ಬ್ರೇಕಿಂಗ್ ನ್ಯೂಸ್
            
                        08-09-22 08:14 pm Source: Vijayakarnataka ಡಾಕ್ಟರ್ಸ್ ನೋಟ್
            ಇತ್ತೀಚಿನ ಯುವಜನತೆಯಲ್ಲಿ ಕೇವಲ ಆರೋಗ್ಯ ಸಮಸ್ಯೆಗಳ ಸರಮಾಲೆ ಜಾಸ್ತಿ ಎನ್ನಬಹುದು. ಅದಕ್ಕೆ ಅವರೇ ಕಾರಣಕರ್ತರು ಕೂಡ. ಏಕೆಂದರೆ ಅನುಸರಿಸುವ ಆಹಾರ ಪದ್ಧತಿ ಮತ್ತು ಜೀವನಶೈಲಿ ಅದೇ ರೀತಿ ಇರುತ್ತದೆ. ದೇಹದಲ್ಲಿ ಸ್ವಲ್ಪ ರೋಗನಿರೋಧಕ ಶಕ್ತಿ ಕಡಿಮೆಯಾದರೆ ಹಲವಾರು ಕಾಯಿಲೆಗಳು ಆವರಿಸಿಕೊಳ್ಳುತ್ತವೆ.
ಇದರ ಜೊತೆಗೆ ಒಮ್ಮೆ ಬಂದರೆ ಮತ್ತೆ ಹೋಗದ ಬಿಪಿ ಮತ್ತು ಸಕ್ಕರೆ ಕಾಯಿಲೆ ಬೇರೆ. ವಯಸ್ಸಾದ ಮೇಲೆ ಬರಬೇಕಾಗಿದ್ದ ಆರ್ಥ್ರೈಟಿಸ್ ಮೊದಲೇ ಬರುತ್ತದೆ. ಇಷ್ಟೆಲ್ಲಾ ಸಮಸ್ಯೆಗಳಿಗೆ ಮುಕ್ತಿ ಕಂಡು ಕೊಳ್ಳಲು ಸಾಧ್ಯವಾದಷ್ಟು ನೈಸರ್ಗಿಕ ಪರಿಹಾರಗಳನ್ನು ಜೀವನದಲ್ಲಿ ಅಳವಡಿಸಿ ಕೊಳ್ಳುವುದು ಮುಖ್ಯ. ಸದ್ಯ ನಾವು ಈ ಲೇಖನದಲ್ಲಿ ಆಲೂಗಡ್ಡೆ ಜ್ಯೂಸ್ ಸೇವನೆಯ ಮಹತ್ವದ ಬಗ್ಗೆ ತಿಳಿಸಿ ಕೊಡುತ್ತಿದ್ದೇವೆ....
ಮೂಳೆಗಳ ನೋವಿನಿಂದ ಮುಕ್ತಿ ಪಡೆಯಬಹುದು

ಜೀರ್ಣಶಕ್ತಿ ಹೆಚ್ಚಾಗುತ್ತದೆ

ಪಿಹೆಚ್ ಮಟ್ಟ ಸಮತೋಲನಗೊಳ್ಳುತ್ತದೆ

ದೇಹದಿಂದ ಯೂರಿಕ್ ಆಮ್ಲವನ್ನು ಹೊರಗೆ ಹಾಕುವಲ್ಲಿ

ಗ್ಯಾಸ್ಟ್ರಿಕ್ ಸಮಸ್ಯೆಗೆ ರಾಮಬಾಣ
![]()
ಆಮ್ಲೀಯತೆ, ಹೊಟ್ಟೆ ಉಬ್ಬರ, ಆಯಾಸ, ಅಜೀರ್ಣತೆ ಇವೆಲ್ಲವೂ ಸಹ ಗ್ಯಾಸ್ಟ್ರಿಕ್ ಸಮಸ್ಯೆಯ ರೋಗಲಕ್ಷಣಗಳು. ಆಲುಗಡ್ಡೆ ಜ್ಯೂಸ್ ಕುಡಿಯುವುದರಿಂದ ಇಂತಹ ಸಮಸ್ಯೆಗಳಿಗೆ ಮುಕ್ತಿ ಪಡೆದು ಕೊಳ್ಳಬಹುದು. ಒಂದು ಅಥವಾ ಎರಡು ಟೇಬಲ್ ಚಮಚ ಆಲೂಗಡ್ಡೆ ಜ್ಯೂಸ್ ಕುಡಿಯುವುದರಿಂದ ಸಮಸ್ಯೆಗೆ ಪರಿಹಾರ ಸಿಗುತ್ತದೆ.
ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ
![]()
ಇದು ವಿಷಕಾರಿ ಅಂಶಗಳನ್ನು ದೂರಮಾಡುತ್ತದೆ

            
            
            Know The Health Benefits Of Raw Potato Juice.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm