ಬ್ರೇಕಿಂಗ್ ನ್ಯೂಸ್
13-09-22 08:37 pm Source: Vijayakarnataka ಡಾಕ್ಟರ್ಸ್ ನೋಟ್
ಜೀವನದಲ್ಲಿ ಪ್ರತಿಯೊಬ್ಬರಿಗೂ ಒಂದು ಆಸೆ ಇರುತ್ತದೆ, ನಾವು ಜೀವನದಲ್ಲಿ ಚೆನ್ನಾಗಿ ದುಡಿಯ ಬೇಕು, ಆರೋಗ್ಯಕರವಾಗಿ ಜೀವನ ನಡೆಸಬೇಕು, ಇತರರಿಗೆ ಮಾದರಿಯಾಗಿ ಬದುಕಬೇಕು ಎನ್ನುವ ಆಸೆ ಇರುತ್ತದೆ. ಆದರೆ ಆರೋಗ್ಯಕರವಾಗಿ ಜೀವನ ಮಾಡಬೇಕು ಎಂದರೆ, ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಷ್ಟೇ ಆರೋಗ್ಯಕರ ಆಹಾರ ಪದಾರ್ಥಗಳನ್ನು ಸೇರಿಸಬೇಕು.
ಹೇಳಿಕೇಳಿ ಈಗ ಮಳೆಗಾಲದ ಸೀಸನ್ ವಾತಾವರಣದಲ್ಲಿ ಉಂಟಾಗುವ ಏರುಪೇರಿನಿಂದಾಗಿ ಪದೇ ಪದೇ ಹುಷಾರು ತಪ್ಪುವುದು, ಶೀತ, ನೆಗಡಿ, ಕೆಮ್ಮು ಸಮಸ್ಯೆಗಳು ಎದುರಾಗುವುದು ಮಾಮೂಲು ಅದರಲ್ಲೂ ಈ ಕೆಮ್ಮಿನ ಸಮಸ್ಯೆಯನ್ನು ಹಾಗೇ ನಿರ್ಲಕ್ಷ್ಯ ಮಾಡುತ್ತಾ ಹೋದರೆ, ಎದೆಯಲ್ಲಿ ಹಾಗೂ ಗಂಟಲಿನ ಭಾಗದಲ್ಲಿ ಕಫದ ಸಮಸ್ಯೆ ಉಂಟಾಗಿ, ಅದು ಕೊನೆಗೆ ಶ್ವಾಸ ಕೋಶದ ಸಮಸ್ಯೆಯವರೆಗೂ ಹೋಗುತ್ತದೆ.
ಒಂದು ವೇಳೆ ಈ ಶ್ವಾಸಕೋಶದಲ್ಲಿ ಏರುಪೇರಾದರೆ ಉಸಿರಾಟ ವ್ಯವಸ್ಥೆಗೆ ತೀವ್ರ ತೊಂದರೆ ಎದುರಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ದೇಹದ ರೋಗನಿರೋಧಕ ಶಕ್ತಿಗಳನ್ನು ಹೆಚ್ಚು ಮಾಡಿ ಶ್ವಾಸಕೋಶದ ಸೋಂಕುಗಳನ್ನು ದೂರ ಮಾಡಬಲ್ಲ ಹಾಗೂ ಉಸಿರಾಟ ವ್ಯವಸ್ಥೆಗೆ ಸಮಸ್ಯೆ ಎದುರಾಗದೇ ಇರುವ ನೋಡಿಕೊಳ್ಳುವ ಕೆಲವೊಂದು ಆಹಾರಗಳ ಬಗ್ಗೆ ನೀಡಿದ್ದೇವೆ ಮುಂದೆ ಓದಿ..
ಸೀಬೆಹಣ್ಣು
ದೊಣ್ಣೆಮೆಣಸು

ಬ್ರಾಕೋಲಿ

ದಾಳಿಂಬೆ ಹಣ್ಣು

Here Is A Lists Of Foods For Healthy Lungs And Improved Breathing.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm