ಬ್ರೇಕಿಂಗ್ ನ್ಯೂಸ್
23-08-22 07:45 pm Source: Vijayakarnataka ಡಾಕ್ಟರ್ಸ್ ನೋಟ್
ನಿಮಗೆ ನೆಗಡಿ, ಕೆಮ್ಮು ಜಾಸ್ತಿ ಇದೆಯಾ? ರಾತ್ರಿ ಹೊತ್ತು ಕೆಮ್ಮು ಜಾಸ್ತಿ ಬರುತ್ತಾ? ವೈದ್ಯರು ಅಸ್ತಮಾ ಎಂದು ಹೇಳಿದ್ದಾರಾ? ಹಾಗಿದ್ದರೆ ನೀವು ಪುದಿನ ಸೊಪ್ಪನ್ನು ಬಳಸಬೇಕು. ವಿವಿಧ ರೂಪಗಳಲ್ಲಿ ನೀವು ಬಳಸಬಹುದು. ಮುಖ್ಯವಾಗಿ ಪುದೀನಾ ಎಲೆಗಳ ಚಹ ತಯಾರು ಮಾಡಿಕೊಂಡು ಕುಡಿ ಯುವುದು ಒಳ್ಳೆಯದು. ಸಾಕಷ್ಟು ಒಳ್ಳೆಯ ರೀತಿಯಲ್ಲಿ ಇದರಿಂದ ಪ್ರಯೋಜನ ಸಿಗುತ್ತದೆ. ನಿಮ್ಮ ಆರೋಗ್ಯ ತೊಂದರೆ ಇಂದ ನಿಮಗೆ ಪರಿಹಾರ ಕೂಡ ಸಿಗುತ್ತದೆ. ಹೇಗೆ ಎಂದು ಇಲ್ಲಿ ತಿಳಿದುಕೊಳ್ಳೋಣ ಬನ್ನಿ...
ಕೆಮ್ಮು ಮತ್ತು ಅಸ್ತಮಾಗೆ ಪುದೀನಾ ಎಲೆಗಳು
![]()
ನಿಮ್ಮ ಕೆಮ್ಮು ಮತ್ತು ಅಸ್ತಮಾ ಸಮಸ್ಯೆಗೆ ಪುದೀನಾ ಒಂದು ಮನೆ ಮದ್ದು ಎಂದು ಹೇಳ ಬಹುದು. ಇದಕ್ಕೆ ನೀವು ಏನು ಮಾಡಬಹುದು ಎಂದು ಕೇಳಿದರೆ ಇಲ್ಲಿವೆ ಪರಿಹಾರಗಳು.
ಮೊದಲನೆಯದು

ಎರಡನೆಯದು
![]()
ಒಂದು ವೇಳೆ ನೀವು ಆಸ್ತಮ ಸಮಸ್ಯೆಯಿಂದ ಈಗಾಗಲೇ ಬಳಲುತ್ತಿದ್ದರೆ, ನೀವು ಪುದೀನಾ ಸಾರವನ್ನು ಅಥವಾ ಆವಿಯನ್ನು ಮೇಲಿನ ರೀತಿ ತೆಗೆದುಕೊಂಡರೆ ಅದರಲ್ಲಿರುವ ಆಂಟಿ ಇನ್ಫಾಮೇಟರಿ ಗುಣಲಕ್ಷಣಗಳು ಶ್ವಾಸಕೋಶದ ಒಳಭಾಗಕ್ಕೆ ತಲುಪಿ ಗಂಟಲಿನ ಭಾಗದಲ್ಲಿ ಮತ್ತು ಶ್ವಾಸಕೋಶದಲ್ಲಿ ಉಸಿರಾಟಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತದೆ.
ಮೂರನೆಯದು

ನಾಲ್ಕನೆ ಪರಿಹಾರವನ್ನು ನೋಡೋಣ
![]()
Mint Leaves Will Have Double Impact On Your Asthama And Cold.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am