ಬ್ರೇಕಿಂಗ್ ನ್ಯೂಸ್
06-09-22 07:29 pm Source: Vijayakarnataka ಡಾಕ್ಟರ್ಸ್ ನೋಟ್
ಸಾಧಾರಣವಾಗಿ ಚಳಿಗಾಲ ಹಾಗೂ ಮಳೆಗಾಲ ಒಂದೇ ಎಂದು ಹೇಳಬಹುದು. ಯಾಕೆಂದರೆ ಈ ಎರಡು ಕಾಲಗಳಲ್ಲಿ ಆರೋಗ್ಯದ ಸಮಸ್ಯೆಗಳು ಹೆಚ್ಚಾಗಿ ಜನರನ್ನು ಕಾಡುತ್ತವೆ. ಮುಖ್ಯವಾಗಿ ರೋಗ ನಿರೋಧಕ ಶಕ್ತಿಯ ಕೊರತೆ ಉಂಟಾಗಿ ಸೋಂಕುಗಳು ಹೆಚ್ಚಾಗಿ ತಗಲುವ ಸಾಧ್ಯತೆ ಇರುತ್ತದೆ. ಅದರಲ್ಲೂ ಮಳೆಗಾಲದ ಸಂದರ್ಭದಲ್ಲಿ ಅಂತೂ ಶೀತ, ನೆಗಡಿ, ಕೆಮ್ಮು ಸಮಸ್ಯೆಗಳು ಎದುರಾಗುವುದು ಮಾಮೂಲು.
ಹಾಗಂತ ಇಂತಹ ಸಮಸ್ಯೆಗಳು ಶುರುವಾದ ಕೂಡಲೇ ಆರಂಭದಲ್ಲಿ ನಿಯಂತ್ರಣ ಮಾಡಿ ಕೊಳ್ಳದೆ, ಬರೀ ಶೀತ ಹಾಗೂ ಕೆಮ್ಮಿನ ಸಮಸ್ಯೆ ಅಲ್ವಾ ಎಂದು ನಿರ್ಲಕ್ಷ್ಯ ಮಾಡುತ್ತಾ ಹೋದರೆ, ಕೊನೆಗೆ ಎದೆಯಲ್ಲಿ ಹಾಗೂ ಗಂಟಲಿನ ಭಾಗದಲ್ಲಿ ಕಫದ ಸಮಸ್ಯೆ ಉಂಟಾಗಿ, ಅದು ಕೊನೆಗೆ ಶ್ವಾಸಕೋಶದ ಸಮಸ್ಯೆಯವರೆಗೂ ಹೋಗುತ್ತದೆ, ಕೊನೆಗೆ ಉಸಿರಾಟ ವ್ಯವಸ್ಥೆಯಲ್ಲಿ ತೀವ್ರ ತೊಂದರೆಗಳು ಉಂಟಾಗಿ, ಆಮೇಲೆ ವಿಧಿಯಿಲ್ಲದೆ, ಆಸ್ಪತ್ರೆಯ ಬೆಡ್ ಮೇಲೆ ಮಲಗಬೇಕಾದ ಪರಿಸ್ಥಿತಿ ಎದುರಾಗುವ ಆಪತ್ತು ಹೆಚ್ಚಿರುತ್ತದೆ! ಇಂತಹ ಪರಿಸ್ಥಿತಿ ಬರಬಾರದೆಂದರೆ, ತಕ್ಷಣವೇ ಇಂತಹ ಸಮಸ್ಯೆಗಳಿಂದ ಪಾರಾಗಲು ಇಂಗು ಬಳಕೆ ಮಾಡುವುದು! ಅದು ಹೇಗೆ ಎನ್ನುವುದನ್ನು ಮುಂದೆ ಓದಿ...
ಆಯುರ್ವೇದ ಪ್ರಕಾರದಲ್ಲಿ ಇಂಗು

ಉಸಿರಾಟ ವ್ಯವಸ್ಥೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಲು

ಒಂದು ವೇಳೆ ಅತಿಯಾದ ಕೆಮ್ಮು-ಕಫ ಇದ್ದರೆ, ಈ ರೀತಿ ಮಾಡಿ

ಒಣ ಕೆಮ್ಮಿನ ಸಮಸ್ಯೆಗೆ ಪರಿಹಾರ

ಶೀತದ ಸಮಸ್ಯೆ ಇದ್ದರೆ

Try Hing Or Asafoetida To Get Rid From Cough And Cold Naturally During Rainy Season.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm