ಬ್ರೇಕಿಂಗ್ ನ್ಯೂಸ್
19-08-22 06:44 pm Source: Vijayakarnataka ಡಾಕ್ಟರ್ಸ್ ನೋಟ್
ಬಾಳೆಹಣ್ಣು ಹೆಚ್ಚು ಹಣ್ಣಾದರೆ ಅವುಗಳ ಮೇಲೆ ಚುಕ್ಕೆ ಚುಕ್ಕೆ ಬಂದುಬಿಡುತ್ತದೆ. ಆಗ ಅವುಗಳನ್ನು ತಿನ್ನಲು ಮನಸ್ಸು ಬರುವುದಿಲ್ಲ. ಬಹುಶಃ ಇದು ಕೊಳೆತು ಹೋಗಿರಬಹುದು ಎಂದುಕೊಂಡು ಹೊರಗಡೆ ಬಿಸಾಡುತ್ತೇವೆ. ಆದರೆ ಇದು ತಪ್ಪು. ಬಾಳೆಹಣ್ಣಿನಿಂದ ಅದರಲ್ಲೂ ಹಣ್ಣಾದ ಬಾಳೆಹಣ್ಣಿನಿಂದ ನಮಗೆ ಹೆಚ್ಚು ಪ್ರಯೋಜನಗಳು ಸಿಗುತ್ತವೆ. ಇಲ್ಲಿ ಅವುಗಳ ಬಗ್ಗೆ ತಿಳಿದುಕೊಳ್ಳಬಹುದು.
ಕಾರ್ಬೋಹೈಡ್ರೇಟ್ ಅಂಶಗಳು ಸಿಗುತ್ತವೆ

ಕ್ಯಾಲೋರಿಗಳ ಬಗ್ಗೆ ನೋಡುವುದಾದರೆ

ಬಾಳೆಹಣ್ಣು ಹಣ್ಣಾಗಿದ್ದರೂ ಅಥವಾ ಕಾಯಿ ರೂಪದಲ್ಲಿದ್ದರೂ ಅದರಲ್ಲಿನ ಕ್ಯಾಲೋರಿಗಳು ಮಾತ್ರ ಬದಲಾಗುವುದಿಲ್ಲ. ಆದರೆ ಒಂದು ಅಚ್ಚರಿಯ ವಿಷಯ ಎಂದರೆ ಬೇರೆ ಹಣ್ಣುಗಳಿಗೆ ಹೋಲಿಸಿದರೆ ಬಾಳೆಹಣ್ಣಿನಲ್ಲಿ ಕ್ಯಾಲೋರಿಗಳು ಯಾವಾಗಲೂ ಅಪಾರ ಪ್ರಮಾಣದಲ್ಲಿ ಕಂಡುಬರುತ್ತವೆ.
ಆಂಟಿಆಕ್ಸಿಡೆಂಟ್ ಅಂಶಗಳು
![]()
ವಿಟಮಿನ್ ಮತ್ತು ಖನಿಜಾಂಶಗಳು

ಗಮನಿಸಬೇಕಾದ ಅಂಶ
![]()
ನಿಮ್ಮ ಮನೆಯಲ್ಲಿ ಒಂದು ವೇಳೆ ಹಣ್ಣಾದ ಬಾಳೆ ಹಣ್ಣುಗಳು ಜಾಸ್ತಿ ಉಳಿದಿದ್ದರೆ, ಅವುಗಳನ್ನು ರೆಫ್ರಿಜರೇಟರ್ ನಲ್ಲಿ ಇರಿಸಿ. ಹೀಗೆ ಮಾಡುವುದರಿಂದ ಅವುಗಳಲ್ಲಿರುವ ಪೌಷ್ಟಿಕ ಸತ್ವಗಳು ಜಾಸ್ತಿ ದಿನ ಉಳಿಯುತ್ತವೆ.
Dont Neglect Overripe Banana, Its Healthy If You Are Not A Diabetic.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm