ಬ್ರೇಕಿಂಗ್ ನ್ಯೂಸ್
25-08-22 07:27 pm Source: boldsky ಡಾಕ್ಟರ್ಸ್ ನೋಟ್
ಹೃದಯಾಘಾತ ಮಧ್ಯವಯಸ್ಸು ದಾಟಿ ಮೇಲೆ ಬರುತ್ತೆ, ತುಂಬಾ ದಪ್ಪ ಇರುವವರಿಗೆ ಬರುತ್ತೆ ಎಂದೇನು ಇಲ್ಲ, ಈಗೆಲ್ಲಾ ತುಂಬಾ ಚಿಕ್ಕ ಪ್ರಾಯದವರಿಗೂ ಹೃದಯಾಘಾತ ಕಂಡು ಬರುತ್ತಿದೆ. ತುಂಬಾ ಫಿಟ್ ಆಗಿರುವವರಿಗೂ ಹಾರ್ಟ್ ಅಟ್ಯಾಕ್ ಬರುತ್ತಿದೆ. ಇತ್ತೀಚಿನ ವರ್ಷಗಳಲ್ಲಿಈ ಹಾರ್ಟ್ ಅಟ್ಯಾಕ್ ತುಂಬಾನೇ ಕೇಳಿ ಬರುತ್ತಿದೆ. ಇದು ಕ್ಯಾನ್ಸರ್ಗಿಂತಲೂ ಭಯಾನಕವಾಗಿ ಕಾಡುತ್ತಿದೆ.ತುಂಬಾ ಚೆನ್ನಾಗಿ ಫಿಟ್ ಆಗಿರುತ್ತಾರೆ, ಯಾವುದೇ ಆರೋಗ್ಯ ಸಮಸ್ಯೆ ಇರಲ್ಲ, ಅಂಥವರೂ ಹಾರ್ಟ್ಅಟ್ಯಾಕ್ನಿಂದಾಗಿ ಸಾವನ್ನಪ್ಪುತ್ತಿರುವುದು ಆಘಾತಕಾರಿ ಸಂಗತಿಯೇ...
ಹಾಗಾದರೆ ಈ ಹಾರ್ಟ್ ಅಟ್ಯಾಕ್ ಬರುವ ಗೊತ್ತಾಗುವುದಿಲ್ಲವೇ? ಹಾರ್ಟ್ ಅಟ್ಯಾಕ್ ಆಗುವ ಕೆಲ ದಿನಗಳ ಮುಂಚೆಯೇ ನಮ್ಮ ದೇಹ ಅದರ ಸೂಚನೆ ಕೊಟ್ಟಿರುತ್ತದೆ, ಆದರೆ ನಾವು ಗಮನಿಸಿರುವುದಿಲ್ಲ, ಈ ಕಾರಣದಿಂದಾಗಿಯೇ ಹೆಚ್ಚಿನ ಸಾವುಗಳು ಸಂಭವಿಸುತ್ತಿದೆ.
ಆದ್ದರಿಂದ ದೇಹದಲ್ಲಿ ಈ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷ್ಯ ಮಾಡಲೇಬೇಡಿ:
ಆಗಾಗ ಉಸಿರಾಟಕ್ಕೆ ತೊಂದರೆಯಾಗುತ್ತಿದ್ದರೆ ಹೃದಯಕ್ಕೆ ಏನೋ ಸಮಸ್ಯೆವಿದೆ ಎಂದರ್ಥ. ಇನ್ನು ಕಾಲು, ಪಾದಗಳಲ್ಲಿ ಊತ ಕೂಡ ಹೃದಯಕ್ಕೆ ತೊಂದರೆಯಿದೆ ಎಂದು ಸೂಚಿಸುವ ಲಕ್ಷಣಗಳಾಗಿವೆ. ಇನ್ನು ತಲೆ ಸುತ್ತು ಕೂಡ ಹೃದಯಾಘಾತದ ಪ್ರಮುಖ ಲಕ್ಷಣವಾಗಿದೆ ಎಂದು ಅಮೆರಿಕನ್ ಹಾರ್ಟ್ ಅಸೋಷಿಯೇಷನ್ ಹೇಳಿದೆ.
ನಿದ್ರಾ ಹೀನತೆ, ಖಿನ್ನತೆ, ಒತ್ತಡ
ಹೃದಯಾಘಾತ ಉಂಟಾಗುವ ಮುನ್ನ ಕೆಲವು ದಿನಗಳಿಂದ ಕಾರಣವೇ ಇಲ್ಲದೆ ನಿದ್ರಾಹೀನತೆ ಉಂಟಾಗಿರುತ್ತೆ. ಇನ್ನು ಹೃದಯದಲ್ಲಿ ಸಮಸ್ಯೆಯಿದ್ದಾಗ ಅಂಗಾತ ಮಲಗಿದ್ದಾಗ ಉಸಿರಾಟಕ್ಕೆ ತೊಂದರೆ ಉಂಟಾಗುವುದು.
ಮಹಿಳೆಯರಿಗೆ ಹೊಟ್ಟೆ ಹಾಳಾಗುವುದು ಹೃದಯಾಘಾತದ ಲಕ್ಷಣವಾಗಿದೆ
ವಾಂತಿ, ಬೇಧಿ, ಬೆವರುವುದು, ಊತ, ನೋವು, ಖಿನ್ನತೆ, ಒತ್ತಡ ಇವೆಲ್ಲಾ ಲಕ್ಷಣಗಳು ಮಹಿಳೆಯರಲ್ಲಿ ಕಂಡು ಬಂದರೆ ಅದು ಹೃದಯಾಘಾತದ ಸೂಚನೆಗಳಾಗಿವೆ. ಈ ಲಕ್ಷಣಗಳು ಪುರುಷರಿಗಿಂತ ಮಹಿಳೆಯರಲ್ಲಿಯೇ ಹೆಚ್ಚಾಗಿ ಕಂಡು ಬರುವುದು. ಈ ರೀತಿಯ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷ್ಯ ಮಾಡಬೇಡಿ, ಕೂಡಲೇ ಒಂದ ಇಸಿಜಿ ಮಾಡಿಸಿ, ಇದರಿಂದ ಮುಂದಾಗುವ ಅಪಾಯವನ್ನು ತಪ್ಪಿಸಿ.
Do not ignore this warning that the body indicates before a heart attack.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm