ಬ್ರೇಕಿಂಗ್ ನ್ಯೂಸ್
03-08-22 07:34 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಪ್ರತಿಯೊಂದು ಹಣ್ಣುಗಳ ಆರೋಗ್ಯಕಾರಿ ಪ್ರಯೋಜನಗಳು ನಮಗೆಲ್ಲಾ ಗೊತ್ತೇ ಇದೆ. ತಮ್ಮಲ್ಲಿ ಅಧಿಕ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಹೊಂದಿರುವ ಈ ಹಣ್ಣುಗಳು ಶರೀರಕ್ಕೆ ಉಪಯುಕ್ತವಾಗಿರುತ್ತವೆ. ಇದಕ್ಕೆ ಮುಖ್ಯ ಕಾರಣ, ಹಣ್ಣುಗಳಲ್ಲಿ ಸಿಗುವ ನೈಸರ್ಗಿಕ ಸಕ್ಕರೆ ಅಂಶ ಅನೇಕ ಬಗೆಯ ವಿಟಮಿನ್ಸ್ ಹಾಗೂ ಖನಿಜಾಂಶಗಳು, ವಿವಿಧ ರೋಗಗಳ ವಿರುದ್ಧ ಹೋರಾಡಿ, ನಮ್ಮನ್ನು ಆರೋಗ್ಯವಾಗಿರಿಸುತ್ತವೆ.
ಆದರೆ ಕೆಲವರಿಗೆ ಹಣ್ಣುಗಳು ಎಂದರೆ ಅಷ್ಟಕ್ಕಷ್ಟೇ! ಮನೆಯಲ್ಲಿ ತಂದಿಟ್ಟ ಹಣ್ಣುಗಳು ಕೊಳೆತು ಹೋದರೂ ಕೂಡ, ಅದನ್ನು ತಿಂದು ಮುಗಿಸುವ ಅಲೋಚನೆಯೇ ಮಾಡುವುದಿಲ್ಲ! ಆದರೆ ನಿಮಗೆ ಗೊತ್ತಿರಲಿ, ನೈಸರ್ಗಿಕವಾಗಿ ಸಿಗುವ ತಾಜಾ ಹಣ್ಣುಗಳು, ಇಲ್ಲಾಂದರೆ ಈ ಹಣ್ಣುಗಳಿಂದ ಮಾಡಿದ ತಾಜಾ ಜ್ಯೂಸ್ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ಆರೋಗ್ಯ ವೃದ್ಧಿ ಆಗುವುದು ಮಾತ್ರವಲ್ಲದೆ, ಅನೇಕ ಕಾಯಿಲೆಗಳಿಂದ ಕೂಡ ನಮ್ಮನ್ನು ದೂರವಿರಿಸುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಯಾವುದೇ ಬಗೆಯ ಹಣ್ಣುಗಳು ಕೂಡ ಇಷ್ಟ ಇಲ್ಲದವರು, ಇದರ ಜ್ಯೂಸ್ ಮಾಡಿ ಕುಡಿಯುವುದರಿಂದ ಏನೆಲ್ಲಾ ಆರೋಗ್ಯ ಕಾರಿ ಪ್ರಯೋಜನಗಳನ್ನು ಪಡೆಯಬಹುದು ಎನ್ನುವುದನ್ನು ನೋಡೋಣ...
ಸೀಬೆ ಹಣ್ಣಿನ ಜ್ಯೂಸ್

ದಾಳಿಂಬೆ ಜ್ಯೂಸ್
/pomegranate-981e6b912d924e91ab5bcf6a16e58638.jpg)
ಮೂಸಂಬಿ ಹಣ್ಣಿನ ಜ್ಯೂಸ್
![]()
ಬಾಳೆಹಣ್ಣಿನ ಜ್ಯೂಸ್
![]()
ಅಂಜೂರ ಹಣ್ಣಿನ ಜ್ಯೂಸ್
![]()
ಅಂಜೂರದ ಹಣ್ಣಿನಲ್ಲಿ ಅಪಾರ ಪ್ರಮಾಣದ ನಾರಿನಾಂಶ ಹಾಗೂ ಕಡಿಮೆ ಪ್ರಮಾಣದ ಕ್ಯಾಲೋರಿ ಅಂಶಗಳು ಸಿಗುವುದರ ಜೊತೆಗೆ ಪೊಟ್ಯಾಶಿಯಂ ಅಂಶದ ಪ್ರಮಾಣ ಯಥೇಚ್ಛವಾಗಿ ಸಿಗುವುದರಿಂದ, ಬಿಪಿ ಕಾಯಿಲೆಯನ್ನು ನಿಯಂತ್ರಿಸುವುದರ ಜೊತೆಗೆ, ದೇಹದ ತೂಕವನ್ನು ಕಡಿಮೆ ಮಾಡಲು ಹಾಗೂ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುವಲ್ಲಿ ನೆರವಾಗುತ್ತದೆ.
Drink These Fresh Fruits Juice,To Get Maximum Health Benefits.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm