ಬ್ರೇಕಿಂಗ್ ನ್ಯೂಸ್
05-08-22 08:32 pm Source: Vijayakarnataka ಡಾಕ್ಟರ್ಸ್ ನೋಟ್
ದೇಹ ಆರೋಗ್ಯವಾಗಿರಬೇಕೆಂದರೆ ಎಲ್ಲಾ ರೀತಿಯ ವಿಟಮಿನ್, ಜೀವಸತ್ವಗಳು ಅಗತ್ಯವಾಗಿರುತ್ತದೆ. ಅದರಲ್ಲಿ ಮುಖ್ಯವಾದುದು ವಿಟಮಿನ್ ಸಿ. ನಮಗೆ ಗೊತ್ತೇ ಇಲ್ಲದೆ ನಾವು ದಿನನಿತ್ಯ ಆಹಾರದಲ್ಲಿ ವಿಟಮಿನ್ ಸಿಯನ್ನು ಸೇವನೆ ಮಾಡುತ್ತೇವೆ.
ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಉತ್ತಮವಾಗಿಸುವುದರಿಂದ ಹಿಡಿದು, ಮೂಳೆಗಳನ್ನು ಸದೃಢವಾಗಿರಲು ಕೂಡ ವಿಟಮಿನ್ ಸಿ ಅಗತ್ಯವಾಗಿದೆ. ಹಾಗಾದರೆ ಈ ವಿಟಮಿನ್ ಸಿ ದೇಹಕ್ಕೆ ಕೊರತೆಯಾದರೆ ಏನೆಲ್ಲಾ ಸಮಸ್ಯೆಗಳಾಗಲಿದೆ. ಅದರ ಲಕ್ಷಣಗಳೇನು ಎನ್ನುವುದರ ಬಗ್ಗೆ ಆಯುರ್ವೇದ ವೈದ್ಯರಾದ ಡಾ. ಶರದ್ ಕುಲಕರ್ಣಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ವಿಟಮಿನ್ ಸಿ

ದೇಹಕ್ಕೆ ಅತ್ಯಗತ್ಯವಾದ ಪೋಷಕಾಂಶಗಳಲ್ಲಿ ವಿಟಮಿನ್ ಸಿ ಕೂಡ ಒಂದು. ಪ್ರತಿನಿತ್ಯ ನಮ್ಮ ಆಹಾರದಲ್ಲಿ ವಿಟಮಿನ್ ಸಿಯನ್ನು ಸೇವನೆ ಮಾಡುವುದು ಒಳ್ಳೆಯದು.
ಪ್ರತಿನಿತ್ಯ ಆರೋಗ್ಯವಂತ ವ್ಯಕ್ತಿ 80 ಎಂಜಿಯಷ್ಟಾದರೂ ವಿಟಮಿನ್ ಸಿ ಯನ್ನು ಸೇವನೆ ಮಾಡಬೇಕು. ಚಿಕ್ಕಮಕ್ಕಳಿಗೆ 30 ಎಂಜಿಯಷ್ಟು ಹಾಗೂ ಕ್ರೀಡಾ ಪಟುಗಳು 90 ಎಂಜಿಯಷ್ಟಾದರೂ ವಿಟಮಿನ್ ಸಿಯನ್ನು ಸೇವನೆ ಮಾಡಬೇಕು.
ವಿಟಮಿನ್ ಸಿ ಕೊರತೆಯ ಲಕ್ಷಣಗಳು
![]()
ವಿಟಮಿನ್ ಸಿ ಕಡಿಮೆಯಾದರೆ ಏನಾಗುತ್ತೆ?
![]()
ವಿಟಮಿನ್ ಸಿ ಈ ಆಹಾರಗಳಲ್ಲಿ ದೊರೆಯುತ್ತದೆ

Why Vitamin C Is Very Important To Body.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am