ಬ್ರೇಕಿಂಗ್ ನ್ಯೂಸ್
05-08-22 08:32 pm Source: Vijayakarnataka ಡಾಕ್ಟರ್ಸ್ ನೋಟ್
ದೇಹ ಆರೋಗ್ಯವಾಗಿರಬೇಕೆಂದರೆ ಎಲ್ಲಾ ರೀತಿಯ ವಿಟಮಿನ್, ಜೀವಸತ್ವಗಳು ಅಗತ್ಯವಾಗಿರುತ್ತದೆ. ಅದರಲ್ಲಿ ಮುಖ್ಯವಾದುದು ವಿಟಮಿನ್ ಸಿ. ನಮಗೆ ಗೊತ್ತೇ ಇಲ್ಲದೆ ನಾವು ದಿನನಿತ್ಯ ಆಹಾರದಲ್ಲಿ ವಿಟಮಿನ್ ಸಿಯನ್ನು ಸೇವನೆ ಮಾಡುತ್ತೇವೆ.
ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಉತ್ತಮವಾಗಿಸುವುದರಿಂದ ಹಿಡಿದು, ಮೂಳೆಗಳನ್ನು ಸದೃಢವಾಗಿರಲು ಕೂಡ ವಿಟಮಿನ್ ಸಿ ಅಗತ್ಯವಾಗಿದೆ. ಹಾಗಾದರೆ ಈ ವಿಟಮಿನ್ ಸಿ ದೇಹಕ್ಕೆ ಕೊರತೆಯಾದರೆ ಏನೆಲ್ಲಾ ಸಮಸ್ಯೆಗಳಾಗಲಿದೆ. ಅದರ ಲಕ್ಷಣಗಳೇನು ಎನ್ನುವುದರ ಬಗ್ಗೆ ಆಯುರ್ವೇದ ವೈದ್ಯರಾದ ಡಾ. ಶರದ್ ಕುಲಕರ್ಣಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ವಿಟಮಿನ್ ಸಿ

ದೇಹಕ್ಕೆ ಅತ್ಯಗತ್ಯವಾದ ಪೋಷಕಾಂಶಗಳಲ್ಲಿ ವಿಟಮಿನ್ ಸಿ ಕೂಡ ಒಂದು. ಪ್ರತಿನಿತ್ಯ ನಮ್ಮ ಆಹಾರದಲ್ಲಿ ವಿಟಮಿನ್ ಸಿಯನ್ನು ಸೇವನೆ ಮಾಡುವುದು ಒಳ್ಳೆಯದು.
ಪ್ರತಿನಿತ್ಯ ಆರೋಗ್ಯವಂತ ವ್ಯಕ್ತಿ 80 ಎಂಜಿಯಷ್ಟಾದರೂ ವಿಟಮಿನ್ ಸಿ ಯನ್ನು ಸೇವನೆ ಮಾಡಬೇಕು. ಚಿಕ್ಕಮಕ್ಕಳಿಗೆ 30 ಎಂಜಿಯಷ್ಟು ಹಾಗೂ ಕ್ರೀಡಾ ಪಟುಗಳು 90 ಎಂಜಿಯಷ್ಟಾದರೂ ವಿಟಮಿನ್ ಸಿಯನ್ನು ಸೇವನೆ ಮಾಡಬೇಕು.
ವಿಟಮಿನ್ ಸಿ ಕೊರತೆಯ ಲಕ್ಷಣಗಳು
![]()
ವಿಟಮಿನ್ ಸಿ ಕಡಿಮೆಯಾದರೆ ಏನಾಗುತ್ತೆ?
![]()
ವಿಟಮಿನ್ ಸಿ ಈ ಆಹಾರಗಳಲ್ಲಿ ದೊರೆಯುತ್ತದೆ

Why Vitamin C Is Very Important To Body.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am