ಬ್ರೇಕಿಂಗ್ ನ್ಯೂಸ್
25-08-22 08:07 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಅಡುಗೆ ಮನೆ ಒಂದು ರೀತಿಯಲ್ಲಿ ಸಣ್ಣ ಔಷಧಾಲಯ. ನಾವು ದಿನನಿತ್ಯ ಬಳಸುವ ಅನೇಕ ಮಸಾಲೆ ಪದಾರ್ಥಗಳು ಆರೋಗ್ಯಕ್ಕೆ ವಿವಿಧ ರೀತಿಯಲ್ಲಿ ಸಹಾಯ ಮಾಡುತ್ತವೆ. ಗಾತ್ರದಲ್ಲಿ ಪುಟ್ಟದಾಗಿದ್ದರೂ ಆರೋಗ್ಯಕ್ಕೆ ಹೆಚ್ಚಾಗಿಯೇ ಪ್ರಯೋಜನ ನೀಡುತ್ತವೆ. ಅಂತಹ ಮಸಾಲೆ ಪದಾರ್ಥಗಳಲ್ಲಿ ಲವಂಗ ಕೂಡ ಒಂದು.
ಲವಂಗವು ರಂಜಕ, ಸೋಡಿಯಂ, ಪೊಟ್ಯಾಸಿಯಮ್, ವಿಟಮಿನ್ ಕೆ, ವಿಟಮಿನ್ ಸಿ, ಫೈಬರ್, ಒಮೆಗಾ-3 ಕೊಬ್ಬಿನಾಮ್ಲಗಳು, ಮೆಗ್ನೀಸಿಯಮ್ ಮತ್ತು ಕಬ್ಬಿಣದಂತಹ ಅನೇಕ ಪೋಷಕಾಂಶಗಳ ಜೊತೆಗೆ ಉರಿಯೂತದ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ.ಲವಂಗದಿಂದ ಆರೋಗ್ಯಕ್ಕೆ ಲಾವೆಲ್ಲಾ ರೀತಿಯ ಪ್ರಯೋಜನಗಳಿದೆ ಎನ್ನುವ ಬಗ್ಗೆ ನೋಡುವುದಾದರೆ...
ವಸಡಿನ ಸಮಸ್ಯೆಗೆ
![]()
ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಗೆ

ಲಿವರ್ನ ಆರೋಗ್ಯ
![]()
ದೇಹದ ತೂಕ ಇಳಿಕೆಗೆ

ಲವಂಗದ ರಸವು ಅಧಿಕ ಕೊಲೆಸ್ಟ್ರಾಲ್ನಿಂದ ಬೊಜ್ಜು ತಡೆಯಲು ಸಹಾಯ ಮಾಡುತ್ತದೆ.ನಿಮ್ಮ ಆಹಾರದಲ್ಲಿ ಲವಂಗವನ್ನು ಸೇರಿಸುವುದರಿಂದ ಹೊಟ್ಟೆಯ ಭಾಗದಲ್ಲಿ ಸಂಗ್ರಹವಾಗುವ ಕೊಬ್ಬನ್ನು ಕಡಿಮೆ ಮಾಡಬಹುದು. ಇದು ನಮ್ಮ ದೇಹದ ತೂಕ ಮತ್ತು ಯಕೃತ್ತಿನ ಕೊಬ್ಬನ್ನು ಕಡಿಮೆ ಮಾಡುತ್ತದೆ. ಹೀಗಾಗಿ, ಲವಂಗವು ತೂಕ ಇಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ
![]()
ದಿನಾ ರಾತ್ರಿ ಒಂದು ಲವಂಗವನ್ನು ತಿನ್ನಿ

Eat Daily One Clove To Get Amazing Health Benefits.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm