ಬ್ರೇಕಿಂಗ್ ನ್ಯೂಸ್
12-08-22 07:52 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದ ಒತ್ತಡದ ತರಹ ಸಕ್ಕರೆ ಕಾಯಿಲೆ ಕೂಡ ದೀರ್ಘಕಾಲ ಕಾಡುವ ಮಾರಕ ಆರೋಗ್ಯ ಸಮಸ್ಯೆ. ಮನುಷ್ಯನನ್ನು ಸಾಕಷ್ಟು ನರಳಿಸುತ್ತದೆ. ಆರೋಗ್ಯದ ವಿಚಾರದಲ್ಲಿ ಎದುರಾಗುವ ಬದಲಾವಣೆ ಗಳು ಜೊತೆಗೆ ಅನುವಂಶೀಯ ಕಾರಣಗಳು ಕೆಲವೊಮ್ಮೆ ಇಂತಹ ಕಾಯಿಲೆಗಳು ಅಂಟಿಕೊಳ್ಳುವ ಹಾಗೆ ಮಾಡುತ್ತವೆ. ಸಕ್ಕರೆ ಕಾಯಿಲೆಯ ರೂಪುರೇಷೆಗಳು ಒಬ್ಬೊಬ್ಬರಿಗೆ ಒಂದೊಂದು ತರಹ ಇರುತ್ತವೆ.
ಎಲ್ಲದಕ್ಕೂ ದೇಹದ ಒಳಗಡೆ ರಕ್ತದಲ್ಲಿ ಸಕ್ಕರೆ ಪ್ರಮಾಣ ಏರಿಕೆ ಅಥವಾ ಇಳಿಕೆ ಆಗುವುದರ ಮೇಲೆ ಅವಲಂಬನೆ ಇರುತ್ತದೆ. ಆದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಣೆ ಮಾಡಿಕೊಳ್ಳಲು ನಡೆಸುವ ಜೀವನಶೈಲಿಯ ಜೊತೆಗೆ ಅತ್ಯುತ್ತಮ ಔಷಧಿಗಳನ್ನು ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ. ಅದರ ಜೊತೆಗೆ ಆಹಾರಪದ್ಧತಿಯಲ್ಲಿ ಕೂಡ ಕೆಲವು ಬದಲಾವಣೆಗಳು ಅತ್ಯವಶ್ಯವಾಗಿದೆ.
ಮಧುಮೇಹ ಸಮಸ್ಯೆಯನ್ನು ಮಶ್ರೂಮ್ ನಿರ್ವಹಿಸುತ್ತದೆ

ಸಕ್ಕರೆ ಕಾಯಿಲೆ ಇರುವವರಿಗೆ ಮಶ್ರೂಮ್ ಒಳ್ಳೆಯದು

ವಿಟಮಿನ್ ಬಿ ಅಂಶ

ಆಹಾರ ಪದ್ಧತಿಯಲ್ಲಿ ಮಶ್ರೂಮ್

ಕ್ಯಾನ್ಸರ್ ಸಂಸ್ಥೆಯ ಪ್ರಕಾರ
![]()
ಆರೋಗ್ಯ ತಜ್ಞರ ಪ್ರಕಾರ

ಆರೋಗ್ಯ ತಜ್ಞರನ್ನು ಕೇಳಿದರೆ, ಜಗತ್ತಿನಲ್ಲಿ ವಿವಿಧ ಬಗೆಯ ಹಣಬೆಗಳು ಲಭ್ಯವಿವೆ. ನಿಮ್ಮ ಆರೋಗ್ಯಕ್ಕೆ ಮತ್ತು ನಿಮ್ಮ ಸದ್ಯದ ರಕ್ತದಲ್ಲಿನ ಸಕ್ಕರೆ ಪ್ರಮಾಣಕ್ಕೆ ಯಾವ ರೀತಿಯ ಅಣಬೆ ಸೂಕ್ತ ಎಂಬುದನ್ನು ನಿಮ್ಮ ವೈದ್ಯರಿಂದ ಕೇಳಿ ಮಾಹಿತಿ ಪಡೆದುಕೊಂಡು ಆನಂತರ ನಿಮ್ಮ ಆಹಾರ ಪದ್ಧತಿಯಲ್ಲಿ ಅದನ್ನು ಸೇರಿಸಿ ಕೊಳ್ಳುವುದು ಉತ್ತಮ ಎಂದು ಹೇಳುತ್ತಾರೆ.
Mushroom Is Best For Sugar Patients Do You Know Why.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm