ಬ್ರೇಕಿಂಗ್ ನ್ಯೂಸ್
18-08-22 08:26 pm Source: Vijayakarnataka ಡಾಕ್ಟರ್ಸ್ ನೋಟ್
ಕೆಂಪು ಬಾಳೆಹಣ್ಣು ಸಾಕಷ್ಟು ಜನರಿಗೆ ಗೊತ್ತಿಲ್ಲ. ಆದರೆ ದೊಡ್ಡ ದೊಡ್ಡ ಅಂದರೆ ಮೆಟ್ರೋ ನಗರಗಳಲ್ಲಿ ಇದು ಅಲ್ಲಲ್ಲಿ ಮಾರಾಟಕ್ಕೆ ಕಂಡು ಬರುತ್ತದೆ. ಸಾಧಾರಣ ಬಾಳೆ ಹಣ್ಣುಗಳಿಗಿಂತ ನೋಡಲು ಸ್ವಲ್ಪ ದೊಡ್ಡದಾಗಿದ್ದು, ಅಲ್ಪ ಪ್ರಮಾಣದಲ್ಲಿ ದುಬಾರಿ ಕೂಡ ಎನಿಸುತ್ತದೆ.
ಇದು ರುಚಿಯಲ್ಲೂ ಕೂಡ ಮಾಮೂಲಿ ಬಾಳೆಹಣ್ಣುಗಳಿಗೆ ಹೋಲಿಸಿದರೆ ತುಂಬಾ ಚೆನ್ನಾಗಿರುತ್ತದೆ. ಆರೋಗ್ಯ ತಜ್ಞರ ಪ್ರಕಾರ ಇದು ಮನುಷ್ಯನ ದೇಹಕ್ಕೆ ಒಳ್ಳೆಯ ಆರೋಗ್ಯ ಪ್ರಯೋಜನಗಳನ್ನು ಕೊಡುತ್ತದೆ. ಹಾಗಾದರೆ ಬನ್ನಿ ಕೆಂಪು ಬಾಳೆ ಹಣ್ಣಿನ ಬಗ್ಗೆ ಸ್ವಲ್ಪ ತಿಳಿದುಕೊಳ್ಳೋಣ....
ಕಿಡ್ನಿಗಳಿಗೆ ತುಂಬಾ ಒಳ್ಳೆಯದು
![]()
ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ
![]()
ಚರ್ಮದ ಆರೋಗ್ಯಕ್ಕೆ ಉತ್ತಮ

ದೇಹದಲ್ಲಿ ರಕ್ತ ಶುದ್ಧವಾಗುತ್ತದೆ

ರಕ್ತ ಶುದ್ಧೀಕರಣಕ್ಕೆ ಅನುಕೂಲವಾಗುವಂತೆ ಇರುವಂತಹ ಕೆಲವು ಬಗೆಯ ಆಂಟಿಆಕ್ಸಿಡೆಂಟ್ ಅಂಶಗಳು ಮತ್ತು ವಿಟಮಿನ್ ಅಂಶಗಳು ಕೆಂಪು ಬಾಳೆ ಹಣ್ಣಿನಲ್ಲಿ ಕಂಡುಬರುತ್ತದೆ. ರಕ್ತ ಶುದ್ಧೀಕರಣಕ್ಕೆ ನೆರವಾ ಗುವುದು ಮಾತ್ರವಲ್ಲದೆ ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟ ಕೂಡ ಹೆಚ್ಚಾಗುತ್ತದೆ.
ದೇಹದ ತೂಕ ಕಡಿಮೆಯಾಗುತ್ತದೆ

ನಿಮ್ಮ ದೇಹದಲ್ಲಿ ಶಕ್ತಿ ಹೆಚ್ಚುತ್ತದೆ
ಅನಿಮಿಯ ಸಮಸ್ಯೆ ಇಲ್ಲವಾಗುತ್ತದೆ
![]()
ವಿವಿಧ ಅಡುಗೆಗಳಲ್ಲಿ ಇದನ್ನು ಬಳಸಲಾಗುತ್ತದೆ
![]()
ಕೆಂಪು ಬಾಳೆ ಹಣ್ಣು ಹಸಿಯಾಗಿ ತಿನ್ನಲು ಸಾಕಷ್ಟು ರುಚಿ ಇರುತ್ತದೆ. ಆದರೆ ಇದನ್ನು ಬೇಯಿಸಿ ತಿಂದರೆ ಮತ್ತಷ್ಟು ರುಚಿ ಹೆಚ್ಚಾಗುತ್ತದೆ. ಇದೇ ಕಾರಣಕ್ಕೆ ಬೇರೆಬೇರೆ ಹಣ್ಣುಗಳ ಜೊತೆ ಇದನ್ನು ಕಾಂಬಿನೇಶನ್ ಮಾಡಿ ಜೊತೆಗೆ ಮೊಸರು ಸೇರಿಸಿ ರುಚಿಕರ ಖಾದ್ಯಗಳನ್ನು ತಯಾರಿಸಿ ತಿನ್ನುತ್ತಾರೆ. ಇದು ಸಹ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನೀವು ಕೂಡ ಟ್ರೈ ಮಾಡಬಹುದು.
Know The Amazing Health Benefits Of Red Banana.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am