ಬ್ರೇಕಿಂಗ್ ನ್ಯೂಸ್
05-08-22 08:32 pm Source: Vijayakarnataka ಡಾಕ್ಟರ್ಸ್ ನೋಟ್
ದೇಹ ಆರೋಗ್ಯವಾಗಿರಬೇಕೆಂದರೆ ಎಲ್ಲಾ ರೀತಿಯ ವಿಟಮಿನ್, ಜೀವಸತ್ವಗಳು ಅಗತ್ಯವಾಗಿರುತ್ತದೆ. ಅದರಲ್ಲಿ ಮುಖ್ಯವಾದುದು ವಿಟಮಿನ್ ಸಿ. ನಮಗೆ ಗೊತ್ತೇ ಇಲ್ಲದೆ ನಾವು ದಿನನಿತ್ಯ ಆಹಾರದಲ್ಲಿ ವಿಟಮಿನ್ ಸಿಯನ್ನು ಸೇವನೆ ಮಾಡುತ್ತೇವೆ.
ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಉತ್ತಮವಾಗಿಸುವುದರಿಂದ ಹಿಡಿದು, ಮೂಳೆಗಳನ್ನು ಸದೃಢವಾಗಿರಲು ಕೂಡ ವಿಟಮಿನ್ ಸಿ ಅಗತ್ಯವಾಗಿದೆ. ಹಾಗಾದರೆ ಈ ವಿಟಮಿನ್ ಸಿ ದೇಹಕ್ಕೆ ಕೊರತೆಯಾದರೆ ಏನೆಲ್ಲಾ ಸಮಸ್ಯೆಗಳಾಗಲಿದೆ. ಅದರ ಲಕ್ಷಣಗಳೇನು ಎನ್ನುವುದರ ಬಗ್ಗೆ ಆಯುರ್ವೇದ ವೈದ್ಯರಾದ ಡಾ. ಶರದ್ ಕುಲಕರ್ಣಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ವಿಟಮಿನ್ ಸಿ
ದೇಹಕ್ಕೆ ಅತ್ಯಗತ್ಯವಾದ ಪೋಷಕಾಂಶಗಳಲ್ಲಿ ವಿಟಮಿನ್ ಸಿ ಕೂಡ ಒಂದು. ಪ್ರತಿನಿತ್ಯ ನಮ್ಮ ಆಹಾರದಲ್ಲಿ ವಿಟಮಿನ್ ಸಿಯನ್ನು ಸೇವನೆ ಮಾಡುವುದು ಒಳ್ಳೆಯದು.
ಪ್ರತಿನಿತ್ಯ ಆರೋಗ್ಯವಂತ ವ್ಯಕ್ತಿ 80 ಎಂಜಿಯಷ್ಟಾದರೂ ವಿಟಮಿನ್ ಸಿ ಯನ್ನು ಸೇವನೆ ಮಾಡಬೇಕು. ಚಿಕ್ಕಮಕ್ಕಳಿಗೆ 30 ಎಂಜಿಯಷ್ಟು ಹಾಗೂ ಕ್ರೀಡಾ ಪಟುಗಳು 90 ಎಂಜಿಯಷ್ಟಾದರೂ ವಿಟಮಿನ್ ಸಿಯನ್ನು ಸೇವನೆ ಮಾಡಬೇಕು.
ವಿಟಮಿನ್ ಸಿ ಕೊರತೆಯ ಲಕ್ಷಣಗಳು
ವಿಟಮಿನ್ ಸಿ ಕಡಿಮೆಯಾದರೆ ಏನಾಗುತ್ತೆ?
ವಿಟಮಿನ್ ಸಿ ಈ ಆಹಾರಗಳಲ್ಲಿ ದೊರೆಯುತ್ತದೆ
Why Vitamin C Is Very Important To Body.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm