ಬ್ರೇಕಿಂಗ್ ನ್ಯೂಸ್
12-09-22 07:39 pm Source: Vijayakarnataka ಡಾಕ್ಟರ್ಸ್ ನೋಟ್
ವಿಪರೀತ ಹಿಂಸೆ ಕೊಡುವ ಮೈಗ್ರೇನ್ ತಲೆನೋವಿಗೆ ಏನಾದರೂ ಪರಿಹಾರ ಕಂಡುಕೊಳ್ಳಬೇಕು ಎಂದು ಆಲೋಚಿಸುತ್ತಿದ್ದರೆ, ನಿಮಗೊಂದು ಹೊಸ ತರಹದ ಪರಿಹಾರವನ್ನು ಹೇಳಲು ಹೊರಟಿದ್ದೇವೆ. ಅದು ನಮ್ಮ ನಿಮ್ಮ ಮನೆಯಲ್ಲಿ ಒಂದು ತರಕಾರಿಯಾಗಿ ಬಳಸಲ್ಪಡುವ ಆಹಾರ ಪದಾರ್ಥ. ಯಾವುದು ಗೊತ್ತಾ?
ನೀವು ಗೋಬಿಮಂಚೂರಿ ಮಾಡಲು ಬಳಸುವ ಎಲೆಕೋಸು! ಹೌದು. ಎಲೆಕೋಸಿನಲ್ಲಿ ತಲೆನೋವನ್ನು ಉಪಶಮನ ಮಾಡುವ ಗುಣವಿದೆ. ಹೀಗೆ ಎಂದು ಸಂಶೋಧನೆ ಹೇಳಿದೆ. ಎಲೆಕೋಸಿನ ಎಲೆಗಳನ್ನು ಬಳಸುವ ಮೂಲಕ ತಲೆನೋವನ್ನು ಪರಿಹರಿಸಿಕೊಳ್ಳಬಹುದು. ಈ ಲೇಖನದಲ್ಲಿ ಈ ವಿಚಾರವಾಗಿ ತಿಳಿಸಿಕೊಡಲಾಗಿದೆ.,,,
ಎಲೆಕೋಸು ಮತ್ತು ತಲೆನೋವು

ಮೈಗ್ರೇನ್ ಸಮಸ್ಯೆ ಇದ್ದರೆ

ಒಂದು ವೇಳೆ ನಿಮಗೂ ಸಹ ಮೈಗ್ರೇನ್ ತೊಂದರೆ ಇದ್ದರೆ, ಹೂಕೋಸಿನ ಎಲೆಗಳನ್ನು ನೈಸರ್ಗಿಕವಾದ ನೋವು ನಿವಾರಕವಾಗಿ ಬಳಸಬಹುದಾಗಿದೆ. ಹೇಗೆಂದು ನೋಡೋಣ ಬನ್ನಿ...
ಮೈಗ್ರೇನ್ಗೆ ಕ್ಯಾಬೇಜ್ ಬಳಸುವ ವಿಧಾನ
/greencabbageDianaMiller-750a13ed901b46cd807bee7ed0ed8586.jpg)
ಮೈಗ್ರೇನ್ಗೆ ಒಂದಿಷ್ಟು ಮನೆಮದ್ದುಗಳು

ಶುಂಠಿ:ಆಯುರ್ವೇದದಲ್ಲಿ ಶುಂಠಿಗೆ ವಿಶೇಷವಾದ ಸ್ಥಾನಮಾನವಿದೆ. ಹಿಂದಿನ ಕಾಲದಿಂದಲೂ ಕೂಡ ಅಷ್ಟೇ ಶುಂಠಿಯನ್ನು ಹಲವಾರು ಔಷಧಿಗಳಲ್ಲಿ ಬಳಕೆ ಮಾಡುತ್ತಾ ಬರಲಾಗಿದೆ. ಏಕೆಂದರೆ ಹಲವಾರು ಆರೋಗ್ಯ ಸಮಸ್ಯೆಗಳ ಪರಿಹಾರ ಮಾಡುವಲ್ಲಿ ಇವುಗಳ ಪಾತ್ರ ಬಲು ದೊಡ್ಡದು.
ಇನ್ನು ಮೈಗ್ರೇನ್ ಸಮಸ್ಯೆ ಇರುವವರು ಸ್ವಲ್ಪ ಶುಂಠಿ ಪುಡಿಯನ್ನು ಬಿಸಿ ನೀರಿನಲ್ಲಿ ಹಾಕಿ ಮಿಶ್ರಣ ಮಾಡಿ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದರ ಜೊತೆಗೆ ಶುಂಠಿ ಚಹಾ ಕೂಡ ಸೇವನೆ ಮಾಡಬಹುದು.
ಗಿಡಮೂಲಿಕೆ ತೈಲದ ಮಸಾಜ್
![]()
ತಲೆನೋವು ಎದುರಾದ ಕೂಡಲೇ ಕುತ್ತಿಗೆ ಮತ್ತು ಭುಜಗಳ ಭಾಗಕ್ಕೆ ಕೊಂಚ ಮಸಾಜ್ ಮಾಡಿಸಿ ಕೊಳ್ಳುವು ದರಿಂದಲೂ ಈ ನೋವು ಉಲ್ಬಣಗೊಳ್ಳದಂತೆ ತಡೆಯ ಬಹುದು. ಮಸಾಜ್ಗಾಗಿ ಗಿಡಮೂಲಿಕೆ ತೈಲ ಗಳಾದ ಪುದೀನಾ ತೈಲ ಅಥವಾ ರೋಸ್ಮರಿ ತೈಲವನ್ನು ಬಳಸಬಹುದು.
ಸರಿಯಾದ ಆಹಾರವನ್ನು ಸೇವನೆ ಮಾಡಿ
![]()
ತಜ್ಞರು ಹೇಳುವ ಹಾಗೆ ಕೆಲವೊಂದು ಆಹಾರ ಪದಾರ್ಥಗಳು ಹೆಚ್ಚಾಗಿ ಎಣ್ಣೆಯಾಂಶ ಇರುವ ಆಹಾರ ಪದಾರ್ಥಗಳು ನಮ್ಮ ದೇಹದಲ್ಲಿ ಉರಿಯೂತದ ಪ್ರಭಾವವನ್ನು ಹೆಚ್ಚು ಮಾಡಿ, ತಲೆ ನೋವಿನ ಸಮಸ್ಯೆಗೆ ಕಾರಣವಾಗುತ್ತದೆ. ಮೈಗ್ರೇನ್ ಸಮಸ್ಯೆ ಕೂಡ ಕಂಡುಬರಲು ಇದೇ ಕಾರಣ. ಹಾಗಾಗಿ ಯಾವ ಆಹಾರ ಪದಾರ್ಥಗಳನ್ನು ತಿಂದರೆ ನಿಮಗೆ ತಲೆನೋವು ಬರುತ್ತದೆ ಎಂಬುದನ್ನು ಮೊದಲು ತಿಳಿದುಕೊಂಡು ಅವುಗಳಿಂದ ಸಾಧ್ಯವಾದಷ್ಟು ದೂರವಿರಿ.
ಗ್ರೀನ್ ಟೀ

Migraine Can Be Reduced By Cabbage Magically.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm