ಬ್ರೇಕಿಂಗ್ ನ್ಯೂಸ್
14-09-22 10:17 pm Source: Vijayakarnataka ಡಾಕ್ಟರ್ಸ್ ನೋಟ್
ಬೆಂಡೆಕಾಯಿ ಲೋಳೆ, ಅದನ್ನು ತಿನ್ನುವುದಿಲ್ಲ ಎಂದು ಮೂಗು ಮುರಿಯುವವರು ಸ್ವಲ್ಪ ಇಲ್ಲಿ ಕೇಳಬೇಕು. ಏಕೆಂದರೆ, ನಿಮ್ಮ ಮನೆಯಲ್ಲಿ ಒಂದು ವೇಳೆ ಯಾರಾದರೂ ಸಕ್ಕರೆ ಕಾಯಿಲೆ ಇರುವ ವರು ಇದ್ದರೆ, ಅಂತಹವರಿಗೆ ಈ ಲೇಖನ ನೆರವಾಗಬಹುದು. ಏಕೆಂದರೆ ಹೇಗಪ್ಪ ಸಕ್ಕರೆ ಕಾಯಿಲೆಯನ್ನು ಕಂಟ್ರೋಲ್ ಮಾಡುವುದು ಎಂದು ಆಲೋಚನೆ ಮಾಡುತ್ತಿರುವವರಿಗೆ ಬೆಂಡೆಕಾಯಿ ಹೇಗೆಲ್ಲಾ ಪ್ರಯೋಜನ ನೀಡುತ್ತದೆ ಎಂಬುದನ್ನು ಇಲ್ಲಿ ತಿಳಿಸಿಕೊಡಲಾಗಿದೆ.
ನಿಮ್ಮ ಮಧುಮೇಹ ಸಮಸ್ಯೆಯನ್ನು ಕಟ್ಟಿಹಾಕಲು ಬೆಂಡೆಕಾಯಿ ತನ್ನದೇ ಆದ ರೀತಿಯಲ್ಲಿ ಪ್ರಯತ್ನ ಮಾಡುತ್ತದೆ. ಹಾಗಾದ್ರೆ ಈ ಬೆಂಡೆಕಾಯಿಯಲ್ಲಿ ಅಂತಹ ಪ್ರಯೋಜನಗಳು ಏನೆಲ್ಲಾ ಅಡಗಿದೆ ಎನ್ನುವುದನ್ನು ನೋಡೋಣ ಬನ್ನಿ...
ವಿಟಮಿನ್ ಬಿ ಇದೆ
![]()
ಹೌದು ಬೆಂಡೆಕಾಯಿಯಲ್ಲಿ ನಮ್ಮ ದೇಹಕ್ಕೆ ಬೇಕು ಎನಿಸುವಂತಹ ಬಹುತೇಕ ಪೌಷ್ಟಿಕ ಸತ್ವಗಳು ಸಿಗುತ್ತವೆ. ಅವುಗಳಲ್ಲಿ ವಿಟಮಿನ್ ಬಿ6 ಸಹ ಒಂದು. ಇದರ ಜೊತೆಗೆ ಕಬ್ಬಿಣದ ಅಂಶ ಮತ್ತು ನಾರಿನ ಪ್ರಮಾಣ ಕೂಡ ಇರುವುದರಿಂದ ನ್ಯೂರೋಪತಿ ಹೆಚ್ಚಾಗುವ ಸಾಧ್ಯತೆಯನ್ನು ತಡೆಯುತ್ತದೆ ಜೊತೆಗೆ ಹೋಮೊಸಿಸ್ಟೀನೆ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಇದರ ಕಾರಣದಿಂದ ಮಧುಮೇಹ ಕಂಟ್ರೋಲ್ ನಲ್ಲಿ ಉಳಿಯುತ್ತದೆ ಎಂದು ಹೇಳಬಹುದು.
ಗ್ಲೈಸೆಮಿಕ್ ಸೂಚ್ಯಂಕದ ರಹಸ್ಯ

ನಾರಿನಾಂಶ ನೋಡುವುದಾದರೆ...

ಕ್ಯಾಲೋರಿಗಳು ಕಡಿಮೆ ಇವೆ

ಪೌಷ್ಟಿಕ ಸತ್ವಗಳು- ಒಂದು ವರದಾನ

ಬೆಂಡೆಕಾಯಿಯ ಇತರ ಆರೋಗ್ಯ ಪ್ರಯೋಜನಗಳು

ಮೂಳೆಗಳ ಆರೋಗ್ಯಕ್ಕೆ
![]()
ಮೂಳೆಗಳ ಆರೋಗ್ಯವನ್ನು ವೃದ್ಧಿಸುವ ವಿಟಮಿನ್ ಕೆ ಪ್ರಮಾಣ ಬೆಂಡೆಕಾಯಿಯಲ್ಲಿ ಬಹಳ ಹೆಚ್ಚಾಗಿ ಕಂಡುಬರುತ್ತದೆ. ಅಷ್ಟಲ್ಲದೇ ರಕ್ತ ಹೆಪ್ಪುಗಟ್ಟುವ ಸಾಧ್ಯತೆಯನ್ನು ಸಹ ಇದು ತಪ್ಪಿಸುತ್ತದೆ.
ಕಣ್ಣುಗಳ ಆರೋಗ್ಯಕ್ಕೆ
![]()
Sugar Patients Can Surely Benefit From Okra.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 01:49 pm
HK News Staffer
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am