ಬ್ರೇಕಿಂಗ್ ನ್ಯೂಸ್
05-08-22 08:32 pm Source: Vijayakarnataka ಡಾಕ್ಟರ್ಸ್ ನೋಟ್
ದೇಹ ಆರೋಗ್ಯವಾಗಿರಬೇಕೆಂದರೆ ಎಲ್ಲಾ ರೀತಿಯ ವಿಟಮಿನ್, ಜೀವಸತ್ವಗಳು ಅಗತ್ಯವಾಗಿರುತ್ತದೆ. ಅದರಲ್ಲಿ ಮುಖ್ಯವಾದುದು ವಿಟಮಿನ್ ಸಿ. ನಮಗೆ ಗೊತ್ತೇ ಇಲ್ಲದೆ ನಾವು ದಿನನಿತ್ಯ ಆಹಾರದಲ್ಲಿ ವಿಟಮಿನ್ ಸಿಯನ್ನು ಸೇವನೆ ಮಾಡುತ್ತೇವೆ.
ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಉತ್ತಮವಾಗಿಸುವುದರಿಂದ ಹಿಡಿದು, ಮೂಳೆಗಳನ್ನು ಸದೃಢವಾಗಿರಲು ಕೂಡ ವಿಟಮಿನ್ ಸಿ ಅಗತ್ಯವಾಗಿದೆ. ಹಾಗಾದರೆ ಈ ವಿಟಮಿನ್ ಸಿ ದೇಹಕ್ಕೆ ಕೊರತೆಯಾದರೆ ಏನೆಲ್ಲಾ ಸಮಸ್ಯೆಗಳಾಗಲಿದೆ. ಅದರ ಲಕ್ಷಣಗಳೇನು ಎನ್ನುವುದರ ಬಗ್ಗೆ ಆಯುರ್ವೇದ ವೈದ್ಯರಾದ ಡಾ. ಶರದ್ ಕುಲಕರ್ಣಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ವಿಟಮಿನ್ ಸಿ
ದೇಹಕ್ಕೆ ಅತ್ಯಗತ್ಯವಾದ ಪೋಷಕಾಂಶಗಳಲ್ಲಿ ವಿಟಮಿನ್ ಸಿ ಕೂಡ ಒಂದು. ಪ್ರತಿನಿತ್ಯ ನಮ್ಮ ಆಹಾರದಲ್ಲಿ ವಿಟಮಿನ್ ಸಿಯನ್ನು ಸೇವನೆ ಮಾಡುವುದು ಒಳ್ಳೆಯದು.
ಪ್ರತಿನಿತ್ಯ ಆರೋಗ್ಯವಂತ ವ್ಯಕ್ತಿ 80 ಎಂಜಿಯಷ್ಟಾದರೂ ವಿಟಮಿನ್ ಸಿ ಯನ್ನು ಸೇವನೆ ಮಾಡಬೇಕು. ಚಿಕ್ಕಮಕ್ಕಳಿಗೆ 30 ಎಂಜಿಯಷ್ಟು ಹಾಗೂ ಕ್ರೀಡಾ ಪಟುಗಳು 90 ಎಂಜಿಯಷ್ಟಾದರೂ ವಿಟಮಿನ್ ಸಿಯನ್ನು ಸೇವನೆ ಮಾಡಬೇಕು.
ವಿಟಮಿನ್ ಸಿ ಕೊರತೆಯ ಲಕ್ಷಣಗಳು
ವಿಟಮಿನ್ ಸಿ ಕಡಿಮೆಯಾದರೆ ಏನಾಗುತ್ತೆ?
ವಿಟಮಿನ್ ಸಿ ಈ ಆಹಾರಗಳಲ್ಲಿ ದೊರೆಯುತ್ತದೆ
Why Vitamin C Is Very Important To Body.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 06:00 pm
HK News Desk
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
06-08-25 05:43 pm
Bangalore Correspondent
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm