ಬ್ರೇಕಿಂಗ್ ನ್ಯೂಸ್
14-09-22 10:17 pm Source: Vijayakarnataka ಡಾಕ್ಟರ್ಸ್ ನೋಟ್
ಬೆಂಡೆಕಾಯಿ ಲೋಳೆ, ಅದನ್ನು ತಿನ್ನುವುದಿಲ್ಲ ಎಂದು ಮೂಗು ಮುರಿಯುವವರು ಸ್ವಲ್ಪ ಇಲ್ಲಿ ಕೇಳಬೇಕು. ಏಕೆಂದರೆ, ನಿಮ್ಮ ಮನೆಯಲ್ಲಿ ಒಂದು ವೇಳೆ ಯಾರಾದರೂ ಸಕ್ಕರೆ ಕಾಯಿಲೆ ಇರುವ ವರು ಇದ್ದರೆ, ಅಂತಹವರಿಗೆ ಈ ಲೇಖನ ನೆರವಾಗಬಹುದು. ಏಕೆಂದರೆ ಹೇಗಪ್ಪ ಸಕ್ಕರೆ ಕಾಯಿಲೆಯನ್ನು ಕಂಟ್ರೋಲ್ ಮಾಡುವುದು ಎಂದು ಆಲೋಚನೆ ಮಾಡುತ್ತಿರುವವರಿಗೆ ಬೆಂಡೆಕಾಯಿ ಹೇಗೆಲ್ಲಾ ಪ್ರಯೋಜನ ನೀಡುತ್ತದೆ ಎಂಬುದನ್ನು ಇಲ್ಲಿ ತಿಳಿಸಿಕೊಡಲಾಗಿದೆ.
ನಿಮ್ಮ ಮಧುಮೇಹ ಸಮಸ್ಯೆಯನ್ನು ಕಟ್ಟಿಹಾಕಲು ಬೆಂಡೆಕಾಯಿ ತನ್ನದೇ ಆದ ರೀತಿಯಲ್ಲಿ ಪ್ರಯತ್ನ ಮಾಡುತ್ತದೆ. ಹಾಗಾದ್ರೆ ಈ ಬೆಂಡೆಕಾಯಿಯಲ್ಲಿ ಅಂತಹ ಪ್ರಯೋಜನಗಳು ಏನೆಲ್ಲಾ ಅಡಗಿದೆ ಎನ್ನುವುದನ್ನು ನೋಡೋಣ ಬನ್ನಿ...
ವಿಟಮಿನ್ ಬಿ ಇದೆ
![]()
ಹೌದು ಬೆಂಡೆಕಾಯಿಯಲ್ಲಿ ನಮ್ಮ ದೇಹಕ್ಕೆ ಬೇಕು ಎನಿಸುವಂತಹ ಬಹುತೇಕ ಪೌಷ್ಟಿಕ ಸತ್ವಗಳು ಸಿಗುತ್ತವೆ. ಅವುಗಳಲ್ಲಿ ವಿಟಮಿನ್ ಬಿ6 ಸಹ ಒಂದು. ಇದರ ಜೊತೆಗೆ ಕಬ್ಬಿಣದ ಅಂಶ ಮತ್ತು ನಾರಿನ ಪ್ರಮಾಣ ಕೂಡ ಇರುವುದರಿಂದ ನ್ಯೂರೋಪತಿ ಹೆಚ್ಚಾಗುವ ಸಾಧ್ಯತೆಯನ್ನು ತಡೆಯುತ್ತದೆ ಜೊತೆಗೆ ಹೋಮೊಸಿಸ್ಟೀನೆ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಇದರ ಕಾರಣದಿಂದ ಮಧುಮೇಹ ಕಂಟ್ರೋಲ್ ನಲ್ಲಿ ಉಳಿಯುತ್ತದೆ ಎಂದು ಹೇಳಬಹುದು.
ಗ್ಲೈಸೆಮಿಕ್ ಸೂಚ್ಯಂಕದ ರಹಸ್ಯ

ನಾರಿನಾಂಶ ನೋಡುವುದಾದರೆ...

ಕ್ಯಾಲೋರಿಗಳು ಕಡಿಮೆ ಇವೆ

ಪೌಷ್ಟಿಕ ಸತ್ವಗಳು- ಒಂದು ವರದಾನ

ಬೆಂಡೆಕಾಯಿಯ ಇತರ ಆರೋಗ್ಯ ಪ್ರಯೋಜನಗಳು

ಮೂಳೆಗಳ ಆರೋಗ್ಯಕ್ಕೆ
![]()
ಮೂಳೆಗಳ ಆರೋಗ್ಯವನ್ನು ವೃದ್ಧಿಸುವ ವಿಟಮಿನ್ ಕೆ ಪ್ರಮಾಣ ಬೆಂಡೆಕಾಯಿಯಲ್ಲಿ ಬಹಳ ಹೆಚ್ಚಾಗಿ ಕಂಡುಬರುತ್ತದೆ. ಅಷ್ಟಲ್ಲದೇ ರಕ್ತ ಹೆಪ್ಪುಗಟ್ಟುವ ಸಾಧ್ಯತೆಯನ್ನು ಸಹ ಇದು ತಪ್ಪಿಸುತ್ತದೆ.
ಕಣ್ಣುಗಳ ಆರೋಗ್ಯಕ್ಕೆ
![]()
Sugar Patients Can Surely Benefit From Okra.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm