ಬ್ರೇಕಿಂಗ್ ನ್ಯೂಸ್
09-09-22 09:28 pm Source: Vijayakarnataka ಡಾಕ್ಟರ್ಸ್ ನೋಟ್
ಮಾರುಕಟ್ಟೆಯಲ್ಲಿ ಕೆಲವೊಂದು ಹಣ್ಣುಗಳು ಸೀಸನಲ್. ಯಾವಾಗಲೂ ಸಿಗುವ ಹಣ್ಣುಗಳು ಬೇರೆ ಇರುತ್ತವೆ. ಅಂತಹ ಜಾತಿಗೆ ಸೇರಿದ ಹಣ್ಣು ಎಂದರೆ ಅದು ಪರಂಗಿ ಹಣ್ಣು. ತಿನ್ನಲು ಇದು ತುಂಬಾ ರುಚಿ. ಮತ್ತೆ ಮತ್ತೆ ತಿನ್ನಬೇಕು ಎನಿಸುತ್ತದೆ. ಆದರೆ ಕೆಲವರು ಪರಂಗಿಹಣ್ಣಿನಿಂದ ದೂರವೇ ಉಳಿಯಬೇಕು. ಏಕೆಂದರೆ ಅವರ ಆರೋಗ್ಯಕ್ಕೆ ಪರಂಗಿಹಣ್ಣು ಆಗಿಬರುವುದಿಲ್ಲ. ಪರಂಗಿ ಹಣ್ಣು ತಿಂದರೆ ಅನುಕೂಲಕ್ಕಿಂತ ಅನಾನುಕೂಲವೇ ಜಾಸ್ತಿ. ಹಾಗಾದರೆ ಯಾರು ಪರಂಗಿ ಹಣ್ಣಿನಿಂದ ದೂರ ಇರಬೇಕು ಎಂಬುದನ್ನು ಇಲ್ಲಿ ತಿಳಿದುಕೊಳ್ಳಬಹುದು...
ಗರ್ಭಿಣಿ ಮಹಿಳೆಯರು

ಅನಿಯಮಿತ ಹೃದಯಬಡಿತ ಇರುವವರು

ಪರಂಗಿ ಹಣ್ಣು ಹೃದಯಕ್ಕೆ ಒಳ್ಳೆಯದು. ಆದರೆ ಹೃದಯ ಬಡಿತ ಚೆನ್ನಾಗಿ ಇಲ್ಲದೆ ಇರುವವರು ಪರಂಗಿ ಹಣ್ಣು ತಿನ್ನಬಾರದು. ಅದಕ್ಕೆ ಕಾರಣ ಪರಂಗಿ ಹಣ್ಣಿನಲ್ಲಿ ಕಂಡುಬರುವ ಒಂದು ರೀತಿಯ ಅಮೈನೋ ಆಮ್ಲ. ಇದು ಹೃದಯದ ಆರೋಗ್ಯಕ್ಕೆ ತುಂಬಾ ತೊಂದರೆದಾಯಕ. ಹೈಪೋಥೈರಾಯ್ಡಿಸಂ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಕೂಡ ಇದು ಆಗಿಬರುವುದಿಲ್ಲ.
ಅಲರ್ಜಿಯಿಂದ ಬಳಲುತ್ತಿರುವವರು
![]()
ಕೆಲವು ಜನರಿಗೆ ಮೊದಲೇ ಅಲರ್ಜಿ ಸಮಸ್ಯೆ ಇರುತ್ತದೆ. ಅಂತಹವರು ಪರಂಗಿ ಹಣ್ಣು ತಿನ್ನುವುದರಿಂದ ಉಸಿರಾಟದ ತೊಂದರೆ, ಕೆಮ್ಮು ಮತ್ತು ಕಣ್ಣುಗಳಲ್ಲಿ ನೀರು ತುಂಬಿಕೊಂಡ ಅನುಭವ ಉಂಟಾಗುತ್ತದೆ. ಇನ್ನು ಕೆಲವರಿಗೆ ಪರಂಗಿ ಹಣ್ಣಿನ ವಾಸನೆ ಎಂದರೆ ಅಲರ್ಜಿ. ಅಂತಹವರು ಪರಂಗಿ ಹಣ್ಣು ಮುಟ್ಟದೆ ಇದ್ದರೆ ಒಳ್ಳೆಯದು.
ಕಿಡ್ನಿ ಕಲ್ಲುಗಳು ಇರುವವರು
![]()
ಹೈಪೊಗ್ಲೈಸೆಮಿಯಾ ಸಮಸ್ಯೆ ಇರುವವರು

ರಕ್ತದಲ್ಲಿ ಸಕ್ಕರೆ ಪ್ರಮಾಣ ತುಂಬಾ ಕಡಿಮೆ ಇರುವವರು ಕೂಡ ಪರಂಗಿ ಹಣ್ಣನ್ನು ತಿನ್ನಬಾರದು. ಇದರಿಂದ ಮಧುಮೇಹ ನಿರ್ವಹಣೆ ಕಷ್ಟವಾಗುತ್ತದೆ ಎಂದು ಹೇಳುತ್ತಾರೆ. ಕೆಲವರಿಗೆ ಇದರಿಂದ ಹೃದಯ ಬಡಿತ ಹೆಚ್ಚಾಗಬಹುದು, ಕೈಕಾಲುಗಳು ನಡುಗಬಹುದು, ಮಾನಸಿಕ ಗೊಂದಲ ಉಂಟಾಗಬಹುದು. ಹಾಗಾಗಿ ಪರಂಗಿ ಹಣ್ಣಿನಿಂದ ದೂರವುಳಿಯುವುದು ಒಳ್ಳೆಯದು.
People Who Suffering From This Disease,They Must Avoid Papaya Fruit.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am