ಬ್ರೇಕಿಂಗ್ ನ್ಯೂಸ್
            
                        06-09-22 07:16 pm Source: Vijayakarnataka ಡಾಕ್ಟರ್ಸ್ ನೋಟ್
            ಅನೇಕ ಜನರಿಗೆ ಹೀಗೊಂದು ಅಭ್ಯಾಸ ಇರುತ್ತದೆ. ಅದೇನೆಂದರೆ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ಇಲ್ಲದೆ ಇರುವುದು. ದೈಹಿಕ ಸೌಂದರ್ಯದ ಬಗ್ಗೆ ಜಾಗ್ರತೆ ಇಲ್ಲದೆ ಇರುವುದು. ಆಗುತ್ತಿರುವ ಚರ್ಮದ ತೊಂದರೆಗಳ ವಿಚಾರವಾಗಿ ಯಾವುದೇ ನಿರ್ಧಾರಗಳನ್ನು ಬೇಗನೆ ತೆಗೆದುಕೊಳ್ಳದೇ ಇರುವುದು.
ಇಂತಹ ಅಭ್ಯಾಸಗಳು ಮನುಷ್ಯನಿಗೆ ಮೈಗೂಡಿದಾಗ ತೊಂದರೆಗಳು ಎದುರಾಗುವುದು ಸಹಜ. ಇದೇ ನಿಟ್ಟಿನಲ್ಲಿ ನೋಡುವುದಾದರೆ ಕೆಲವರು ಮೂತ್ರ ವಿಸರ್ಜನೆ ಮಾಡುವ ಸಂದರ್ಭವನ್ನು ಸಹ ಕಡೆಗಣಿಸುತ್ತಾರೆ. ತಮ್ಮ ಕೆಲಸಗಳಲ್ಲಿ ನಿರತರಾಗಿ ಮೂತ್ರವನ್ನು ಹೆಚ್ಚು ಹೊತ್ತು ತಡೆ ಹಿಡಿಯುತ್ತಾರೆ. ಇದರ ಪರಿಣಾಮ ತಕ್ಷಣಕ್ಕೆ ಗೊತ್ತಾಗದಿದ್ದರೂ ಆನಂತರದಲ್ಲಿ ಸ್ವಲ್ಪ ದೊಡ್ಡ ಪ್ರಮಾಣದಲ್ಲಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹಾಗಾದರೆ ಅಂತಹ ಆರೋಗ್ಯ ಸಮಸ್ಯೆಗಳು ಯಾವುವು ಎಂಬುದನ್ನು ನೀವು ಇಲ್ಲಿ ತಿಳಿದುಕೊಳ್ಳಬಹುದು.
ಹೆಚ್ಚು ಹೊತ್ತು ಮೂತ್ರವನ್ನು ಹಿಡಿದರೆ ಏನಾಗುತ್ತೆ?

ಆರೋಗ್ಯ ತಜ್ಞರ ಪ್ರಕಾರ ಈ ಕೆಳಗಿನ ಆರೋಗ್ಯ ಸಮಸ್ಯೆಗಳು ಎದುರಾಗಬಹುದು.
ಕಿಡ್ನಿಯಲ್ಲಿ ಕಲ್ಲುಗಳು ಕಂಡುಬರಬಹುದು
ಮೂತ್ರದ ಸೋಂಕು

ಅತಿಯಾದ ನೋವು ಕಂಡುಬರಬಹುದು
![]()
ಮೂತ್ರಚೀಲದಲ್ಲಿ ಸಮಸ್ಯೆ ಕಂಡು ಬರಬಹುದು!
![]()
ಕೆಲವರಿಗೆ ಹೀಗೂ ಕೂಡ ಆಗಬಹುದು. ಯಾವಾಗ ಮೂತ್ರಚೀಲದ ಮಾಂಸಖಂಡಗಳು ದುರ್ಬಲವಾ ಗುತ್ತವೆ ಮತ್ತು ಹೆಚ್ಚು ಹೊತ್ತು ಮೂತ್ರವನ್ನು ಹಿಡಿದಿಡಲು ಮೂತ್ರಚೀಲ ವಿಫಲವಾಗುತ್ತದೆ ಅಂತಹ ಸಂದರ್ಭದಲ್ಲಿ ಮೂತ್ರಚೀಲ ಒಡೆದು ಹೋಗುತ್ತದೆ. ಇದಂತೂ ಆನಂತರದಲ್ಲಿ ಕೆಲವೊಮ್ಮೆ ಸರಿಪಡಿಸ ಲಾಗದ ಸಮಸ್ಯೆಯಾಗಿ ಹೊರಹೊಮ್ಮುತ್ತದೆ.
ಸೊಂಟದ ಭಾಗದ ಮಾಂಸಖಂಡಗಳಿಗೆ ತೊಂದರೆ

            
            
            Holding Pee For A Long Time Its Too Danger To The Kidneys.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm