ಬ್ರೇಕಿಂಗ್ ನ್ಯೂಸ್
24-08-22 08:08 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದಲ್ಲಿ ಇತರ ಅಂಗಾಂಗಗಳ ಹಾಗೆ ಕಿಡ್ನಿಗಳು ಸಹ ತುಂಬಾ ಪ್ರಮುಖವಾದ ಅಂಗಗಳು. ದಿನದ 24 ಗಂಟೆ ಸಹ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿರುತ್ತವೆ. ಇವುಗಳ ಕಾರ್ಯ ಚಟುವಟಿಕೆಯಲ್ಲಿ ವ್ಯತ್ಯಾಸ ವಾದರೆ ಆರೋಗ್ಯಕ್ಕೆ ತುಂಬಾ ತೊಂದರೆ. ಕೆಲವೊಮ್ಮೆ ಕಿಡ್ನಿಗಳಲ್ಲಿ ಕಲ್ಲುಗಳು ಉಂಟಾದರೆ ಅದರಿಂದ ವಿಪರೀತ ನೋವು ಅನುಭವಿಸಬೇಕಾಗುತ್ತದೆ.
ಯಾವಾಗ ಕಿಡ್ನಿಗಳು ಸಂಪೂರ್ಣವಾಗಿ ಕೆಲಸ ಮಾಡಲು ಸಾಧ್ಯವಿರುವುದಿಲ್ಲ ಎಂದು ವೈದ್ಯರು ತೀರ್ಮಾನಿಸುತ್ತಾರೆ, ಆಗ ಕಿಡ್ನಿ ಕಸಿ ಮಾಡಲು ಮುಂದಾಗುತ್ತಾರೆ. ಕಿಡ್ನಿ ಕಸಿ ಮಾಡಿಸಿಕೊಂಡ ನಂತರದಲ್ಲಿ ಕೆಲವೊಂದು ಸೂಚನೆಗಳನ್ನು ವೈದ್ಯರು ರೋಗಿಗೆ ಕೊಡುತ್ತಾರೆ. ಈ ಕೆಳಗಿನ ರೀತಿ ಆಹಾರ ಪದ್ಧತಿ ಇರಬೇಕು ಎಂದು ಸಹ ಹೇಳಿರುತ್ತಾರೆ.
ಪ್ರೋಟೀನ್ ಅಂಶ ಹೆಚ್ಚಿರುವ ಆಹಾರ ತಿನ್ನಿ
![]()
ಹಸಿ ಹಣ್ಣುಗಳನ್ನು ತಿನ್ನಬಾರದು

ಇದು ಸೋಂಕು ಹೆಚ್ಚು ಮಾಡುತ್ತದೆ ಎಂದು ಹೇಳುತ್ತಾರೆ. ಏಕೆಂದರೆ ಹಸಿಯಾದ ಹಣ್ಣುಗಳಲ್ಲಿ ಬ್ಯಾಕ್ಟೀರಿಯಾಗಳು ಹೆಚ್ಚಾಗಿ ಕಂಡುಬರುತ್ತವೆ. ಇವುಗಳು ಕಿಡ್ನಿಗಳ ಭಾಗದಲ್ಲಿ ಸೋಂಕು ಉಂಟು ಮಾಡಬಹುದು. ಆದ್ದರಿಂದ ಹಣ್ಣುಗಳನ್ನು ಬೇಯಿಸಿ ತಿನ್ನುವುದು ಒಳ್ಳೆಯದು.
ಆಹಾರ ಪದ್ಧತಿಯಲ್ಲಿ ಮೊಸರು ಇರಬೇಕು

ಬೀಜ ಹೊಂದಿರುವ ತರಕಾರಿಗಳು ಮತ್ತು ಹಣ್ಣುಗಳು

ಪ್ರೋಟೀನ್ ಪೂರಕಗಳನ್ನು ತೆಗೆದುಕೊಳ್ಳಿ
![]()
Kidney Transplanted Patients Better Follow This Diet Plan.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am