ಬ್ರೇಕಿಂಗ್ ನ್ಯೂಸ್
20-08-22 02:53 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಕಾರಣಕ್ಕೂ ಮಧುಮೇಹ ಹೆಚ್ಚಾಗಲು ಬಿಡಬಾರದು. ಇದು ಕೆಲವೊಮ್ಮೆ ಪ್ರಾಣಕ್ಕೆ ತೊಂದರೆ ತರಬಹುದು. ರಕ್ತದೊತ್ತಡಕ್ಕಿಂತ ಇದು ತುಂಬಾ ಅಪಾಯಕಾರಿ. ಸಕ್ಕರೆ ಕಾಯಿಲೆಯನ್ನು ಹೊಂದಿರುವವರು ತಮ್ಮ ಆಹಾರ ಪದ್ಧತಿಯಲ್ಲಿ ಮತ್ತು ಜೀವನ ಶೈಲಿಯಲ್ಲಿ ಉತ್ತಮ ನಿರ್ವಹಣೆಯನ್ನು ಕಾಯ್ದುಕೊಳ್ಳಬೇಕು.
ಬೆಳಗಿನ ಸಮಯದಲ್ಲಿ ವಾಕಿಂಗ್ ಮಾಡುವುದು, ವ್ಯಾಯಾಮ ಮಾಡುವುದು, ಸಕ್ಕರೆ ಪದಾರ್ಥಗಳನ್ನು ದೂರವಿರಿಸುವುದು ಇವೆಲ್ಲದರ ಫಲದಿಂದ ಮಧುಮೇಹವನ್ನು ನಿಯಂತ್ರಣ ಮಾಡಿ ಕೊಳ್ಳಬಹುದು. ಇದರ ಜೊತೆಗೆ ಕೆಲವೊಂದು ಚಹಾ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಕಾಯಿಲೆಯ ನಿಯಂತ್ರಣ ಮತ್ತಷ್ಟು ಸುಲಭವಾಗುತ್ತದೆ...
ಗ್ರೀನ್ ಟೀ

ದಾಸವಾಳ ಚಹಾ

ಇದರಲ್ಲಿ ಆರೋಗ್ಯಕ್ಕೆ ಅನುಕೂಲಕರವಾಗಿ ಬೇಕಾಗಿರುವ ಪಾಲಿಫಿನಾಲ್ ಆಂಟಿಆಕ್ಸಿಡೆಂಟ್ ಅಂಶಗಳು ಸಿಗುತ್ತವೆ. ಪ್ರಮುಖವಾಗಿ ಆರ್ಗ್ಯಾನಿಕ್ ಆಮ್ಲಗಳು ಮತ್ತು ರಕ್ತದಲ್ಲಿ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಿಸುವ ಗುಣಲಕ್ಷಣಗಳು ಇದರಲ್ಲಿ ಕಾಣಿಸುತ್ತವೆ
ಬ್ಲಾಕ್ ಟೀ

ದಾಲ್ಚಿನ್ನಿ ಚಹಾ
![]()
ಚಾಮೋಮೈಲ್ ಚಹಾ

ಇದೊಂದು ಗಿಡಮೂಲಿಕೆ. ಇದರಲ್ಲಿ ಅಪಾರವಾದ ಆರೋಗ್ಯ ಲಕ್ಷಣಗಳು ಕಾಣಿಸುತ್ತವೆ. ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಿಸುವುದರ ಜೊತೆಗೆ ಇದೊಂದು ಅದ್ಭುತವಾದ ಆಂಟಿ ಇನ್ಫಾಮೇಟರಿ ಮತ್ತು ಆಂಟಿಆಕ್ಸಿಡೆಂಟ್ ಗುಣ ಲಕ್ಷಣಗಳನ್ನು ಒಳಗೊಂಡಿರುವ ಚಹಾ ಪದಾರ್ಥ ಇದು ಎಂದು ಹೇಳಬಹುದು.
These Are The 5 Best Teas To Control Your Diabetes.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am