ಬ್ರೇಕಿಂಗ್ ನ್ಯೂಸ್
04-08-22 10:37 pm Source: Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯಕರವಾಗಿ ಜೀವಿಸುತ್ತಿರುವ ಮನುಷ್ಯನಿಗೆ ಇದ್ದಕ್ಕಿದ್ದಂತೆ ದೇಹದ ತೂಕ ಹೆಚ್ಚಾದರೆ, ಅದರಿಂದ ದೇಹಕ್ಕೆ ತೊಂದರೆ ತಪ್ಪಿದ್ದಲ್ಲ. ಒಂದಲ್ಲ ಒಂದು ರೀತಿಯಲ್ಲಿ ಆನಂತರದಲ್ಲಿ ಸಮಸ್ಯೆ ಯನ್ನು ಎದುರಿಸುತ್ತಾ ಸಾಗುತ್ತಾನೆ. ಏಕೆಂದರೆ ದೇಹದ ತೂಕ ಎನ್ನುವುದು ಹಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ.
ದೇಹದ ತೂಕವನ್ನು ನಿಯಂತ್ರಣ ಮಾಡಿಕೊಳ್ಳಲು ಡಯಟ್ ಪದ್ಧತಿ ಮಾಡುವುದು ಹಲವರ ಅಭ್ಯಾಸ ಗಳಲ್ಲಿ ಒಂದು. ಆದರೆ ಇಲ್ಲಿ ನಿಜವಾಗಲೂ ಯಾವ ಆಹಾರ ಪದಾರ್ಥವನ್ನು ಸೇವನೆ ಮಾಡ ಬೇಕು ಮತ್ತು ಎಷ್ಟು ಪ್ರಮಾಣದಲ್ಲಿ ಸೇವನೆ ಮಾಡಬೇಕು ಜೊತೆಗೆ ಯಾವ ಆಹಾರ ಪದಾರ್ಥದಿಂದ ದೂರ ಉಳಿಯ ಬೇಕು ಎಂಬ ಬಗ್ಗೆ ಮಾಹಿತಿ ಇರುವುದು ಒಳ್ಳೆಯದು. ಹೆಚ್ಚಿನ ದೇಹದ ತೂಕ ಹೊಂದಿರುವವರು ಚಪಾತಿ ಅಥವಾ ರೋಟಿ ತಿನ್ನಬಹುದಾ ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ....
ರೋಟಿಯಲ್ಲಿ ಕ್ಯಾಲೋರಿಗಳು ಹೆಚ್ಚಾಗಿವೆ
![]()
ನೀವು ಸೇವನೆ ಮಾಡುವ ಪ್ರಮಾಣ ಬಹಳ ಮುಖ್ಯ
ಹಾಗಾದ್ರೆ ರೋಟಿ ಸೇವನೆ ಮಾಡಬೇಕಾ ಅಥವಾ ಬೇಡ್ವಾ?

ಹಾಗಿದ್ದರೆ ಏನು ಮಾಡಬೇಕು?
![]()
ಆರೋಗ್ಯ ತಜ್ಞರ ಪ್ರಕಾರ...

ಕೊನೆ ಮಾತು

Can A Person On Weight Loss Diet Eat Roti Or Chapathi These Things You Must Know.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm