ಬ್ರೇಕಿಂಗ್ ನ್ಯೂಸ್
06-09-22 07:29 pm Source: Vijayakarnataka ಡಾಕ್ಟರ್ಸ್ ನೋಟ್
ಸಾಧಾರಣವಾಗಿ ಚಳಿಗಾಲ ಹಾಗೂ ಮಳೆಗಾಲ ಒಂದೇ ಎಂದು ಹೇಳಬಹುದು. ಯಾಕೆಂದರೆ ಈ ಎರಡು ಕಾಲಗಳಲ್ಲಿ ಆರೋಗ್ಯದ ಸಮಸ್ಯೆಗಳು ಹೆಚ್ಚಾಗಿ ಜನರನ್ನು ಕಾಡುತ್ತವೆ. ಮುಖ್ಯವಾಗಿ ರೋಗ ನಿರೋಧಕ ಶಕ್ತಿಯ ಕೊರತೆ ಉಂಟಾಗಿ ಸೋಂಕುಗಳು ಹೆಚ್ಚಾಗಿ ತಗಲುವ ಸಾಧ್ಯತೆ ಇರುತ್ತದೆ. ಅದರಲ್ಲೂ ಮಳೆಗಾಲದ ಸಂದರ್ಭದಲ್ಲಿ ಅಂತೂ ಶೀತ, ನೆಗಡಿ, ಕೆಮ್ಮು ಸಮಸ್ಯೆಗಳು ಎದುರಾಗುವುದು ಮಾಮೂಲು.
ಹಾಗಂತ ಇಂತಹ ಸಮಸ್ಯೆಗಳು ಶುರುವಾದ ಕೂಡಲೇ ಆರಂಭದಲ್ಲಿ ನಿಯಂತ್ರಣ ಮಾಡಿ ಕೊಳ್ಳದೆ, ಬರೀ ಶೀತ ಹಾಗೂ ಕೆಮ್ಮಿನ ಸಮಸ್ಯೆ ಅಲ್ವಾ ಎಂದು ನಿರ್ಲಕ್ಷ್ಯ ಮಾಡುತ್ತಾ ಹೋದರೆ, ಕೊನೆಗೆ ಎದೆಯಲ್ಲಿ ಹಾಗೂ ಗಂಟಲಿನ ಭಾಗದಲ್ಲಿ ಕಫದ ಸಮಸ್ಯೆ ಉಂಟಾಗಿ, ಅದು ಕೊನೆಗೆ ಶ್ವಾಸಕೋಶದ ಸಮಸ್ಯೆಯವರೆಗೂ ಹೋಗುತ್ತದೆ, ಕೊನೆಗೆ ಉಸಿರಾಟ ವ್ಯವಸ್ಥೆಯಲ್ಲಿ ತೀವ್ರ ತೊಂದರೆಗಳು ಉಂಟಾಗಿ, ಆಮೇಲೆ ವಿಧಿಯಿಲ್ಲದೆ, ಆಸ್ಪತ್ರೆಯ ಬೆಡ್ ಮೇಲೆ ಮಲಗಬೇಕಾದ ಪರಿಸ್ಥಿತಿ ಎದುರಾಗುವ ಆಪತ್ತು ಹೆಚ್ಚಿರುತ್ತದೆ! ಇಂತಹ ಪರಿಸ್ಥಿತಿ ಬರಬಾರದೆಂದರೆ, ತಕ್ಷಣವೇ ಇಂತಹ ಸಮಸ್ಯೆಗಳಿಂದ ಪಾರಾಗಲು ಇಂಗು ಬಳಕೆ ಮಾಡುವುದು! ಅದು ಹೇಗೆ ಎನ್ನುವುದನ್ನು ಮುಂದೆ ಓದಿ...
ಆಯುರ್ವೇದ ಪ್ರಕಾರದಲ್ಲಿ ಇಂಗು

ಉಸಿರಾಟ ವ್ಯವಸ್ಥೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಲು

ಒಂದು ವೇಳೆ ಅತಿಯಾದ ಕೆಮ್ಮು-ಕಫ ಇದ್ದರೆ, ಈ ರೀತಿ ಮಾಡಿ

ಒಣ ಕೆಮ್ಮಿನ ಸಮಸ್ಯೆಗೆ ಪರಿಹಾರ

ಶೀತದ ಸಮಸ್ಯೆ ಇದ್ದರೆ

Try Hing Or Asafoetida To Get Rid From Cough And Cold Naturally During Rainy Season.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm