ಬ್ರೇಕಿಂಗ್ ನ್ಯೂಸ್
12-08-22 07:52 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದ ಒತ್ತಡದ ತರಹ ಸಕ್ಕರೆ ಕಾಯಿಲೆ ಕೂಡ ದೀರ್ಘಕಾಲ ಕಾಡುವ ಮಾರಕ ಆರೋಗ್ಯ ಸಮಸ್ಯೆ. ಮನುಷ್ಯನನ್ನು ಸಾಕಷ್ಟು ನರಳಿಸುತ್ತದೆ. ಆರೋಗ್ಯದ ವಿಚಾರದಲ್ಲಿ ಎದುರಾಗುವ ಬದಲಾವಣೆ ಗಳು ಜೊತೆಗೆ ಅನುವಂಶೀಯ ಕಾರಣಗಳು ಕೆಲವೊಮ್ಮೆ ಇಂತಹ ಕಾಯಿಲೆಗಳು ಅಂಟಿಕೊಳ್ಳುವ ಹಾಗೆ ಮಾಡುತ್ತವೆ. ಸಕ್ಕರೆ ಕಾಯಿಲೆಯ ರೂಪುರೇಷೆಗಳು ಒಬ್ಬೊಬ್ಬರಿಗೆ ಒಂದೊಂದು ತರಹ ಇರುತ್ತವೆ.
ಎಲ್ಲದಕ್ಕೂ ದೇಹದ ಒಳಗಡೆ ರಕ್ತದಲ್ಲಿ ಸಕ್ಕರೆ ಪ್ರಮಾಣ ಏರಿಕೆ ಅಥವಾ ಇಳಿಕೆ ಆಗುವುದರ ಮೇಲೆ ಅವಲಂಬನೆ ಇರುತ್ತದೆ. ಆದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಣೆ ಮಾಡಿಕೊಳ್ಳಲು ನಡೆಸುವ ಜೀವನಶೈಲಿಯ ಜೊತೆಗೆ ಅತ್ಯುತ್ತಮ ಔಷಧಿಗಳನ್ನು ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ. ಅದರ ಜೊತೆಗೆ ಆಹಾರಪದ್ಧತಿಯಲ್ಲಿ ಕೂಡ ಕೆಲವು ಬದಲಾವಣೆಗಳು ಅತ್ಯವಶ್ಯವಾಗಿದೆ.
ಮಧುಮೇಹ ಸಮಸ್ಯೆಯನ್ನು ಮಶ್ರೂಮ್ ನಿರ್ವಹಿಸುತ್ತದೆ

ಸಕ್ಕರೆ ಕಾಯಿಲೆ ಇರುವವರಿಗೆ ಮಶ್ರೂಮ್ ಒಳ್ಳೆಯದು

ವಿಟಮಿನ್ ಬಿ ಅಂಶ

ಆಹಾರ ಪದ್ಧತಿಯಲ್ಲಿ ಮಶ್ರೂಮ್

ಕ್ಯಾನ್ಸರ್ ಸಂಸ್ಥೆಯ ಪ್ರಕಾರ
![]()
ಆರೋಗ್ಯ ತಜ್ಞರ ಪ್ರಕಾರ

ಆರೋಗ್ಯ ತಜ್ಞರನ್ನು ಕೇಳಿದರೆ, ಜಗತ್ತಿನಲ್ಲಿ ವಿವಿಧ ಬಗೆಯ ಹಣಬೆಗಳು ಲಭ್ಯವಿವೆ. ನಿಮ್ಮ ಆರೋಗ್ಯಕ್ಕೆ ಮತ್ತು ನಿಮ್ಮ ಸದ್ಯದ ರಕ್ತದಲ್ಲಿನ ಸಕ್ಕರೆ ಪ್ರಮಾಣಕ್ಕೆ ಯಾವ ರೀತಿಯ ಅಣಬೆ ಸೂಕ್ತ ಎಂಬುದನ್ನು ನಿಮ್ಮ ವೈದ್ಯರಿಂದ ಕೇಳಿ ಮಾಹಿತಿ ಪಡೆದುಕೊಂಡು ಆನಂತರ ನಿಮ್ಮ ಆಹಾರ ಪದ್ಧತಿಯಲ್ಲಿ ಅದನ್ನು ಸೇರಿಸಿ ಕೊಳ್ಳುವುದು ಉತ್ತಮ ಎಂದು ಹೇಳುತ್ತಾರೆ.
Mushroom Is Best For Sugar Patients Do You Know Why.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am