ಬ್ರೇಕಿಂಗ್ ನ್ಯೂಸ್
08-09-22 08:14 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ಯುವಜನತೆಯಲ್ಲಿ ಕೇವಲ ಆರೋಗ್ಯ ಸಮಸ್ಯೆಗಳ ಸರಮಾಲೆ ಜಾಸ್ತಿ ಎನ್ನಬಹುದು. ಅದಕ್ಕೆ ಅವರೇ ಕಾರಣಕರ್ತರು ಕೂಡ. ಏಕೆಂದರೆ ಅನುಸರಿಸುವ ಆಹಾರ ಪದ್ಧತಿ ಮತ್ತು ಜೀವನಶೈಲಿ ಅದೇ ರೀತಿ ಇರುತ್ತದೆ. ದೇಹದಲ್ಲಿ ಸ್ವಲ್ಪ ರೋಗನಿರೋಧಕ ಶಕ್ತಿ ಕಡಿಮೆಯಾದರೆ ಹಲವಾರು ಕಾಯಿಲೆಗಳು ಆವರಿಸಿಕೊಳ್ಳುತ್ತವೆ.
ಇದರ ಜೊತೆಗೆ ಒಮ್ಮೆ ಬಂದರೆ ಮತ್ತೆ ಹೋಗದ ಬಿಪಿ ಮತ್ತು ಸಕ್ಕರೆ ಕಾಯಿಲೆ ಬೇರೆ. ವಯಸ್ಸಾದ ಮೇಲೆ ಬರಬೇಕಾಗಿದ್ದ ಆರ್ಥ್ರೈಟಿಸ್ ಮೊದಲೇ ಬರುತ್ತದೆ. ಇಷ್ಟೆಲ್ಲಾ ಸಮಸ್ಯೆಗಳಿಗೆ ಮುಕ್ತಿ ಕಂಡು ಕೊಳ್ಳಲು ಸಾಧ್ಯವಾದಷ್ಟು ನೈಸರ್ಗಿಕ ಪರಿಹಾರಗಳನ್ನು ಜೀವನದಲ್ಲಿ ಅಳವಡಿಸಿ ಕೊಳ್ಳುವುದು ಮುಖ್ಯ. ಸದ್ಯ ನಾವು ಈ ಲೇಖನದಲ್ಲಿ ಆಲೂಗಡ್ಡೆ ಜ್ಯೂಸ್ ಸೇವನೆಯ ಮಹತ್ವದ ಬಗ್ಗೆ ತಿಳಿಸಿ ಕೊಡುತ್ತಿದ್ದೇವೆ....
ಮೂಳೆಗಳ ನೋವಿನಿಂದ ಮುಕ್ತಿ ಪಡೆಯಬಹುದು

ಜೀರ್ಣಶಕ್ತಿ ಹೆಚ್ಚಾಗುತ್ತದೆ

ಪಿಹೆಚ್ ಮಟ್ಟ ಸಮತೋಲನಗೊಳ್ಳುತ್ತದೆ

ದೇಹದಿಂದ ಯೂರಿಕ್ ಆಮ್ಲವನ್ನು ಹೊರಗೆ ಹಾಕುವಲ್ಲಿ

ಗ್ಯಾಸ್ಟ್ರಿಕ್ ಸಮಸ್ಯೆಗೆ ರಾಮಬಾಣ
![]()
ಆಮ್ಲೀಯತೆ, ಹೊಟ್ಟೆ ಉಬ್ಬರ, ಆಯಾಸ, ಅಜೀರ್ಣತೆ ಇವೆಲ್ಲವೂ ಸಹ ಗ್ಯಾಸ್ಟ್ರಿಕ್ ಸಮಸ್ಯೆಯ ರೋಗಲಕ್ಷಣಗಳು. ಆಲುಗಡ್ಡೆ ಜ್ಯೂಸ್ ಕುಡಿಯುವುದರಿಂದ ಇಂತಹ ಸಮಸ್ಯೆಗಳಿಗೆ ಮುಕ್ತಿ ಪಡೆದು ಕೊಳ್ಳಬಹುದು. ಒಂದು ಅಥವಾ ಎರಡು ಟೇಬಲ್ ಚಮಚ ಆಲೂಗಡ್ಡೆ ಜ್ಯೂಸ್ ಕುಡಿಯುವುದರಿಂದ ಸಮಸ್ಯೆಗೆ ಪರಿಹಾರ ಸಿಗುತ್ತದೆ.
ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ
![]()
ಇದು ವಿಷಕಾರಿ ಅಂಶಗಳನ್ನು ದೂರಮಾಡುತ್ತದೆ

Know The Health Benefits Of Raw Potato Juice.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm