ಬ್ರೇಕಿಂಗ್ ನ್ಯೂಸ್
06-09-22 07:16 pm Source: Vijayakarnataka ಡಾಕ್ಟರ್ಸ್ ನೋಟ್
ಅನೇಕ ಜನರಿಗೆ ಹೀಗೊಂದು ಅಭ್ಯಾಸ ಇರುತ್ತದೆ. ಅದೇನೆಂದರೆ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ಇಲ್ಲದೆ ಇರುವುದು. ದೈಹಿಕ ಸೌಂದರ್ಯದ ಬಗ್ಗೆ ಜಾಗ್ರತೆ ಇಲ್ಲದೆ ಇರುವುದು. ಆಗುತ್ತಿರುವ ಚರ್ಮದ ತೊಂದರೆಗಳ ವಿಚಾರವಾಗಿ ಯಾವುದೇ ನಿರ್ಧಾರಗಳನ್ನು ಬೇಗನೆ ತೆಗೆದುಕೊಳ್ಳದೇ ಇರುವುದು.
ಇಂತಹ ಅಭ್ಯಾಸಗಳು ಮನುಷ್ಯನಿಗೆ ಮೈಗೂಡಿದಾಗ ತೊಂದರೆಗಳು ಎದುರಾಗುವುದು ಸಹಜ. ಇದೇ ನಿಟ್ಟಿನಲ್ಲಿ ನೋಡುವುದಾದರೆ ಕೆಲವರು ಮೂತ್ರ ವಿಸರ್ಜನೆ ಮಾಡುವ ಸಂದರ್ಭವನ್ನು ಸಹ ಕಡೆಗಣಿಸುತ್ತಾರೆ. ತಮ್ಮ ಕೆಲಸಗಳಲ್ಲಿ ನಿರತರಾಗಿ ಮೂತ್ರವನ್ನು ಹೆಚ್ಚು ಹೊತ್ತು ತಡೆ ಹಿಡಿಯುತ್ತಾರೆ. ಇದರ ಪರಿಣಾಮ ತಕ್ಷಣಕ್ಕೆ ಗೊತ್ತಾಗದಿದ್ದರೂ ಆನಂತರದಲ್ಲಿ ಸ್ವಲ್ಪ ದೊಡ್ಡ ಪ್ರಮಾಣದಲ್ಲಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹಾಗಾದರೆ ಅಂತಹ ಆರೋಗ್ಯ ಸಮಸ್ಯೆಗಳು ಯಾವುವು ಎಂಬುದನ್ನು ನೀವು ಇಲ್ಲಿ ತಿಳಿದುಕೊಳ್ಳಬಹುದು.
ಹೆಚ್ಚು ಹೊತ್ತು ಮೂತ್ರವನ್ನು ಹಿಡಿದರೆ ಏನಾಗುತ್ತೆ?

ಆರೋಗ್ಯ ತಜ್ಞರ ಪ್ರಕಾರ ಈ ಕೆಳಗಿನ ಆರೋಗ್ಯ ಸಮಸ್ಯೆಗಳು ಎದುರಾಗಬಹುದು.
ಕಿಡ್ನಿಯಲ್ಲಿ ಕಲ್ಲುಗಳು ಕಂಡುಬರಬಹುದು
ಮೂತ್ರದ ಸೋಂಕು

ಅತಿಯಾದ ನೋವು ಕಂಡುಬರಬಹುದು
![]()
ಮೂತ್ರಚೀಲದಲ್ಲಿ ಸಮಸ್ಯೆ ಕಂಡು ಬರಬಹುದು!
![]()
ಕೆಲವರಿಗೆ ಹೀಗೂ ಕೂಡ ಆಗಬಹುದು. ಯಾವಾಗ ಮೂತ್ರಚೀಲದ ಮಾಂಸಖಂಡಗಳು ದುರ್ಬಲವಾ ಗುತ್ತವೆ ಮತ್ತು ಹೆಚ್ಚು ಹೊತ್ತು ಮೂತ್ರವನ್ನು ಹಿಡಿದಿಡಲು ಮೂತ್ರಚೀಲ ವಿಫಲವಾಗುತ್ತದೆ ಅಂತಹ ಸಂದರ್ಭದಲ್ಲಿ ಮೂತ್ರಚೀಲ ಒಡೆದು ಹೋಗುತ್ತದೆ. ಇದಂತೂ ಆನಂತರದಲ್ಲಿ ಕೆಲವೊಮ್ಮೆ ಸರಿಪಡಿಸ ಲಾಗದ ಸಮಸ್ಯೆಯಾಗಿ ಹೊರಹೊಮ್ಮುತ್ತದೆ.
ಸೊಂಟದ ಭಾಗದ ಮಾಂಸಖಂಡಗಳಿಗೆ ತೊಂದರೆ

Holding Pee For A Long Time Its Too Danger To The Kidneys.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm