ಬ್ರೇಕಿಂಗ್ ನ್ಯೂಸ್
13-09-22 08:37 pm Source: Vijayakarnataka ಡಾಕ್ಟರ್ಸ್ ನೋಟ್
ಜೀವನದಲ್ಲಿ ಪ್ರತಿಯೊಬ್ಬರಿಗೂ ಒಂದು ಆಸೆ ಇರುತ್ತದೆ, ನಾವು ಜೀವನದಲ್ಲಿ ಚೆನ್ನಾಗಿ ದುಡಿಯ ಬೇಕು, ಆರೋಗ್ಯಕರವಾಗಿ ಜೀವನ ನಡೆಸಬೇಕು, ಇತರರಿಗೆ ಮಾದರಿಯಾಗಿ ಬದುಕಬೇಕು ಎನ್ನುವ ಆಸೆ ಇರುತ್ತದೆ. ಆದರೆ ಆರೋಗ್ಯಕರವಾಗಿ ಜೀವನ ಮಾಡಬೇಕು ಎಂದರೆ, ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಷ್ಟೇ ಆರೋಗ್ಯಕರ ಆಹಾರ ಪದಾರ್ಥಗಳನ್ನು ಸೇರಿಸಬೇಕು.
ಹೇಳಿಕೇಳಿ ಈಗ ಮಳೆಗಾಲದ ಸೀಸನ್ ವಾತಾವರಣದಲ್ಲಿ ಉಂಟಾಗುವ ಏರುಪೇರಿನಿಂದಾಗಿ ಪದೇ ಪದೇ ಹುಷಾರು ತಪ್ಪುವುದು, ಶೀತ, ನೆಗಡಿ, ಕೆಮ್ಮು ಸಮಸ್ಯೆಗಳು ಎದುರಾಗುವುದು ಮಾಮೂಲು ಅದರಲ್ಲೂ ಈ ಕೆಮ್ಮಿನ ಸಮಸ್ಯೆಯನ್ನು ಹಾಗೇ ನಿರ್ಲಕ್ಷ್ಯ ಮಾಡುತ್ತಾ ಹೋದರೆ, ಎದೆಯಲ್ಲಿ ಹಾಗೂ ಗಂಟಲಿನ ಭಾಗದಲ್ಲಿ ಕಫದ ಸಮಸ್ಯೆ ಉಂಟಾಗಿ, ಅದು ಕೊನೆಗೆ ಶ್ವಾಸ ಕೋಶದ ಸಮಸ್ಯೆಯವರೆಗೂ ಹೋಗುತ್ತದೆ.
ಒಂದು ವೇಳೆ ಈ ಶ್ವಾಸಕೋಶದಲ್ಲಿ ಏರುಪೇರಾದರೆ ಉಸಿರಾಟ ವ್ಯವಸ್ಥೆಗೆ ತೀವ್ರ ತೊಂದರೆ ಎದುರಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ದೇಹದ ರೋಗನಿರೋಧಕ ಶಕ್ತಿಗಳನ್ನು ಹೆಚ್ಚು ಮಾಡಿ ಶ್ವಾಸಕೋಶದ ಸೋಂಕುಗಳನ್ನು ದೂರ ಮಾಡಬಲ್ಲ ಹಾಗೂ ಉಸಿರಾಟ ವ್ಯವಸ್ಥೆಗೆ ಸಮಸ್ಯೆ ಎದುರಾಗದೇ ಇರುವ ನೋಡಿಕೊಳ್ಳುವ ಕೆಲವೊಂದು ಆಹಾರಗಳ ಬಗ್ಗೆ ನೀಡಿದ್ದೇವೆ ಮುಂದೆ ಓದಿ..
ಸೀಬೆಹಣ್ಣು
ದೊಣ್ಣೆಮೆಣಸು

ಬ್ರಾಕೋಲಿ

ದಾಳಿಂಬೆ ಹಣ್ಣು

Here Is A Lists Of Foods For Healthy Lungs And Improved Breathing.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am