ಬ್ರೇಕಿಂಗ್ ನ್ಯೂಸ್
20-08-22 02:53 pm Source: Vijayakarnataka ಡಾಕ್ಟರ್ಸ್ ನೋಟ್
ಯಾವುದೇ ಕಾರಣಕ್ಕೂ ಮಧುಮೇಹ ಹೆಚ್ಚಾಗಲು ಬಿಡಬಾರದು. ಇದು ಕೆಲವೊಮ್ಮೆ ಪ್ರಾಣಕ್ಕೆ ತೊಂದರೆ ತರಬಹುದು. ರಕ್ತದೊತ್ತಡಕ್ಕಿಂತ ಇದು ತುಂಬಾ ಅಪಾಯಕಾರಿ. ಸಕ್ಕರೆ ಕಾಯಿಲೆಯನ್ನು ಹೊಂದಿರುವವರು ತಮ್ಮ ಆಹಾರ ಪದ್ಧತಿಯಲ್ಲಿ ಮತ್ತು ಜೀವನ ಶೈಲಿಯಲ್ಲಿ ಉತ್ತಮ ನಿರ್ವಹಣೆಯನ್ನು ಕಾಯ್ದುಕೊಳ್ಳಬೇಕು.
ಬೆಳಗಿನ ಸಮಯದಲ್ಲಿ ವಾಕಿಂಗ್ ಮಾಡುವುದು, ವ್ಯಾಯಾಮ ಮಾಡುವುದು, ಸಕ್ಕರೆ ಪದಾರ್ಥಗಳನ್ನು ದೂರವಿರಿಸುವುದು ಇವೆಲ್ಲದರ ಫಲದಿಂದ ಮಧುಮೇಹವನ್ನು ನಿಯಂತ್ರಣ ಮಾಡಿ ಕೊಳ್ಳಬಹುದು. ಇದರ ಜೊತೆಗೆ ಕೆಲವೊಂದು ಚಹಾ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಕಾಯಿಲೆಯ ನಿಯಂತ್ರಣ ಮತ್ತಷ್ಟು ಸುಲಭವಾಗುತ್ತದೆ...
ಗ್ರೀನ್ ಟೀ
ದಾಸವಾಳ ಚಹಾ
ಇದರಲ್ಲಿ ಆರೋಗ್ಯಕ್ಕೆ ಅನುಕೂಲಕರವಾಗಿ ಬೇಕಾಗಿರುವ ಪಾಲಿಫಿನಾಲ್ ಆಂಟಿಆಕ್ಸಿಡೆಂಟ್ ಅಂಶಗಳು ಸಿಗುತ್ತವೆ. ಪ್ರಮುಖವಾಗಿ ಆರ್ಗ್ಯಾನಿಕ್ ಆಮ್ಲಗಳು ಮತ್ತು ರಕ್ತದಲ್ಲಿ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಿಸುವ ಗುಣಲಕ್ಷಣಗಳು ಇದರಲ್ಲಿ ಕಾಣಿಸುತ್ತವೆ
ಬ್ಲಾಕ್ ಟೀ
ದಾಲ್ಚಿನ್ನಿ ಚಹಾ
ಚಾಮೋಮೈಲ್ ಚಹಾ
ಇದೊಂದು ಗಿಡಮೂಲಿಕೆ. ಇದರಲ್ಲಿ ಅಪಾರವಾದ ಆರೋಗ್ಯ ಲಕ್ಷಣಗಳು ಕಾಣಿಸುತ್ತವೆ. ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಉತ್ತಮವಾಗಿ ನಿರ್ವಹಿಸುವುದರ ಜೊತೆಗೆ ಇದೊಂದು ಅದ್ಭುತವಾದ ಆಂಟಿ ಇನ್ಫಾಮೇಟರಿ ಮತ್ತು ಆಂಟಿಆಕ್ಸಿಡೆಂಟ್ ಗುಣ ಲಕ್ಷಣಗಳನ್ನು ಒಳಗೊಂಡಿರುವ ಚಹಾ ಪದಾರ್ಥ ಇದು ಎಂದು ಹೇಳಬಹುದು.
These Are The 5 Best Teas To Control Your Diabetes.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 03:45 pm
Mangalore Correspondent
Looking for a Reliable Nurse, Nanny, or House...
06-08-25 01:06 pm
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
06-08-25 05:43 pm
Bangalore Correspondent
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm