ಬ್ರೇಕಿಂಗ್ ನ್ಯೂಸ್
31-08-22 07:24 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಹಬ್ಬ ಹರಿದಿನಗಳ ಆಚರಣೆ ಶುರುವಾದಾಗ, ಹಿಂದಿನ ಕಾಲದಿಂದಲೂ ನಡೆದು ಕೊಂಡು ಬಂದಿದ್ದ ಸಂಪ್ರದಾಯಬದ್ಧವಾದ ಆಚರಣೆ ಪದ್ಧತಿಯ ಜೊತೆಗೆ ಸಿಹಿ ಖಾದ್ಯಗಳನ್ನು ತಯಾರು ಮಾಡಿ ದೇವರಿಗೆ ನೈವೇದ್ಯವಾಗಿ ಇಡುತ್ತಾರೆ.
ಇಂತಹ ಸಂದರ್ಭದಲ್ಲಿ ಸಿಹಿ ಖಾದ್ಯಗಳನ್ನು ತಯಾರು ಮಾಡಲು ಬಹುತೇಕರು, ಬೆಲ್ಲವನ್ನು ಬಳಸುತ್ತಾರೆ. ಯಾಕೆಂದರೆ ಆರೋಗ್ಯದ ದೃಷ್ಟಿಯಿಂದ ನೋಡುವುದಾದರೆ ಸಕ್ಕರೆಗಿಂದ ಬೆಲ್ಲಕ್ಕೆ ಹೆಚ್ಚನ ಪ್ರಾಶಸ್ತ್ಯ ಕೊಟ್ಟರೆ ಒಳ್ಳೆಯದು. ಅದರಲ್ಲೂ ಪ್ರಮುಖವಾಗಿ ಅಪ್ಪಟ, ತಾಜಾ ಹಾಗೂ ಸಾವಯುವ ಪದಾರ್ಥಗಳಿಗೆ ಹೆಚ್ಚಿನ ಒತ್ತುಕೊಡುವುದು ನಮ್ಮ ಹಾಗೂ ಮನೆಯವರೆಲ್ಲರ ಆರೋಗ್ಯದ ದೃಷ್ಟಿಯಿಂದ ತುಂಬಾ ಒಳ್ಳೆಯದು. ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ ಸಾವಯವ ಬೆಲ್ಲ! ಬನ್ನಿ ಇಂದಿನ ಲೇಖನದಲ್ಲಿ ಸಾವಯವ ಬೆಲ್ಲದಲ್ಲಿ ಏನೆಲ್ಲಾ ಆರೋಗ್ಯಕಾರಿ ಪ್ರಯೋಜನಗಳು ಅಡಗಿದೆ ಎನ್ನುವುದನ್ನು ನೋಡೋಣ...
ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡುತ್ತದೆ!
![]()
ಆಂಟಿ ಆಕ್ಸಿಡೆಂಟ್ ಅಂಶಗಳು ಹೇರಳವಾಗಿ ಕಂಡು ಬರುತ್ತದೆ
![]()
ಮುಖ್ಯವಾಗಿ ಹೇಳಬೇಕು ಎಂದರೆ ಸಾವಯವ ಬೆಲ್ಲದಲ್ಲಿ ಆಂಟಿ ಆಕ್ಸಿಡೆಂಟ್ ಅಂಶಗಳು ಅಪಾರ ಪ್ರಮಾಣದಲ್ಲಿ ಕಂಡು ಬರುತ್ತದೆ. ಇವು ದೇಹದಲ್ಲಿ ಉರಿಯೂತಕ್ಕೆ ಕಾರಣವಾಗಿ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡಿ, ಆರೋಗ್ಯವನ್ನು ಕಾಪಾಡುತ್ತದೆ. ಅಷ್ಟೇ ಅಲ್ಲದೆ ಹೀಗಾಗಿ ಮೂಳೆಗಳಿಗೆ ಸಂಬಂಧಪಟ್ಟ ಸಮಸ್ಯೆಗಳು ಕೂಡ ದೂರವಾಗುತ್ತದೆ.
ಶೀತ ಕೆಮ್ಮು ಜ್ವರದ ಸಮಸ್ಯೆ ಇದ್ದರೆ...

ರಕ್ತಹೀನತೆ ಸಮಸ್ಯೆಯನ್ನು ದೂರ ಮಾಡುತ್ತದೆ
![]()
ದೇಹದ ತೂಕ ಇಳಿಸುವಲ್ಲಿ
![]()
Everything You Need To Know About Organic Jaggery Health Benefits.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm