ಬ್ರೇಕಿಂಗ್ ನ್ಯೂಸ್
10-09-22 10:09 pm Source: Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯಕರವಾದ ಜೀವನಕ್ಕೆ ಹಲವು ಮಾರ್ಗಗಳು ಎನ್ನುವಂತೆ ಅನಾರೋಗ್ಯ ತಂದುಕೊಳ್ಳಲು ಸಹ ಹಲವು ಮಾರ್ಗಗಳು ಸುಲಭವಾಗಿ ಸಿಗುತ್ತವೆ. ಆದರೆ ಯಾವುದನ್ನು ಪಾಲಿಸಬೇಕು ಎಂಬುದನ್ನು ನಾವು ತಿಳಿದುಕೊಳ್ಳಬೇಕು. ನಿಜ ಹೇಳಬೇಕು ಎಂದರೆ ಅತ್ಯುತ್ತಮವಾದ ಜೀವನಕ್ಕೆ ಉತ್ತಮ ಜೀವನಶೈಲಿ ಮತ್ತು ಆಹಾರ ಪದ್ಧತಿ ಎರಡು ಬೇಕು. ಜೀವನಶೈಲಿಯಲ್ಲಿ ಸ್ವಲ್ಪ ವ್ಯತ್ಯಾಸ ವಾದರೂ ಅದರಿಂದ ಮಧುಮೇಹ ಅಥವಾ ರಕ್ತದ ಒತ್ತಡ ಬಂದು ಇಡೀ ಜೀವನ ನೆಮ್ಮದಿ ಇಲ್ಲದಂತಾಗುತ್ತದೆ.
ಒಟ್ಟಾರೆ ನಮ್ಮ ಆರೋಗ್ಯದ ಸಮತೋಲನವನ್ನು ಕಾಯ್ದುಕೊಳ್ಳಲು ಕೆಲವು ಆಹಾರ ಪದಾರ್ಥಗಳನ್ನು ದಿನನಿತ್ಯ ಸೇವಿಸುವ ಅಭ್ಯಾಸ ಇಟ್ಟುಕೊಳ್ಳುವುದು ಅನಿವಾರ್ಯ. ಅಂತಹ ಒಂದು ವಿಚಾರದಲ್ಲಿ ಸದ್ಯ ಮೆಂತ್ಯ ಕಾಳುಗಳು ಪ್ರಯೋಜನಕಾರಿ ಎಂದು ಹೇಳಬಹುದು. ಈ ಲೇಖನದಲ್ಲಿ ಮೆಂತೆ ಕಾಳುಗಳನ್ನು ರಾತ್ರಿ ನೆನೆಹಾಕಿ ಬೆಳಗ್ಗೆ ಅದರ ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಏನು ಲಾಭ ಸಿಗುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಬಹುದು....
ಗ್ಯಾಸ್ಟ್ರಿಕ್ ಸಮಸ್ಯೆಗೆ ರಾಮಬಾಣ

ಮಧುಮೇಹ ಸಮಸ್ಯೆ ನಿಯಂತ್ರಣವಾಗುತ್ತದೆ
![]()
ಜೀರ್ಣಾಂಗ ವ್ಯವಸ್ಥೆ ಉತ್ತಮಗೊಳ್ಳುತ್ತದೆ
![]()
ತ್ವಚೆಯ ಆರೋಗ್ಯಕ್ಕೆ ಉತ್ತಮ
ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆಯಾಗುತ್ತದೆ
![]()
ನೆನೆ ಹಾಕಿದ ಮೆಂತ್ಯೆ ಕಾಳುಗಳ ನೀರು ತಯಾರಿ

Fenugreek Seeds Water Has Its Own Health Benefits Which Most People Unaware.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm