ಬ್ರೇಕಿಂಗ್ ನ್ಯೂಸ್
10-09-22 10:09 pm Source: Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯಕರವಾದ ಜೀವನಕ್ಕೆ ಹಲವು ಮಾರ್ಗಗಳು ಎನ್ನುವಂತೆ ಅನಾರೋಗ್ಯ ತಂದುಕೊಳ್ಳಲು ಸಹ ಹಲವು ಮಾರ್ಗಗಳು ಸುಲಭವಾಗಿ ಸಿಗುತ್ತವೆ. ಆದರೆ ಯಾವುದನ್ನು ಪಾಲಿಸಬೇಕು ಎಂಬುದನ್ನು ನಾವು ತಿಳಿದುಕೊಳ್ಳಬೇಕು. ನಿಜ ಹೇಳಬೇಕು ಎಂದರೆ ಅತ್ಯುತ್ತಮವಾದ ಜೀವನಕ್ಕೆ ಉತ್ತಮ ಜೀವನಶೈಲಿ ಮತ್ತು ಆಹಾರ ಪದ್ಧತಿ ಎರಡು ಬೇಕು. ಜೀವನಶೈಲಿಯಲ್ಲಿ ಸ್ವಲ್ಪ ವ್ಯತ್ಯಾಸ ವಾದರೂ ಅದರಿಂದ ಮಧುಮೇಹ ಅಥವಾ ರಕ್ತದ ಒತ್ತಡ ಬಂದು ಇಡೀ ಜೀವನ ನೆಮ್ಮದಿ ಇಲ್ಲದಂತಾಗುತ್ತದೆ.
ಒಟ್ಟಾರೆ ನಮ್ಮ ಆರೋಗ್ಯದ ಸಮತೋಲನವನ್ನು ಕಾಯ್ದುಕೊಳ್ಳಲು ಕೆಲವು ಆಹಾರ ಪದಾರ್ಥಗಳನ್ನು ದಿನನಿತ್ಯ ಸೇವಿಸುವ ಅಭ್ಯಾಸ ಇಟ್ಟುಕೊಳ್ಳುವುದು ಅನಿವಾರ್ಯ. ಅಂತಹ ಒಂದು ವಿಚಾರದಲ್ಲಿ ಸದ್ಯ ಮೆಂತ್ಯ ಕಾಳುಗಳು ಪ್ರಯೋಜನಕಾರಿ ಎಂದು ಹೇಳಬಹುದು. ಈ ಲೇಖನದಲ್ಲಿ ಮೆಂತೆ ಕಾಳುಗಳನ್ನು ರಾತ್ರಿ ನೆನೆಹಾಕಿ ಬೆಳಗ್ಗೆ ಅದರ ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಏನು ಲಾಭ ಸಿಗುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಬಹುದು....
ಗ್ಯಾಸ್ಟ್ರಿಕ್ ಸಮಸ್ಯೆಗೆ ರಾಮಬಾಣ

ಮಧುಮೇಹ ಸಮಸ್ಯೆ ನಿಯಂತ್ರಣವಾಗುತ್ತದೆ
![]()
ಜೀರ್ಣಾಂಗ ವ್ಯವಸ್ಥೆ ಉತ್ತಮಗೊಳ್ಳುತ್ತದೆ
![]()
ತ್ವಚೆಯ ಆರೋಗ್ಯಕ್ಕೆ ಉತ್ತಮ
ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆಯಾಗುತ್ತದೆ
![]()
ನೆನೆ ಹಾಕಿದ ಮೆಂತ್ಯೆ ಕಾಳುಗಳ ನೀರು ತಯಾರಿ

Fenugreek Seeds Water Has Its Own Health Benefits Which Most People Unaware.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am