ಬ್ರೇಕಿಂಗ್ ನ್ಯೂಸ್
24-08-22 08:08 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದಲ್ಲಿ ಇತರ ಅಂಗಾಂಗಗಳ ಹಾಗೆ ಕಿಡ್ನಿಗಳು ಸಹ ತುಂಬಾ ಪ್ರಮುಖವಾದ ಅಂಗಗಳು. ದಿನದ 24 ಗಂಟೆ ಸಹ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿರುತ್ತವೆ. ಇವುಗಳ ಕಾರ್ಯ ಚಟುವಟಿಕೆಯಲ್ಲಿ ವ್ಯತ್ಯಾಸ ವಾದರೆ ಆರೋಗ್ಯಕ್ಕೆ ತುಂಬಾ ತೊಂದರೆ. ಕೆಲವೊಮ್ಮೆ ಕಿಡ್ನಿಗಳಲ್ಲಿ ಕಲ್ಲುಗಳು ಉಂಟಾದರೆ ಅದರಿಂದ ವಿಪರೀತ ನೋವು ಅನುಭವಿಸಬೇಕಾಗುತ್ತದೆ.
ಯಾವಾಗ ಕಿಡ್ನಿಗಳು ಸಂಪೂರ್ಣವಾಗಿ ಕೆಲಸ ಮಾಡಲು ಸಾಧ್ಯವಿರುವುದಿಲ್ಲ ಎಂದು ವೈದ್ಯರು ತೀರ್ಮಾನಿಸುತ್ತಾರೆ, ಆಗ ಕಿಡ್ನಿ ಕಸಿ ಮಾಡಲು ಮುಂದಾಗುತ್ತಾರೆ. ಕಿಡ್ನಿ ಕಸಿ ಮಾಡಿಸಿಕೊಂಡ ನಂತರದಲ್ಲಿ ಕೆಲವೊಂದು ಸೂಚನೆಗಳನ್ನು ವೈದ್ಯರು ರೋಗಿಗೆ ಕೊಡುತ್ತಾರೆ. ಈ ಕೆಳಗಿನ ರೀತಿ ಆಹಾರ ಪದ್ಧತಿ ಇರಬೇಕು ಎಂದು ಸಹ ಹೇಳಿರುತ್ತಾರೆ.
ಪ್ರೋಟೀನ್ ಅಂಶ ಹೆಚ್ಚಿರುವ ಆಹಾರ ತಿನ್ನಿ
ಹಸಿ ಹಣ್ಣುಗಳನ್ನು ತಿನ್ನಬಾರದು
ಇದು ಸೋಂಕು ಹೆಚ್ಚು ಮಾಡುತ್ತದೆ ಎಂದು ಹೇಳುತ್ತಾರೆ. ಏಕೆಂದರೆ ಹಸಿಯಾದ ಹಣ್ಣುಗಳಲ್ಲಿ ಬ್ಯಾಕ್ಟೀರಿಯಾಗಳು ಹೆಚ್ಚಾಗಿ ಕಂಡುಬರುತ್ತವೆ. ಇವುಗಳು ಕಿಡ್ನಿಗಳ ಭಾಗದಲ್ಲಿ ಸೋಂಕು ಉಂಟು ಮಾಡಬಹುದು. ಆದ್ದರಿಂದ ಹಣ್ಣುಗಳನ್ನು ಬೇಯಿಸಿ ತಿನ್ನುವುದು ಒಳ್ಳೆಯದು.
ಆಹಾರ ಪದ್ಧತಿಯಲ್ಲಿ ಮೊಸರು ಇರಬೇಕು
ಬೀಜ ಹೊಂದಿರುವ ತರಕಾರಿಗಳು ಮತ್ತು ಹಣ್ಣುಗಳು
ಪ್ರೋಟೀನ್ ಪೂರಕಗಳನ್ನು ತೆಗೆದುಕೊಳ್ಳಿ
Kidney Transplanted Patients Better Follow This Diet Plan.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 06:00 pm
HK News Desk
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
06-08-25 05:43 pm
Bangalore Correspondent
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm