ಬ್ರೇಕಿಂಗ್ ನ್ಯೂಸ್
20-08-22 02:53 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಕಾರಣಕ್ಕೂ ಮಧುಮೇಹ ಹೆಚ್ಚಾಗಲು ಬಿಡಬಾರದು. ಇದು ಕೆಲವೊಮ್ಮೆ ಪ್ರಾಣಕ್ಕೆ ತೊಂದರೆ ತರಬಹುದು. ರಕ್ತದೊತ್ತಡಕ್ಕಿಂತ ಇದು ತುಂಬಾ ಅಪಾಯಕಾರಿ. ಸಕ್ಕರೆ ಕಾಯಿಲೆಯನ್ನು ಹೊಂದಿರುವವರು ತಮ್ಮ ಆಹಾರ ಪದ್ಧತಿಯಲ್ಲಿ ಮತ್ತು ಜೀವನ ಶೈಲಿಯಲ್ಲಿ ಉತ್ತಮ ನಿರ್ವಹಣೆಯನ್ನು ಕಾಯ್ದುಕೊಳ್ಳಬೇಕು.
ಬೆಳಗಿನ ಸಮಯದಲ್ಲಿ ವಾಕಿಂಗ್ ಮಾಡುವುದು, ವ್ಯಾಯಾಮ ಮಾಡುವುದು, ಸಕ್ಕರೆ ಪದಾರ್ಥಗಳನ್ನು ದೂರವಿರಿಸುವುದು ಇವೆಲ್ಲದರ ಫಲದಿಂದ ಮಧುಮೇಹವನ್ನು ನಿಯಂತ್ರಣ ಮಾಡಿ ಕೊಳ್ಳಬಹುದು. ಇದರ ಜೊತೆಗೆ ಕೆಲವೊಂದು ಚಹಾ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಕಾಯಿಲೆಯ ನಿಯಂತ್ರಣ ಮತ್ತಷ್ಟು ಸುಲಭವಾಗುತ್ತದೆ...
ಗ್ರೀನ್ ಟೀ

ದಾಸವಾಳ ಚಹಾ

ಇದರಲ್ಲಿ ಆರೋಗ್ಯಕ್ಕೆ ಅನುಕೂಲಕರವಾಗಿ ಬೇಕಾಗಿರುವ ಪಾಲಿಫಿನಾಲ್ ಆಂಟಿಆಕ್ಸಿಡೆಂಟ್ ಅಂಶಗಳು ಸಿಗುತ್ತವೆ. ಪ್ರಮುಖವಾಗಿ ಆರ್ಗ್ಯಾನಿಕ್ ಆಮ್ಲಗಳು ಮತ್ತು ರಕ್ತದಲ್ಲಿ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಿಸುವ ಗುಣಲಕ್ಷಣಗಳು ಇದರಲ್ಲಿ ಕಾಣಿಸುತ್ತವೆ
ಬ್ಲಾಕ್ ಟೀ

ದಾಲ್ಚಿನ್ನಿ ಚಹಾ
![]()
ಚಾಮೋಮೈಲ್ ಚಹಾ

ಇದೊಂದು ಗಿಡಮೂಲಿಕೆ. ಇದರಲ್ಲಿ ಅಪಾರವಾದ ಆರೋಗ್ಯ ಲಕ್ಷಣಗಳು ಕಾಣಿಸುತ್ತವೆ. ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಿಸುವುದರ ಜೊತೆಗೆ ಇದೊಂದು ಅದ್ಭುತವಾದ ಆಂಟಿ ಇನ್ಫಾಮೇಟರಿ ಮತ್ತು ಆಂಟಿಆಕ್ಸಿಡೆಂಟ್ ಗುಣ ಲಕ್ಷಣಗಳನ್ನು ಒಳಗೊಂಡಿರುವ ಚಹಾ ಪದಾರ್ಥ ಇದು ಎಂದು ಹೇಳಬಹುದು.
These Are The 5 Best Teas To Control Your Diabetes.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm