ಬ್ರೇಕಿಂಗ್ ನ್ಯೂಸ್
05-08-22 08:32 pm Source: Vijayakarnataka ಡಾಕ್ಟರ್ಸ್ ನೋಟ್
ದೇಹ ಆರೋಗ್ಯವಾಗಿರಬೇಕೆಂದರೆ ಎಲ್ಲಾ ರೀತಿಯ ವಿಟಮಿನ್, ಜೀವಸತ್ವಗಳು ಅಗತ್ಯವಾಗಿರುತ್ತದೆ. ಅದರಲ್ಲಿ ಮುಖ್ಯವಾದುದು ವಿಟಮಿನ್ ಸಿ. ನಮಗೆ ಗೊತ್ತೇ ಇಲ್ಲದೆ ನಾವು ದಿನನಿತ್ಯ ಆಹಾರದಲ್ಲಿ ವಿಟಮಿನ್ ಸಿಯನ್ನು ಸೇವನೆ ಮಾಡುತ್ತೇವೆ.
ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಉತ್ತಮವಾಗಿಸುವುದರಿಂದ ಹಿಡಿದು, ಮೂಳೆಗಳನ್ನು ಸದೃಢವಾಗಿರಲು ಕೂಡ ವಿಟಮಿನ್ ಸಿ ಅಗತ್ಯವಾಗಿದೆ. ಹಾಗಾದರೆ ಈ ವಿಟಮಿನ್ ಸಿ ದೇಹಕ್ಕೆ ಕೊರತೆಯಾದರೆ ಏನೆಲ್ಲಾ ಸಮಸ್ಯೆಗಳಾಗಲಿದೆ. ಅದರ ಲಕ್ಷಣಗಳೇನು ಎನ್ನುವುದರ ಬಗ್ಗೆ ಆಯುರ್ವೇದ ವೈದ್ಯರಾದ ಡಾ. ಶರದ್ ಕುಲಕರ್ಣಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ವಿಟಮಿನ್ ಸಿ

ದೇಹಕ್ಕೆ ಅತ್ಯಗತ್ಯವಾದ ಪೋಷಕಾಂಶಗಳಲ್ಲಿ ವಿಟಮಿನ್ ಸಿ ಕೂಡ ಒಂದು. ಪ್ರತಿನಿತ್ಯ ನಮ್ಮ ಆಹಾರದಲ್ಲಿ ವಿಟಮಿನ್ ಸಿಯನ್ನು ಸೇವನೆ ಮಾಡುವುದು ಒಳ್ಳೆಯದು.
ಪ್ರತಿನಿತ್ಯ ಆರೋಗ್ಯವಂತ ವ್ಯಕ್ತಿ 80 ಎಂಜಿಯಷ್ಟಾದರೂ ವಿಟಮಿನ್ ಸಿ ಯನ್ನು ಸೇವನೆ ಮಾಡಬೇಕು. ಚಿಕ್ಕಮಕ್ಕಳಿಗೆ 30 ಎಂಜಿಯಷ್ಟು ಹಾಗೂ ಕ್ರೀಡಾ ಪಟುಗಳು 90 ಎಂಜಿಯಷ್ಟಾದರೂ ವಿಟಮಿನ್ ಸಿಯನ್ನು ಸೇವನೆ ಮಾಡಬೇಕು.
ವಿಟಮಿನ್ ಸಿ ಕೊರತೆಯ ಲಕ್ಷಣಗಳು
![]()
ವಿಟಮಿನ್ ಸಿ ಕಡಿಮೆಯಾದರೆ ಏನಾಗುತ್ತೆ?
![]()
ವಿಟಮಿನ್ ಸಿ ಈ ಆಹಾರಗಳಲ್ಲಿ ದೊರೆಯುತ್ತದೆ

Why Vitamin C Is Very Important To Body.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm