ಬ್ರೇಕಿಂಗ್ ನ್ಯೂಸ್
            
                        10-09-22 10:09 pm Source: Vijayakarnataka ಡಾಕ್ಟರ್ಸ್ ನೋಟ್
            ಆರೋಗ್ಯಕರವಾದ ಜೀವನಕ್ಕೆ ಹಲವು ಮಾರ್ಗಗಳು ಎನ್ನುವಂತೆ ಅನಾರೋಗ್ಯ ತಂದುಕೊಳ್ಳಲು ಸಹ ಹಲವು ಮಾರ್ಗಗಳು ಸುಲಭವಾಗಿ ಸಿಗುತ್ತವೆ. ಆದರೆ ಯಾವುದನ್ನು ಪಾಲಿಸಬೇಕು ಎಂಬುದನ್ನು ನಾವು ತಿಳಿದುಕೊಳ್ಳಬೇಕು. ನಿಜ ಹೇಳಬೇಕು ಎಂದರೆ ಅತ್ಯುತ್ತಮವಾದ ಜೀವನಕ್ಕೆ ಉತ್ತಮ ಜೀವನಶೈಲಿ ಮತ್ತು ಆಹಾರ ಪದ್ಧತಿ ಎರಡು ಬೇಕು. ಜೀವನಶೈಲಿಯಲ್ಲಿ ಸ್ವಲ್ಪ ವ್ಯತ್ಯಾಸ ವಾದರೂ ಅದರಿಂದ ಮಧುಮೇಹ ಅಥವಾ ರಕ್ತದ ಒತ್ತಡ ಬಂದು ಇಡೀ ಜೀವನ ನೆಮ್ಮದಿ ಇಲ್ಲದಂತಾಗುತ್ತದೆ.
ಒಟ್ಟಾರೆ ನಮ್ಮ ಆರೋಗ್ಯದ ಸಮತೋಲನವನ್ನು ಕಾಯ್ದುಕೊಳ್ಳಲು ಕೆಲವು ಆಹಾರ ಪದಾರ್ಥಗಳನ್ನು ದಿನನಿತ್ಯ ಸೇವಿಸುವ ಅಭ್ಯಾಸ ಇಟ್ಟುಕೊಳ್ಳುವುದು ಅನಿವಾರ್ಯ. ಅಂತಹ ಒಂದು ವಿಚಾರದಲ್ಲಿ ಸದ್ಯ ಮೆಂತ್ಯ ಕಾಳುಗಳು ಪ್ರಯೋಜನಕಾರಿ ಎಂದು ಹೇಳಬಹುದು. ಈ ಲೇಖನದಲ್ಲಿ ಮೆಂತೆ ಕಾಳುಗಳನ್ನು ರಾತ್ರಿ ನೆನೆಹಾಕಿ ಬೆಳಗ್ಗೆ ಅದರ ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಏನು ಲಾಭ ಸಿಗುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಬಹುದು....
ಗ್ಯಾಸ್ಟ್ರಿಕ್ ಸಮಸ್ಯೆಗೆ ರಾಮಬಾಣ

ಮಧುಮೇಹ ಸಮಸ್ಯೆ ನಿಯಂತ್ರಣವಾಗುತ್ತದೆ
![]()
ಜೀರ್ಣಾಂಗ ವ್ಯವಸ್ಥೆ ಉತ್ತಮಗೊಳ್ಳುತ್ತದೆ
![]()
ತ್ವಚೆಯ ಆರೋಗ್ಯಕ್ಕೆ ಉತ್ತಮ
ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆಯಾಗುತ್ತದೆ
![]()
ನೆನೆ ಹಾಕಿದ ಮೆಂತ್ಯೆ ಕಾಳುಗಳ ನೀರು ತಯಾರಿ

            
            
            Fenugreek Seeds Water Has Its Own Health Benefits Which Most People Unaware.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm