ಬ್ರೇಕಿಂಗ್ ನ್ಯೂಸ್
03-08-22 07:34 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಪ್ರತಿಯೊಂದು ಹಣ್ಣುಗಳ ಆರೋಗ್ಯಕಾರಿ ಪ್ರಯೋಜನಗಳು ನಮಗೆಲ್ಲಾ ಗೊತ್ತೇ ಇದೆ. ತಮ್ಮಲ್ಲಿ ಅಧಿಕ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಹೊಂದಿರುವ ಈ ಹಣ್ಣುಗಳು ಶರೀರಕ್ಕೆ ಉಪಯುಕ್ತವಾಗಿರುತ್ತವೆ. ಇದಕ್ಕೆ ಮುಖ್ಯ ಕಾರಣ, ಹಣ್ಣುಗಳಲ್ಲಿ ಸಿಗುವ ನೈಸರ್ಗಿಕ ಸಕ್ಕರೆ ಅಂಶ ಅನೇಕ ಬಗೆಯ ವಿಟಮಿನ್ಸ್ ಹಾಗೂ ಖನಿಜಾಂಶಗಳು, ವಿವಿಧ ರೋಗಗಳ ವಿರುದ್ಧ ಹೋರಾಡಿ, ನಮ್ಮನ್ನು ಆರೋಗ್ಯವಾಗಿರಿಸುತ್ತವೆ.
ಆದರೆ ಕೆಲವರಿಗೆ ಹಣ್ಣುಗಳು ಎಂದರೆ ಅಷ್ಟಕ್ಕಷ್ಟೇ! ಮನೆಯಲ್ಲಿ ತಂದಿಟ್ಟ ಹಣ್ಣುಗಳು ಕೊಳೆತು ಹೋದರೂ ಕೂಡ, ಅದನ್ನು ತಿಂದು ಮುಗಿಸುವ ಅಲೋಚನೆಯೇ ಮಾಡುವುದಿಲ್ಲ! ಆದರೆ ನಿಮಗೆ ಗೊತ್ತಿರಲಿ, ನೈಸರ್ಗಿಕವಾಗಿ ಸಿಗುವ ತಾಜಾ ಹಣ್ಣುಗಳು, ಇಲ್ಲಾಂದರೆ ಈ ಹಣ್ಣುಗಳಿಂದ ಮಾಡಿದ ತಾಜಾ ಜ್ಯೂಸ್ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ಆರೋಗ್ಯ ವೃದ್ಧಿ ಆಗುವುದು ಮಾತ್ರವಲ್ಲದೆ, ಅನೇಕ ಕಾಯಿಲೆಗಳಿಂದ ಕೂಡ ನಮ್ಮನ್ನು ದೂರವಿರಿಸುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಯಾವುದೇ ಬಗೆಯ ಹಣ್ಣುಗಳು ಕೂಡ ಇಷ್ಟ ಇಲ್ಲದವರು, ಇದರ ಜ್ಯೂಸ್ ಮಾಡಿ ಕುಡಿಯುವುದರಿಂದ ಏನೆಲ್ಲಾ ಆರೋಗ್ಯ ಕಾರಿ ಪ್ರಯೋಜನಗಳನ್ನು ಪಡೆಯಬಹುದು ಎನ್ನುವುದನ್ನು ನೋಡೋಣ...
ಸೀಬೆ ಹಣ್ಣಿನ ಜ್ಯೂಸ್

ದಾಳಿಂಬೆ ಜ್ಯೂಸ್
/pomegranate-981e6b912d924e91ab5bcf6a16e58638.jpg)
ಮೂಸಂಬಿ ಹಣ್ಣಿನ ಜ್ಯೂಸ್
![]()
ಬಾಳೆಹಣ್ಣಿನ ಜ್ಯೂಸ್
![]()
ಅಂಜೂರ ಹಣ್ಣಿನ ಜ್ಯೂಸ್
![]()
ಅಂಜೂರದ ಹಣ್ಣಿನಲ್ಲಿ ಅಪಾರ ಪ್ರಮಾಣದ ನಾರಿನಾಂಶ ಹಾಗೂ ಕಡಿಮೆ ಪ್ರಮಾಣದ ಕ್ಯಾಲೋರಿ ಅಂಶಗಳು ಸಿಗುವುದರ ಜೊತೆಗೆ ಪೊಟ್ಯಾಶಿಯಂ ಅಂಶದ ಪ್ರಮಾಣ ಯಥೇಚ್ಛವಾಗಿ ಸಿಗುವುದರಿಂದ, ಬಿಪಿ ಕಾಯಿಲೆಯನ್ನು ನಿಯಂತ್ರಿಸುವುದರ ಜೊತೆಗೆ, ದೇಹದ ತೂಕವನ್ನು ಕಡಿಮೆ ಮಾಡಲು ಹಾಗೂ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುವಲ್ಲಿ ನೆರವಾಗುತ್ತದೆ.
Drink These Fresh Fruits Juice,To Get Maximum Health Benefits.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm