ಬ್ರೇಕಿಂಗ್ ನ್ಯೂಸ್
02-09-22 09:13 pm Source: Vijayakarnataka ಡಾಕ್ಟರ್ಸ್ ನೋಟ್
ಸೀತಾಫಲ ಹಣ್ಣು ಎಂದರೆ ಯಾರಿಗೆ ಗೊತ್ತಿಲ್ಲ ಹೇಳಿ. ಪುಟ್ಟ ಮಕ್ಕಳಿಂದ ಹಿಡಿದು ವಯಸ್ಸಾ ದವರ ವರೆಗೆ ಬಹಳ ಇಷ್ಟಪಟ್ಟು ತಿನ್ನುತ್ತಾರೆ. ಏಕೆಂದರೆ ಒಳಗಿನ ತಿರುಳು ಅಷ್ಟು ಮೆತ್ತಗಿರುತ್ತದೆ. ಆದರೆ ಬೀಜಗಳನ್ನು ಬೇರ್ಪಡಿಸಿ ತಿನ್ನಬೇಕು.
ಆರೋಗ್ಯದ ವಿಚಾರದಲ್ಲಿ ಸೀತಾಫಲ ಹಣ್ಣು ಅತ್ಯುತ್ತಮ ಲಾಭದಾಯಕ ಪ್ರಯೋಜನೆಗಳನ್ನು ಅನೇಕ ಆಯಾಮಗಳಲ್ಲಿ ನೀಡುತ್ತದೆ. ಸಿಗುವುದು ಸ್ವಲ್ಪವೇ ಸಮಯವಾದರೂ ಸಹ ಜನರ ಆರೋಗ್ಯದಲ್ಲಿ ಗುರುತರ ಬದಲಾವಣೆಗಳನ್ನು ತಂದುಕೊಟ್ಟು ಹೋಗುತ್ತದೆ. ಆರೋಗ್ಯ ತಜ್ಞರಾದ ಲೊವ್ನೀತ್ ಬಾತ್ರಾರವರು ಸೀತಾಫಲ ಹಣ್ಣಿನ ವಿವಿಧ ಆರೋಗ್ಯ ಪ್ರಯೋಜನಗಳ ಕುರಿತಾದ ಮಾಹಿತಿಯನ್ನು ಈ ಕೆಳಗಿನಂತೆ ಹಂಚಿಕೊಂಡಿದ್ದಾರೆ.
ಇದರಲ್ಲಿ ಆಂಟಿಆಕ್ಸಿಡೆಂಟ್ ತುಂಬಾ ಹೆಚ್ಚಾಗಿದೆ
ಮನಸ್ಸಿಗೆ ಖುಷಿ ಸಿಗುತ್ತದೆ
![]()
ರೋಗ ನಿರೋಧಕ ಶಕ್ತಿಗೆ ಬಲ ಸಿಗುತ್ತದೆ

ಸೀತಾಫಲ ಹಣ್ಣಿನಲ್ಲಿ ವಿಟಮಿನ್ ಸಿ ಇದೆ. ಇದು ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಸೀತಾಫಲ ಹಣ್ಣನ್ನು ತಿನ್ನುವುದರಿಂದ ನಾವು ಸೋಂಕುಗಳಿಂದ ಮತ್ತು ರೋಗ ರುಜಿನ ಗಳಿಂದ ದೂರ ಉಳಿಯಲು ಸಹಾಯವಾಗುತ್ತದೆ.
ಉತ್ತಮವಾದ ಜೀರ್ಣಶಕ್ತಿ ನಮ್ಮದಾಗುತ್ತದೆ
![]()
ತಾಮ್ರ ಮತ್ತು ನಾರಿನ ಅಂಶ ಸೀತಾಫಲ ಹಣ್ಣಿನಲ್ಲಿ ಹೇರಳವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಅಂದರೆ ನಾವು ಸೇವನೆ ಮಾಡಿದ ಆಹಾರ ಚೆನ್ನಾಗಿ ಜೀರ್ಣವಾಗಬೇಕು ಮತ್ತು ಮಲಬದ್ಧತೆ ಸಮಸ್ಯೆ ಎದುರಾಗ ಬಾರದು ಎಂದರೆ ನಾವು ಸೀತಾಫಲ ಹಣ್ಣನ್ನು ತಿನ್ನಬೇಕು. ಏಕೆಂದರೆ ಇದು ಕರುಳಿನ ಚಲನೆಯನ್ನು ಉತ್ತಮಪಡಿಸುತ್ತದೆ.
ಗರ್ಭಿಣಿ ಮಹಿಳೆಯರಿಗೆ ತುಂಬಾ ಒಳ್ಳೆಯದು
![]()
ವೈದ್ಯರು ಹೇಳುವಂತೆ ಗರ್ಭಿಣಿ ಮಹಿಳೆಯರಿಗೆ ದೇಹಕ್ಕೆ ಅಗತ್ಯವಾಗಿ ಬೇಕಾದ ವಿಟಮಿನ್ b6, ತಾಮ್ರ, ನಾರಿನಂಶ ಹೀಗೆ ಅನೇಕ ಅಂಶಗಳು ಸೀತಾಫಲ ಹಣ್ಣಿನಲ್ಲಿ ಹೇರಳವಾಗಿ ಕಂಡು ಬರುತ್ತವೆ. ಗರ್ಭಿಣಿ ಮಹಿಳೆಯರಿಗೆ ಬೆಳಗಿನ ಸಮಯದಲ್ಲಿ ಎದುರಾಗುವ ಆರೋಗ್ಯದ ಅಸ್ವಸ್ಥತೆ ಮತ್ತು ವಾಕರಿಕೆ ಸಮಸ್ಯೆ ದೂರವಾಗಲು ಸೀತಾಫಲ ಹಣ್ಣು ನೆರವಾಗುತ್ತದೆ.
Amazing Health Benefits Of Custard Apple According To The Nutritionist.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am