ಬ್ರೇಕಿಂಗ್ ನ್ಯೂಸ್
25-08-22 08:07 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಅಡುಗೆ ಮನೆ ಒಂದು ರೀತಿಯಲ್ಲಿ ಸಣ್ಣ ಔಷಧಾಲಯ. ನಾವು ದಿನನಿತ್ಯ ಬಳಸುವ ಅನೇಕ ಮಸಾಲೆ ಪದಾರ್ಥಗಳು ಆರೋಗ್ಯಕ್ಕೆ ವಿವಿಧ ರೀತಿಯಲ್ಲಿ ಸಹಾಯ ಮಾಡುತ್ತವೆ. ಗಾತ್ರದಲ್ಲಿ ಪುಟ್ಟದಾಗಿದ್ದರೂ ಆರೋಗ್ಯಕ್ಕೆ ಹೆಚ್ಚಾಗಿಯೇ ಪ್ರಯೋಜನ ನೀಡುತ್ತವೆ. ಅಂತಹ ಮಸಾಲೆ ಪದಾರ್ಥಗಳಲ್ಲಿ ಲವಂಗ ಕೂಡ ಒಂದು.
ಲವಂಗವು ರಂಜಕ, ಸೋಡಿಯಂ, ಪೊಟ್ಯಾಸಿಯಮ್, ವಿಟಮಿನ್ ಕೆ, ವಿಟಮಿನ್ ಸಿ, ಫೈಬರ್, ಒಮೆಗಾ-3 ಕೊಬ್ಬಿನಾಮ್ಲಗಳು, ಮೆಗ್ನೀಸಿಯಮ್ ಮತ್ತು ಕಬ್ಬಿಣದಂತಹ ಅನೇಕ ಪೋಷಕಾಂಶಗಳ ಜೊತೆಗೆ ಉರಿಯೂತದ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ.ಲವಂಗದಿಂದ ಆರೋಗ್ಯಕ್ಕೆ ಲಾವೆಲ್ಲಾ ರೀತಿಯ ಪ್ರಯೋಜನಗಳಿದೆ ಎನ್ನುವ ಬಗ್ಗೆ ನೋಡುವುದಾದರೆ...
ವಸಡಿನ ಸಮಸ್ಯೆಗೆ
ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಗೆ
ಲಿವರ್ನ ಆರೋಗ್ಯ
ದೇಹದ ತೂಕ ಇಳಿಕೆಗೆ
ಲವಂಗದ ರಸವು ಅಧಿಕ ಕೊಲೆಸ್ಟ್ರಾಲ್ನಿಂದ ಬೊಜ್ಜು ತಡೆಯಲು ಸಹಾಯ ಮಾಡುತ್ತದೆ.ನಿಮ್ಮ ಆಹಾರದಲ್ಲಿ ಲವಂಗವನ್ನು ಸೇರಿಸುವುದರಿಂದ ಹೊಟ್ಟೆಯ ಭಾಗದಲ್ಲಿ ಸಂಗ್ರಹವಾಗುವ ಕೊಬ್ಬನ್ನು ಕಡಿಮೆ ಮಾಡಬಹುದು. ಇದು ನಮ್ಮ ದೇಹದ ತೂಕ ಮತ್ತು ಯಕೃತ್ತಿನ ಕೊಬ್ಬನ್ನು ಕಡಿಮೆ ಮಾಡುತ್ತದೆ. ಹೀಗಾಗಿ, ಲವಂಗವು ತೂಕ ಇಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ
ದಿನಾ ರಾತ್ರಿ ಒಂದು ಲವಂಗವನ್ನು ತಿನ್ನಿ
Eat Daily One Clove To Get Amazing Health Benefits.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm