ಬ್ರೇಕಿಂಗ್ ನ್ಯೂಸ್
02-09-22 09:13 pm Source: Vijayakarnataka ಡಾಕ್ಟರ್ಸ್ ನೋಟ್
ಸೀತಾಫಲ ಹಣ್ಣು ಎಂದರೆ ಯಾರಿಗೆ ಗೊತ್ತಿಲ್ಲ ಹೇಳಿ. ಪುಟ್ಟ ಮಕ್ಕಳಿಂದ ಹಿಡಿದು ವಯಸ್ಸಾ ದವರ ವರೆಗೆ ಬಹಳ ಇಷ್ಟಪಟ್ಟು ತಿನ್ನುತ್ತಾರೆ. ಏಕೆಂದರೆ ಒಳಗಿನ ತಿರುಳು ಅಷ್ಟು ಮೆತ್ತಗಿರುತ್ತದೆ. ಆದರೆ ಬೀಜಗಳನ್ನು ಬೇರ್ಪಡಿಸಿ ತಿನ್ನಬೇಕು.
ಆರೋಗ್ಯದ ವಿಚಾರದಲ್ಲಿ ಸೀತಾಫಲ ಹಣ್ಣು ಅತ್ಯುತ್ತಮ ಲಾಭದಾಯಕ ಪ್ರಯೋಜನೆಗಳನ್ನು ಅನೇಕ ಆಯಾಮಗಳಲ್ಲಿ ನೀಡುತ್ತದೆ. ಸಿಗುವುದು ಸ್ವಲ್ಪವೇ ಸಮಯವಾದರೂ ಸಹ ಜನರ ಆರೋಗ್ಯದಲ್ಲಿ ಗುರುತರ ಬದಲಾವಣೆಗಳನ್ನು ತಂದುಕೊಟ್ಟು ಹೋಗುತ್ತದೆ. ಆರೋಗ್ಯ ತಜ್ಞರಾದ ಲೊವ್ನೀತ್ ಬಾತ್ರಾರವರು ಸೀತಾಫಲ ಹಣ್ಣಿನ ವಿವಿಧ ಆರೋಗ್ಯ ಪ್ರಯೋಜನಗಳ ಕುರಿತಾದ ಮಾಹಿತಿಯನ್ನು ಈ ಕೆಳಗಿನಂತೆ ಹಂಚಿಕೊಂಡಿದ್ದಾರೆ.
ಇದರಲ್ಲಿ ಆಂಟಿಆಕ್ಸಿಡೆಂಟ್ ತುಂಬಾ ಹೆಚ್ಚಾಗಿದೆ
ಮನಸ್ಸಿಗೆ ಖುಷಿ ಸಿಗುತ್ತದೆ
![]()
ರೋಗ ನಿರೋಧಕ ಶಕ್ತಿಗೆ ಬಲ ಸಿಗುತ್ತದೆ

ಸೀತಾಫಲ ಹಣ್ಣಿನಲ್ಲಿ ವಿಟಮಿನ್ ಸಿ ಇದೆ. ಇದು ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಸೀತಾಫಲ ಹಣ್ಣನ್ನು ತಿನ್ನುವುದರಿಂದ ನಾವು ಸೋಂಕುಗಳಿಂದ ಮತ್ತು ರೋಗ ರುಜಿನ ಗಳಿಂದ ದೂರ ಉಳಿಯಲು ಸಹಾಯವಾಗುತ್ತದೆ.
ಉತ್ತಮವಾದ ಜೀರ್ಣಶಕ್ತಿ ನಮ್ಮದಾಗುತ್ತದೆ
![]()
ತಾಮ್ರ ಮತ್ತು ನಾರಿನ ಅಂಶ ಸೀತಾಫಲ ಹಣ್ಣಿನಲ್ಲಿ ಹೇರಳವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಅಂದರೆ ನಾವು ಸೇವನೆ ಮಾಡಿದ ಆಹಾರ ಚೆನ್ನಾಗಿ ಜೀರ್ಣವಾಗಬೇಕು ಮತ್ತು ಮಲಬದ್ಧತೆ ಸಮಸ್ಯೆ ಎದುರಾಗ ಬಾರದು ಎಂದರೆ ನಾವು ಸೀತಾಫಲ ಹಣ್ಣನ್ನು ತಿನ್ನಬೇಕು. ಏಕೆಂದರೆ ಇದು ಕರುಳಿನ ಚಲನೆಯನ್ನು ಉತ್ತಮಪಡಿಸುತ್ತದೆ.
ಗರ್ಭಿಣಿ ಮಹಿಳೆಯರಿಗೆ ತುಂಬಾ ಒಳ್ಳೆಯದು
![]()
ವೈದ್ಯರು ಹೇಳುವಂತೆ ಗರ್ಭಿಣಿ ಮಹಿಳೆಯರಿಗೆ ದೇಹಕ್ಕೆ ಅಗತ್ಯವಾಗಿ ಬೇಕಾದ ವಿಟಮಿನ್ b6, ತಾಮ್ರ, ನಾರಿನಂಶ ಹೀಗೆ ಅನೇಕ ಅಂಶಗಳು ಸೀತಾಫಲ ಹಣ್ಣಿನಲ್ಲಿ ಹೇರಳವಾಗಿ ಕಂಡು ಬರುತ್ತವೆ. ಗರ್ಭಿಣಿ ಮಹಿಳೆಯರಿಗೆ ಬೆಳಗಿನ ಸಮಯದಲ್ಲಿ ಎದುರಾಗುವ ಆರೋಗ್ಯದ ಅಸ್ವಸ್ಥತೆ ಮತ್ತು ವಾಕರಿಕೆ ಸಮಸ್ಯೆ ದೂರವಾಗಲು ಸೀತಾಫಲ ಹಣ್ಣು ನೆರವಾಗುತ್ತದೆ.
Amazing Health Benefits Of Custard Apple According To The Nutritionist.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm