ಬ್ರೇಕಿಂಗ್ ನ್ಯೂಸ್
20-08-22 02:53 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಕಾರಣಕ್ಕೂ ಮಧುಮೇಹ ಹೆಚ್ಚಾಗಲು ಬಿಡಬಾರದು. ಇದು ಕೆಲವೊಮ್ಮೆ ಪ್ರಾಣಕ್ಕೆ ತೊಂದರೆ ತರಬಹುದು. ರಕ್ತದೊತ್ತಡಕ್ಕಿಂತ ಇದು ತುಂಬಾ ಅಪಾಯಕಾರಿ. ಸಕ್ಕರೆ ಕಾಯಿಲೆಯನ್ನು ಹೊಂದಿರುವವರು ತಮ್ಮ ಆಹಾರ ಪದ್ಧತಿಯಲ್ಲಿ ಮತ್ತು ಜೀವನ ಶೈಲಿಯಲ್ಲಿ ಉತ್ತಮ ನಿರ್ವಹಣೆಯನ್ನು ಕಾಯ್ದುಕೊಳ್ಳಬೇಕು.
ಬೆಳಗಿನ ಸಮಯದಲ್ಲಿ ವಾಕಿಂಗ್ ಮಾಡುವುದು, ವ್ಯಾಯಾಮ ಮಾಡುವುದು, ಸಕ್ಕರೆ ಪದಾರ್ಥಗಳನ್ನು ದೂರವಿರಿಸುವುದು ಇವೆಲ್ಲದರ ಫಲದಿಂದ ಮಧುಮೇಹವನ್ನು ನಿಯಂತ್ರಣ ಮಾಡಿ ಕೊಳ್ಳಬಹುದು. ಇದರ ಜೊತೆಗೆ ಕೆಲವೊಂದು ಚಹಾ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಕಾಯಿಲೆಯ ನಿಯಂತ್ರಣ ಮತ್ತಷ್ಟು ಸುಲಭವಾಗುತ್ತದೆ...
ಗ್ರೀನ್ ಟೀ

ದಾಸವಾಳ ಚಹಾ

ಇದರಲ್ಲಿ ಆರೋಗ್ಯಕ್ಕೆ ಅನುಕೂಲಕರವಾಗಿ ಬೇಕಾಗಿರುವ ಪಾಲಿಫಿನಾಲ್ ಆಂಟಿಆಕ್ಸಿಡೆಂಟ್ ಅಂಶಗಳು ಸಿಗುತ್ತವೆ. ಪ್ರಮುಖವಾಗಿ ಆರ್ಗ್ಯಾನಿಕ್ ಆಮ್ಲಗಳು ಮತ್ತು ರಕ್ತದಲ್ಲಿ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಿಸುವ ಗುಣಲಕ್ಷಣಗಳು ಇದರಲ್ಲಿ ಕಾಣಿಸುತ್ತವೆ
ಬ್ಲಾಕ್ ಟೀ

ದಾಲ್ಚಿನ್ನಿ ಚಹಾ
![]()
ಚಾಮೋಮೈಲ್ ಚಹಾ

ಇದೊಂದು ಗಿಡಮೂಲಿಕೆ. ಇದರಲ್ಲಿ ಅಪಾರವಾದ ಆರೋಗ್ಯ ಲಕ್ಷಣಗಳು ಕಾಣಿಸುತ್ತವೆ. ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಿಸುವುದರ ಜೊತೆಗೆ ಇದೊಂದು ಅದ್ಭುತವಾದ ಆಂಟಿ ಇನ್ಫಾಮೇಟರಿ ಮತ್ತು ಆಂಟಿಆಕ್ಸಿಡೆಂಟ್ ಗುಣ ಲಕ್ಷಣಗಳನ್ನು ಒಳಗೊಂಡಿರುವ ಚಹಾ ಪದಾರ್ಥ ಇದು ಎಂದು ಹೇಳಬಹುದು.
These Are The 5 Best Teas To Control Your Diabetes.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm