ಬ್ರೇಕಿಂಗ್ ನ್ಯೂಸ್
25-08-22 07:27 pm Source: boldsky ಡಾಕ್ಟರ್ಸ್ ನೋಟ್
ಹೃದಯಾಘಾತ ಮಧ್ಯವಯಸ್ಸು ದಾಟಿ ಮೇಲೆ ಬರುತ್ತೆ, ತುಂಬಾ ದಪ್ಪ ಇರುವವರಿಗೆ ಬರುತ್ತೆ ಎಂದೇನು ಇಲ್ಲ, ಈಗೆಲ್ಲಾ ತುಂಬಾ ಚಿಕ್ಕ ಪ್ರಾಯದವರಿಗೂ ಹೃದಯಾಘಾತ ಕಂಡು ಬರುತ್ತಿದೆ. ತುಂಬಾ ಫಿಟ್ ಆಗಿರುವವರಿಗೂ ಹಾರ್ಟ್ ಅಟ್ಯಾಕ್ ಬರುತ್ತಿದೆ. ಇತ್ತೀಚಿನ ವರ್ಷಗಳಲ್ಲಿಈ ಹಾರ್ಟ್ ಅಟ್ಯಾಕ್ ತುಂಬಾನೇ ಕೇಳಿ ಬರುತ್ತಿದೆ. ಇದು ಕ್ಯಾನ್ಸರ್ಗಿಂತಲೂ ಭಯಾನಕವಾಗಿ ಕಾಡುತ್ತಿದೆ.ತುಂಬಾ ಚೆನ್ನಾಗಿ ಫಿಟ್ ಆಗಿರುತ್ತಾರೆ, ಯಾವುದೇ ಆರೋಗ್ಯ ಸಮಸ್ಯೆ ಇರಲ್ಲ, ಅಂಥವರೂ ಹಾರ್ಟ್ಅಟ್ಯಾಕ್ನಿಂದಾಗಿ ಸಾವನ್ನಪ್ಪುತ್ತಿರುವುದು ಆಘಾತಕಾರಿ ಸಂಗತಿಯೇ...
ಹಾಗಾದರೆ ಈ ಹಾರ್ಟ್ ಅಟ್ಯಾಕ್ ಬರುವ ಗೊತ್ತಾಗುವುದಿಲ್ಲವೇ? ಹಾರ್ಟ್ ಅಟ್ಯಾಕ್ ಆಗುವ ಕೆಲ ದಿನಗಳ ಮುಂಚೆಯೇ ನಮ್ಮ ದೇಹ ಅದರ ಸೂಚನೆ ಕೊಟ್ಟಿರುತ್ತದೆ, ಆದರೆ ನಾವು ಗಮನಿಸಿರುವುದಿಲ್ಲ, ಈ ಕಾರಣದಿಂದಾಗಿಯೇ ಹೆಚ್ಚಿನ ಸಾವುಗಳು ಸಂಭವಿಸುತ್ತಿದೆ.
ಆದ್ದರಿಂದ ದೇಹದಲ್ಲಿ ಈ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷ್ಯ ಮಾಡಲೇಬೇಡಿ:

ಆಗಾಗ ಉಸಿರಾಟಕ್ಕೆ ತೊಂದರೆಯಾಗುತ್ತಿದ್ದರೆ ಹೃದಯಕ್ಕೆ ಏನೋ ಸಮಸ್ಯೆವಿದೆ ಎಂದರ್ಥ. ಇನ್ನು ಕಾಲು, ಪಾದಗಳಲ್ಲಿ ಊತ ಕೂಡ ಹೃದಯಕ್ಕೆ ತೊಂದರೆಯಿದೆ ಎಂದು ಸೂಚಿಸುವ ಲಕ್ಷಣಗಳಾಗಿವೆ. ಇನ್ನು ತಲೆ ಸುತ್ತು ಕೂಡ ಹೃದಯಾಘಾತದ ಪ್ರಮುಖ ಲಕ್ಷಣವಾಗಿದೆ ಎಂದು ಅಮೆರಿಕನ್ ಹಾರ್ಟ್ ಅಸೋಷಿಯೇಷನ್ ಹೇಳಿದೆ.
ನಿದ್ರಾ ಹೀನತೆ, ಖಿನ್ನತೆ, ಒತ್ತಡ

ಹೃದಯಾಘಾತ ಉಂಟಾಗುವ ಮುನ್ನ ಕೆಲವು ದಿನಗಳಿಂದ ಕಾರಣವೇ ಇಲ್ಲದೆ ನಿದ್ರಾಹೀನತೆ ಉಂಟಾಗಿರುತ್ತೆ. ಇನ್ನು ಹೃದಯದಲ್ಲಿ ಸಮಸ್ಯೆಯಿದ್ದಾಗ ಅಂಗಾತ ಮಲಗಿದ್ದಾಗ ಉಸಿರಾಟಕ್ಕೆ ತೊಂದರೆ ಉಂಟಾಗುವುದು.
ಮಹಿಳೆಯರಿಗೆ ಹೊಟ್ಟೆ ಹಾಳಾಗುವುದು ಹೃದಯಾಘಾತದ ಲಕ್ಷಣವಾಗಿದೆ

ವಾಂತಿ, ಬೇಧಿ, ಬೆವರುವುದು, ಊತ, ನೋವು, ಖಿನ್ನತೆ, ಒತ್ತಡ ಇವೆಲ್ಲಾ ಲಕ್ಷಣಗಳು ಮಹಿಳೆಯರಲ್ಲಿ ಕಂಡು ಬಂದರೆ ಅದು ಹೃದಯಾಘಾತದ ಸೂಚನೆಗಳಾಗಿವೆ. ಈ ಲಕ್ಷಣಗಳು ಪುರುಷರಿಗಿಂತ ಮಹಿಳೆಯರಲ್ಲಿಯೇ ಹೆಚ್ಚಾಗಿ ಕಂಡು ಬರುವುದು. ಈ ರೀತಿಯ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷ್ಯ ಮಾಡಬೇಡಿ, ಕೂಡಲೇ ಒಂದ ಇಸಿಜಿ ಮಾಡಿಸಿ, ಇದರಿಂದ ಮುಂದಾಗುವ ಅಪಾಯವನ್ನು ತಪ್ಪಿಸಿ.
Do not ignore this warning that the body indicates before a heart attack.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm