ಬ್ರೇಕಿಂಗ್ ನ್ಯೂಸ್
09-09-22 09:28 pm Source: Vijayakarnataka ಡಾಕ್ಟರ್ಸ್ ನೋಟ್
ಮಾರುಕಟ್ಟೆಯಲ್ಲಿ ಕೆಲವೊಂದು ಹಣ್ಣುಗಳು ಸೀಸನಲ್. ಯಾವಾಗಲೂ ಸಿಗುವ ಹಣ್ಣುಗಳು ಬೇರೆ ಇರುತ್ತವೆ. ಅಂತಹ ಜಾತಿಗೆ ಸೇರಿದ ಹಣ್ಣು ಎಂದರೆ ಅದು ಪರಂಗಿ ಹಣ್ಣು. ತಿನ್ನಲು ಇದು ತುಂಬಾ ರುಚಿ. ಮತ್ತೆ ಮತ್ತೆ ತಿನ್ನಬೇಕು ಎನಿಸುತ್ತದೆ. ಆದರೆ ಕೆಲವರು ಪರಂಗಿಹಣ್ಣಿನಿಂದ ದೂರವೇ ಉಳಿಯಬೇಕು. ಏಕೆಂದರೆ ಅವರ ಆರೋಗ್ಯಕ್ಕೆ ಪರಂಗಿಹಣ್ಣು ಆಗಿಬರುವುದಿಲ್ಲ. ಪರಂಗಿ ಹಣ್ಣು ತಿಂದರೆ ಅನುಕೂಲಕ್ಕಿಂತ ಅನಾನುಕೂಲವೇ ಜಾಸ್ತಿ. ಹಾಗಾದರೆ ಯಾರು ಪರಂಗಿ ಹಣ್ಣಿನಿಂದ ದೂರ ಇರಬೇಕು ಎಂಬುದನ್ನು ಇಲ್ಲಿ ತಿಳಿದುಕೊಳ್ಳಬಹುದು...
ಗರ್ಭಿಣಿ ಮಹಿಳೆಯರು

ಅನಿಯಮಿತ ಹೃದಯಬಡಿತ ಇರುವವರು

ಪರಂಗಿ ಹಣ್ಣು ಹೃದಯಕ್ಕೆ ಒಳ್ಳೆಯದು. ಆದರೆ ಹೃದಯ ಬಡಿತ ಚೆನ್ನಾಗಿ ಇಲ್ಲದೆ ಇರುವವರು ಪರಂಗಿ ಹಣ್ಣು ತಿನ್ನಬಾರದು. ಅದಕ್ಕೆ ಕಾರಣ ಪರಂಗಿ ಹಣ್ಣಿನಲ್ಲಿ ಕಂಡುಬರುವ ಒಂದು ರೀತಿಯ ಅಮೈನೋ ಆಮ್ಲ. ಇದು ಹೃದಯದ ಆರೋಗ್ಯಕ್ಕೆ ತುಂಬಾ ತೊಂದರೆದಾಯಕ. ಹೈಪೋಥೈರಾಯ್ಡಿಸಂ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಕೂಡ ಇದು ಆಗಿಬರುವುದಿಲ್ಲ.
ಅಲರ್ಜಿಯಿಂದ ಬಳಲುತ್ತಿರುವವರು
![]()
ಕೆಲವು ಜನರಿಗೆ ಮೊದಲೇ ಅಲರ್ಜಿ ಸಮಸ್ಯೆ ಇರುತ್ತದೆ. ಅಂತಹವರು ಪರಂಗಿ ಹಣ್ಣು ತಿನ್ನುವುದರಿಂದ ಉಸಿರಾಟದ ತೊಂದರೆ, ಕೆಮ್ಮು ಮತ್ತು ಕಣ್ಣುಗಳಲ್ಲಿ ನೀರು ತುಂಬಿಕೊಂಡ ಅನುಭವ ಉಂಟಾಗುತ್ತದೆ. ಇನ್ನು ಕೆಲವರಿಗೆ ಪರಂಗಿ ಹಣ್ಣಿನ ವಾಸನೆ ಎಂದರೆ ಅಲರ್ಜಿ. ಅಂತಹವರು ಪರಂಗಿ ಹಣ್ಣು ಮುಟ್ಟದೆ ಇದ್ದರೆ ಒಳ್ಳೆಯದು.
ಕಿಡ್ನಿ ಕಲ್ಲುಗಳು ಇರುವವರು
![]()
ಹೈಪೊಗ್ಲೈಸೆಮಿಯಾ ಸಮಸ್ಯೆ ಇರುವವರು

ರಕ್ತದಲ್ಲಿ ಸಕ್ಕರೆ ಪ್ರಮಾಣ ತುಂಬಾ ಕಡಿಮೆ ಇರುವವರು ಕೂಡ ಪರಂಗಿ ಹಣ್ಣನ್ನು ತಿನ್ನಬಾರದು. ಇದರಿಂದ ಮಧುಮೇಹ ನಿರ್ವಹಣೆ ಕಷ್ಟವಾಗುತ್ತದೆ ಎಂದು ಹೇಳುತ್ತಾರೆ. ಕೆಲವರಿಗೆ ಇದರಿಂದ ಹೃದಯ ಬಡಿತ ಹೆಚ್ಚಾಗಬಹುದು, ಕೈಕಾಲುಗಳು ನಡುಗಬಹುದು, ಮಾನಸಿಕ ಗೊಂದಲ ಉಂಟಾಗಬಹುದು. ಹಾಗಾಗಿ ಪರಂಗಿ ಹಣ್ಣಿನಿಂದ ದೂರವುಳಿಯುವುದು ಒಳ್ಳೆಯದು.
People Who Suffering From This Disease,They Must Avoid Papaya Fruit.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm