ಬ್ರೇಕಿಂಗ್ ನ್ಯೂಸ್
24-08-22 08:08 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದಲ್ಲಿ ಇತರ ಅಂಗಾಂಗಗಳ ಹಾಗೆ ಕಿಡ್ನಿಗಳು ಸಹ ತುಂಬಾ ಪ್ರಮುಖವಾದ ಅಂಗಗಳು. ದಿನದ 24 ಗಂಟೆ ಸಹ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿರುತ್ತವೆ. ಇವುಗಳ ಕಾರ್ಯ ಚಟುವಟಿಕೆಯಲ್ಲಿ ವ್ಯತ್ಯಾಸ ವಾದರೆ ಆರೋಗ್ಯಕ್ಕೆ ತುಂಬಾ ತೊಂದರೆ. ಕೆಲವೊಮ್ಮೆ ಕಿಡ್ನಿಗಳಲ್ಲಿ ಕಲ್ಲುಗಳು ಉಂಟಾದರೆ ಅದರಿಂದ ವಿಪರೀತ ನೋವು ಅನುಭವಿಸಬೇಕಾಗುತ್ತದೆ.
ಯಾವಾಗ ಕಿಡ್ನಿಗಳು ಸಂಪೂರ್ಣವಾಗಿ ಕೆಲಸ ಮಾಡಲು ಸಾಧ್ಯವಿರುವುದಿಲ್ಲ ಎಂದು ವೈದ್ಯರು ತೀರ್ಮಾನಿಸುತ್ತಾರೆ, ಆಗ ಕಿಡ್ನಿ ಕಸಿ ಮಾಡಲು ಮುಂದಾಗುತ್ತಾರೆ. ಕಿಡ್ನಿ ಕಸಿ ಮಾಡಿಸಿಕೊಂಡ ನಂತರದಲ್ಲಿ ಕೆಲವೊಂದು ಸೂಚನೆಗಳನ್ನು ವೈದ್ಯರು ರೋಗಿಗೆ ಕೊಡುತ್ತಾರೆ. ಈ ಕೆಳಗಿನ ರೀತಿ ಆಹಾರ ಪದ್ಧತಿ ಇರಬೇಕು ಎಂದು ಸಹ ಹೇಳಿರುತ್ತಾರೆ.
ಪ್ರೋಟೀನ್ ಅಂಶ ಹೆಚ್ಚಿರುವ ಆಹಾರ ತಿನ್ನಿ
![]()
ಹಸಿ ಹಣ್ಣುಗಳನ್ನು ತಿನ್ನಬಾರದು

ಇದು ಸೋಂಕು ಹೆಚ್ಚು ಮಾಡುತ್ತದೆ ಎಂದು ಹೇಳುತ್ತಾರೆ. ಏಕೆಂದರೆ ಹಸಿಯಾದ ಹಣ್ಣುಗಳಲ್ಲಿ ಬ್ಯಾಕ್ಟೀರಿಯಾಗಳು ಹೆಚ್ಚಾಗಿ ಕಂಡುಬರುತ್ತವೆ. ಇವುಗಳು ಕಿಡ್ನಿಗಳ ಭಾಗದಲ್ಲಿ ಸೋಂಕು ಉಂಟು ಮಾಡಬಹುದು. ಆದ್ದರಿಂದ ಹಣ್ಣುಗಳನ್ನು ಬೇಯಿಸಿ ತಿನ್ನುವುದು ಒಳ್ಳೆಯದು.
ಆಹಾರ ಪದ್ಧತಿಯಲ್ಲಿ ಮೊಸರು ಇರಬೇಕು

ಬೀಜ ಹೊಂದಿರುವ ತರಕಾರಿಗಳು ಮತ್ತು ಹಣ್ಣುಗಳು

ಪ್ರೋಟೀನ್ ಪೂರಕಗಳನ್ನು ತೆಗೆದುಕೊಳ್ಳಿ
![]()
Kidney Transplanted Patients Better Follow This Diet Plan.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm