ಬ್ರೇಕಿಂಗ್ ನ್ಯೂಸ್
23-08-22 07:45 pm Source: Vijayakarnataka ಡಾಕ್ಟರ್ಸ್ ನೋಟ್
ನಿಮಗೆ ನೆಗಡಿ, ಕೆಮ್ಮು ಜಾಸ್ತಿ ಇದೆಯಾ? ರಾತ್ರಿ ಹೊತ್ತು ಕೆಮ್ಮು ಜಾಸ್ತಿ ಬರುತ್ತಾ? ವೈದ್ಯರು ಅಸ್ತಮಾ ಎಂದು ಹೇಳಿದ್ದಾರಾ? ಹಾಗಿದ್ದರೆ ನೀವು ಪುದಿನ ಸೊಪ್ಪನ್ನು ಬಳಸಬೇಕು. ವಿವಿಧ ರೂಪಗಳಲ್ಲಿ ನೀವು ಬಳಸಬಹುದು. ಮುಖ್ಯವಾಗಿ ಪುದೀನಾ ಎಲೆಗಳ ಚಹ ತಯಾರು ಮಾಡಿಕೊಂಡು ಕುಡಿ ಯುವುದು ಒಳ್ಳೆಯದು. ಸಾಕಷ್ಟು ಒಳ್ಳೆಯ ರೀತಿಯಲ್ಲಿ ಇದರಿಂದ ಪ್ರಯೋಜನ ಸಿಗುತ್ತದೆ. ನಿಮ್ಮ ಆರೋಗ್ಯ ತೊಂದರೆ ಇಂದ ನಿಮಗೆ ಪರಿಹಾರ ಕೂಡ ಸಿಗುತ್ತದೆ. ಹೇಗೆ ಎಂದು ಇಲ್ಲಿ ತಿಳಿದುಕೊಳ್ಳೋಣ ಬನ್ನಿ...
ಕೆಮ್ಮು ಮತ್ತು ಅಸ್ತಮಾಗೆ ಪುದೀನಾ ಎಲೆಗಳು
![]()
ನಿಮ್ಮ ಕೆಮ್ಮು ಮತ್ತು ಅಸ್ತಮಾ ಸಮಸ್ಯೆಗೆ ಪುದೀನಾ ಒಂದು ಮನೆ ಮದ್ದು ಎಂದು ಹೇಳ ಬಹುದು. ಇದಕ್ಕೆ ನೀವು ಏನು ಮಾಡಬಹುದು ಎಂದು ಕೇಳಿದರೆ ಇಲ್ಲಿವೆ ಪರಿಹಾರಗಳು.
ಮೊದಲನೆಯದು

ಎರಡನೆಯದು
![]()
ಒಂದು ವೇಳೆ ನೀವು ಆಸ್ತಮ ಸಮಸ್ಯೆಯಿಂದ ಈಗಾಗಲೇ ಬಳಲುತ್ತಿದ್ದರೆ, ನೀವು ಪುದೀನಾ ಸಾರವನ್ನು ಅಥವಾ ಆವಿಯನ್ನು ಮೇಲಿನ ರೀತಿ ತೆಗೆದುಕೊಂಡರೆ ಅದರಲ್ಲಿರುವ ಆಂಟಿ ಇನ್ಫಾಮೇಟರಿ ಗುಣಲಕ್ಷಣಗಳು ಶ್ವಾಸಕೋಶದ ಒಳಭಾಗಕ್ಕೆ ತಲುಪಿ ಗಂಟಲಿನ ಭಾಗದಲ್ಲಿ ಮತ್ತು ಶ್ವಾಸಕೋಶದಲ್ಲಿ ಉಸಿರಾಟಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತದೆ.
ಮೂರನೆಯದು

ನಾಲ್ಕನೆ ಪರಿಹಾರವನ್ನು ನೋಡೋಣ
![]()
Mint Leaves Will Have Double Impact On Your Asthama And Cold.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am