ಬ್ರೇಕಿಂಗ್ ನ್ಯೂಸ್
24-08-22 08:08 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದಲ್ಲಿ ಇತರ ಅಂಗಾಂಗಗಳ ಹಾಗೆ ಕಿಡ್ನಿಗಳು ಸಹ ತುಂಬಾ ಪ್ರಮುಖವಾದ ಅಂಗಗಳು. ದಿನದ 24 ಗಂಟೆ ಸಹ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿರುತ್ತವೆ. ಇವುಗಳ ಕಾರ್ಯ ಚಟುವಟಿಕೆಯಲ್ಲಿ ವ್ಯತ್ಯಾಸ ವಾದರೆ ಆರೋಗ್ಯಕ್ಕೆ ತುಂಬಾ ತೊಂದರೆ. ಕೆಲವೊಮ್ಮೆ ಕಿಡ್ನಿಗಳಲ್ಲಿ ಕಲ್ಲುಗಳು ಉಂಟಾದರೆ ಅದರಿಂದ ವಿಪರೀತ ನೋವು ಅನುಭವಿಸಬೇಕಾಗುತ್ತದೆ.
ಯಾವಾಗ ಕಿಡ್ನಿಗಳು ಸಂಪೂರ್ಣವಾಗಿ ಕೆಲಸ ಮಾಡಲು ಸಾಧ್ಯವಿರುವುದಿಲ್ಲ ಎಂದು ವೈದ್ಯರು ತೀರ್ಮಾನಿಸುತ್ತಾರೆ, ಆಗ ಕಿಡ್ನಿ ಕಸಿ ಮಾಡಲು ಮುಂದಾಗುತ್ತಾರೆ. ಕಿಡ್ನಿ ಕಸಿ ಮಾಡಿಸಿಕೊಂಡ ನಂತರದಲ್ಲಿ ಕೆಲವೊಂದು ಸೂಚನೆಗಳನ್ನು ವೈದ್ಯರು ರೋಗಿಗೆ ಕೊಡುತ್ತಾರೆ. ಈ ಕೆಳಗಿನ ರೀತಿ ಆಹಾರ ಪದ್ಧತಿ ಇರಬೇಕು ಎಂದು ಸಹ ಹೇಳಿರುತ್ತಾರೆ.
ಪ್ರೋಟೀನ್ ಅಂಶ ಹೆಚ್ಚಿರುವ ಆಹಾರ ತಿನ್ನಿ
![]()
ಹಸಿ ಹಣ್ಣುಗಳನ್ನು ತಿನ್ನಬಾರದು

ಇದು ಸೋಂಕು ಹೆಚ್ಚು ಮಾಡುತ್ತದೆ ಎಂದು ಹೇಳುತ್ತಾರೆ. ಏಕೆಂದರೆ ಹಸಿಯಾದ ಹಣ್ಣುಗಳಲ್ಲಿ ಬ್ಯಾಕ್ಟೀರಿಯಾಗಳು ಹೆಚ್ಚಾಗಿ ಕಂಡುಬರುತ್ತವೆ. ಇವುಗಳು ಕಿಡ್ನಿಗಳ ಭಾಗದಲ್ಲಿ ಸೋಂಕು ಉಂಟು ಮಾಡಬಹುದು. ಆದ್ದರಿಂದ ಹಣ್ಣುಗಳನ್ನು ಬೇಯಿಸಿ ತಿನ್ನುವುದು ಒಳ್ಳೆಯದು.
ಆಹಾರ ಪದ್ಧತಿಯಲ್ಲಿ ಮೊಸರು ಇರಬೇಕು

ಬೀಜ ಹೊಂದಿರುವ ತರಕಾರಿಗಳು ಮತ್ತು ಹಣ್ಣುಗಳು

ಪ್ರೋಟೀನ್ ಪೂರಕಗಳನ್ನು ತೆಗೆದುಕೊಳ್ಳಿ
![]()
Kidney Transplanted Patients Better Follow This Diet Plan.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm