ಬ್ರೇಕಿಂಗ್ ನ್ಯೂಸ್
31-08-22 07:24 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಹಬ್ಬ ಹರಿದಿನಗಳ ಆಚರಣೆ ಶುರುವಾದಾಗ, ಹಿಂದಿನ ಕಾಲದಿಂದಲೂ ನಡೆದು ಕೊಂಡು ಬಂದಿದ್ದ ಸಂಪ್ರದಾಯಬದ್ಧವಾದ ಆಚರಣೆ ಪದ್ಧತಿಯ ಜೊತೆಗೆ ಸಿಹಿ ಖಾದ್ಯಗಳನ್ನು ತಯಾರು ಮಾಡಿ ದೇವರಿಗೆ ನೈವೇದ್ಯವಾಗಿ ಇಡುತ್ತಾರೆ.
ಇಂತಹ ಸಂದರ್ಭದಲ್ಲಿ ಸಿಹಿ ಖಾದ್ಯಗಳನ್ನು ತಯಾರು ಮಾಡಲು ಬಹುತೇಕರು, ಬೆಲ್ಲವನ್ನು ಬಳಸುತ್ತಾರೆ. ಯಾಕೆಂದರೆ ಆರೋಗ್ಯದ ದೃಷ್ಟಿಯಿಂದ ನೋಡುವುದಾದರೆ ಸಕ್ಕರೆಗಿಂದ ಬೆಲ್ಲಕ್ಕೆ ಹೆಚ್ಚನ ಪ್ರಾಶಸ್ತ್ಯ ಕೊಟ್ಟರೆ ಒಳ್ಳೆಯದು. ಅದರಲ್ಲೂ ಪ್ರಮುಖವಾಗಿ ಅಪ್ಪಟ, ತಾಜಾ ಹಾಗೂ ಸಾವಯುವ ಪದಾರ್ಥಗಳಿಗೆ ಹೆಚ್ಚಿನ ಒತ್ತುಕೊಡುವುದು ನಮ್ಮ ಹಾಗೂ ಮನೆಯವರೆಲ್ಲರ ಆರೋಗ್ಯದ ದೃಷ್ಟಿಯಿಂದ ತುಂಬಾ ಒಳ್ಳೆಯದು. ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ ಸಾವಯವ ಬೆಲ್ಲ! ಬನ್ನಿ ಇಂದಿನ ಲೇಖನದಲ್ಲಿ ಸಾವಯವ ಬೆಲ್ಲದಲ್ಲಿ ಏನೆಲ್ಲಾ ಆರೋಗ್ಯಕಾರಿ ಪ್ರಯೋಜನಗಳು ಅಡಗಿದೆ ಎನ್ನುವುದನ್ನು ನೋಡೋಣ...
ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡುತ್ತದೆ!
ಆಂಟಿ ಆಕ್ಸಿಡೆಂಟ್ ಅಂಶಗಳು ಹೇರಳವಾಗಿ ಕಂಡು ಬರುತ್ತದೆ
ಮುಖ್ಯವಾಗಿ ಹೇಳಬೇಕು ಎಂದರೆ ಸಾವಯವ ಬೆಲ್ಲದಲ್ಲಿ ಆಂಟಿ ಆಕ್ಸಿಡೆಂಟ್ ಅಂಶಗಳು ಅಪಾರ ಪ್ರಮಾಣದಲ್ಲಿ ಕಂಡು ಬರುತ್ತದೆ. ಇವು ದೇಹದಲ್ಲಿ ಉರಿಯೂತಕ್ಕೆ ಕಾರಣವಾಗಿ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡಿ, ಆರೋಗ್ಯವನ್ನು ಕಾಪಾಡುತ್ತದೆ. ಅಷ್ಟೇ ಅಲ್ಲದೆ ಹೀಗಾಗಿ ಮೂಳೆಗಳಿಗೆ ಸಂಬಂಧಪಟ್ಟ ಸಮಸ್ಯೆಗಳು ಕೂಡ ದೂರವಾಗುತ್ತದೆ.
ಶೀತ ಕೆಮ್ಮು ಜ್ವರದ ಸಮಸ್ಯೆ ಇದ್ದರೆ...
ರಕ್ತಹೀನತೆ ಸಮಸ್ಯೆಯನ್ನು ದೂರ ಮಾಡುತ್ತದೆ
ದೇಹದ ತೂಕ ಇಳಿಸುವಲ್ಲಿ
Everything You Need To Know About Organic Jaggery Health Benefits.
02-05-25 10:00 pm
Bangalore Correspondent
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 10:47 pm
Mangalore Correspondent
Mangalore Suhas Shetty Murder, Shobha Karandl...
02-05-25 09:26 pm
B Y Vijayendra, Suhas Shetty Murder, Mangalor...
02-05-25 06:44 pm
Brijesh Chowta, NIA, Suhas Shetty Murder: ಸುಹ...
02-05-25 06:31 pm
Mangalore Suhas Shetty Murder, ADGP Hitendra:...
02-05-25 03:10 pm
02-05-25 12:00 pm
Mangalore Correspondent
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm