ಬ್ರೇಕಿಂಗ್ ನ್ಯೂಸ್
12-08-22 07:52 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದ ಒತ್ತಡದ ತರಹ ಸಕ್ಕರೆ ಕಾಯಿಲೆ ಕೂಡ ದೀರ್ಘಕಾಲ ಕಾಡುವ ಮಾರಕ ಆರೋಗ್ಯ ಸಮಸ್ಯೆ. ಮನುಷ್ಯನನ್ನು ಸಾಕಷ್ಟು ನರಳಿಸುತ್ತದೆ. ಆರೋಗ್ಯದ ವಿಚಾರದಲ್ಲಿ ಎದುರಾಗುವ ಬದಲಾವಣೆ ಗಳು ಜೊತೆಗೆ ಅನುವಂಶೀಯ ಕಾರಣಗಳು ಕೆಲವೊಮ್ಮೆ ಇಂತಹ ಕಾಯಿಲೆಗಳು ಅಂಟಿಕೊಳ್ಳುವ ಹಾಗೆ ಮಾಡುತ್ತವೆ. ಸಕ್ಕರೆ ಕಾಯಿಲೆಯ ರೂಪುರೇಷೆಗಳು ಒಬ್ಬೊಬ್ಬರಿಗೆ ಒಂದೊಂದು ತರಹ ಇರುತ್ತವೆ.
ಎಲ್ಲದಕ್ಕೂ ದೇಹದ ಒಳಗಡೆ ರಕ್ತದಲ್ಲಿ ಸಕ್ಕರೆ ಪ್ರಮಾಣ ಏರಿಕೆ ಅಥವಾ ಇಳಿಕೆ ಆಗುವುದರ ಮೇಲೆ ಅವಲಂಬನೆ ಇರುತ್ತದೆ. ಆದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಣೆ ಮಾಡಿಕೊಳ್ಳಲು ನಡೆಸುವ ಜೀವನಶೈಲಿಯ ಜೊತೆಗೆ ಅತ್ಯುತ್ತಮ ಔಷಧಿಗಳನ್ನು ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ. ಅದರ ಜೊತೆಗೆ ಆಹಾರಪದ್ಧತಿಯಲ್ಲಿ ಕೂಡ ಕೆಲವು ಬದಲಾವಣೆಗಳು ಅತ್ಯವಶ್ಯವಾಗಿದೆ.
ಮಧುಮೇಹ ಸಮಸ್ಯೆಯನ್ನು ಮಶ್ರೂಮ್ ನಿರ್ವಹಿಸುತ್ತದೆ

ಸಕ್ಕರೆ ಕಾಯಿಲೆ ಇರುವವರಿಗೆ ಮಶ್ರೂಮ್ ಒಳ್ಳೆಯದು

ವಿಟಮಿನ್ ಬಿ ಅಂಶ

ಆಹಾರ ಪದ್ಧತಿಯಲ್ಲಿ ಮಶ್ರೂಮ್

ಕ್ಯಾನ್ಸರ್ ಸಂಸ್ಥೆಯ ಪ್ರಕಾರ
![]()
ಆರೋಗ್ಯ ತಜ್ಞರ ಪ್ರಕಾರ

ಆರೋಗ್ಯ ತಜ್ಞರನ್ನು ಕೇಳಿದರೆ, ಜಗತ್ತಿನಲ್ಲಿ ವಿವಿಧ ಬಗೆಯ ಹಣಬೆಗಳು ಲಭ್ಯವಿವೆ. ನಿಮ್ಮ ಆರೋಗ್ಯಕ್ಕೆ ಮತ್ತು ನಿಮ್ಮ ಸದ್ಯದ ರಕ್ತದಲ್ಲಿನ ಸಕ್ಕರೆ ಪ್ರಮಾಣಕ್ಕೆ ಯಾವ ರೀತಿಯ ಅಣಬೆ ಸೂಕ್ತ ಎಂಬುದನ್ನು ನಿಮ್ಮ ವೈದ್ಯರಿಂದ ಕೇಳಿ ಮಾಹಿತಿ ಪಡೆದುಕೊಂಡು ಆನಂತರ ನಿಮ್ಮ ಆಹಾರ ಪದ್ಧತಿಯಲ್ಲಿ ಅದನ್ನು ಸೇರಿಸಿ ಕೊಳ್ಳುವುದು ಉತ್ತಮ ಎಂದು ಹೇಳುತ್ತಾರೆ.
Mushroom Is Best For Sugar Patients Do You Know Why.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am