ಬ್ರೇಕಿಂಗ್ ನ್ಯೂಸ್
06-09-22 07:29 pm Source: Vijayakarnataka ಡಾಕ್ಟರ್ಸ್ ನೋಟ್
ಸಾಧಾರಣವಾಗಿ ಚಳಿಗಾಲ ಹಾಗೂ ಮಳೆಗಾಲ ಒಂದೇ ಎಂದು ಹೇಳಬಹುದು. ಯಾಕೆಂದರೆ ಈ ಎರಡು ಕಾಲಗಳಲ್ಲಿ ಆರೋಗ್ಯದ ಸಮಸ್ಯೆಗಳು ಹೆಚ್ಚಾಗಿ ಜನರನ್ನು ಕಾಡುತ್ತವೆ. ಮುಖ್ಯವಾಗಿ ರೋಗ ನಿರೋಧಕ ಶಕ್ತಿಯ ಕೊರತೆ ಉಂಟಾಗಿ ಸೋಂಕುಗಳು ಹೆಚ್ಚಾಗಿ ತಗಲುವ ಸಾಧ್ಯತೆ ಇರುತ್ತದೆ. ಅದರಲ್ಲೂ ಮಳೆಗಾಲದ ಸಂದರ್ಭದಲ್ಲಿ ಅಂತೂ ಶೀತ, ನೆಗಡಿ, ಕೆಮ್ಮು ಸಮಸ್ಯೆಗಳು ಎದುರಾಗುವುದು ಮಾಮೂಲು.
ಹಾಗಂತ ಇಂತಹ ಸಮಸ್ಯೆಗಳು ಶುರುವಾದ ಕೂಡಲೇ ಆರಂಭದಲ್ಲಿ ನಿಯಂತ್ರಣ ಮಾಡಿ ಕೊಳ್ಳದೆ, ಬರೀ ಶೀತ ಹಾಗೂ ಕೆಮ್ಮಿನ ಸಮಸ್ಯೆ ಅಲ್ವಾ ಎಂದು ನಿರ್ಲಕ್ಷ್ಯ ಮಾಡುತ್ತಾ ಹೋದರೆ, ಕೊನೆಗೆ ಎದೆಯಲ್ಲಿ ಹಾಗೂ ಗಂಟಲಿನ ಭಾಗದಲ್ಲಿ ಕಫದ ಸಮಸ್ಯೆ ಉಂಟಾಗಿ, ಅದು ಕೊನೆಗೆ ಶ್ವಾಸಕೋಶದ ಸಮಸ್ಯೆಯವರೆಗೂ ಹೋಗುತ್ತದೆ, ಕೊನೆಗೆ ಉಸಿರಾಟ ವ್ಯವಸ್ಥೆಯಲ್ಲಿ ತೀವ್ರ ತೊಂದರೆಗಳು ಉಂಟಾಗಿ, ಆಮೇಲೆ ವಿಧಿಯಿಲ್ಲದೆ, ಆಸ್ಪತ್ರೆಯ ಬೆಡ್ ಮೇಲೆ ಮಲಗಬೇಕಾದ ಪರಿಸ್ಥಿತಿ ಎದುರಾಗುವ ಆಪತ್ತು ಹೆಚ್ಚಿರುತ್ತದೆ! ಇಂತಹ ಪರಿಸ್ಥಿತಿ ಬರಬಾರದೆಂದರೆ, ತಕ್ಷಣವೇ ಇಂತಹ ಸಮಸ್ಯೆಗಳಿಂದ ಪಾರಾಗಲು ಇಂಗು ಬಳಕೆ ಮಾಡುವುದು! ಅದು ಹೇಗೆ ಎನ್ನುವುದನ್ನು ಮುಂದೆ ಓದಿ...
ಆಯುರ್ವೇದ ಪ್ರಕಾರದಲ್ಲಿ ಇಂಗು

ಉಸಿರಾಟ ವ್ಯವಸ್ಥೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಲು

ಒಂದು ವೇಳೆ ಅತಿಯಾದ ಕೆಮ್ಮು-ಕಫ ಇದ್ದರೆ, ಈ ರೀತಿ ಮಾಡಿ

ಒಣ ಕೆಮ್ಮಿನ ಸಮಸ್ಯೆಗೆ ಪರಿಹಾರ

ಶೀತದ ಸಮಸ್ಯೆ ಇದ್ದರೆ

Try Hing Or Asafoetida To Get Rid From Cough And Cold Naturally During Rainy Season.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am