ಬ್ರೇಕಿಂಗ್ ನ್ಯೂಸ್
14-09-22 10:17 pm Source: Vijayakarnataka ಡಾಕ್ಟರ್ಸ್ ನೋಟ್
ಬೆಂಡೆಕಾಯಿ ಲೋಳೆ, ಅದನ್ನು ತಿನ್ನುವುದಿಲ್ಲ ಎಂದು ಮೂಗು ಮುರಿಯುವವರು ಸ್ವಲ್ಪ ಇಲ್ಲಿ ಕೇಳಬೇಕು. ಏಕೆಂದರೆ, ನಿಮ್ಮ ಮನೆಯಲ್ಲಿ ಒಂದು ವೇಳೆ ಯಾರಾದರೂ ಸಕ್ಕರೆ ಕಾಯಿಲೆ ಇರುವ ವರು ಇದ್ದರೆ, ಅಂತಹವರಿಗೆ ಈ ಲೇಖನ ನೆರವಾಗಬಹುದು. ಏಕೆಂದರೆ ಹೇಗಪ್ಪ ಸಕ್ಕರೆ ಕಾಯಿಲೆಯನ್ನು ಕಂಟ್ರೋಲ್ ಮಾಡುವುದು ಎಂದು ಆಲೋಚನೆ ಮಾಡುತ್ತಿರುವವರಿಗೆ ಬೆಂಡೆಕಾಯಿ ಹೇಗೆಲ್ಲಾ ಪ್ರಯೋಜನ ನೀಡುತ್ತದೆ ಎಂಬುದನ್ನು ಇಲ್ಲಿ ತಿಳಿಸಿಕೊಡಲಾಗಿದೆ.
ನಿಮ್ಮ ಮಧುಮೇಹ ಸಮಸ್ಯೆಯನ್ನು ಕಟ್ಟಿಹಾಕಲು ಬೆಂಡೆಕಾಯಿ ತನ್ನದೇ ಆದ ರೀತಿಯಲ್ಲಿ ಪ್ರಯತ್ನ ಮಾಡುತ್ತದೆ. ಹಾಗಾದ್ರೆ ಈ ಬೆಂಡೆಕಾಯಿಯಲ್ಲಿ ಅಂತಹ ಪ್ರಯೋಜನಗಳು ಏನೆಲ್ಲಾ ಅಡಗಿದೆ ಎನ್ನುವುದನ್ನು ನೋಡೋಣ ಬನ್ನಿ...
ವಿಟಮಿನ್ ಬಿ ಇದೆ
ಹೌದು ಬೆಂಡೆಕಾಯಿಯಲ್ಲಿ ನಮ್ಮ ದೇಹಕ್ಕೆ ಬೇಕು ಎನಿಸುವಂತಹ ಬಹುತೇಕ ಪೌಷ್ಟಿಕ ಸತ್ವಗಳು ಸಿಗುತ್ತವೆ. ಅವುಗಳಲ್ಲಿ ವಿಟಮಿನ್ ಬಿ6 ಸಹ ಒಂದು. ಇದರ ಜೊತೆಗೆ ಕಬ್ಬಿಣದ ಅಂಶ ಮತ್ತು ನಾರಿನ ಪ್ರಮಾಣ ಕೂಡ ಇರುವುದರಿಂದ ನ್ಯೂರೋಪತಿ ಹೆಚ್ಚಾಗುವ ಸಾಧ್ಯತೆಯನ್ನು ತಡೆಯುತ್ತದೆ ಜೊತೆಗೆ ಹೋಮೊಸಿಸ್ಟೀನೆ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಇದರ ಕಾರಣದಿಂದ ಮಧುಮೇಹ ಕಂಟ್ರೋಲ್ ನಲ್ಲಿ ಉಳಿಯುತ್ತದೆ ಎಂದು ಹೇಳಬಹುದು.
ಗ್ಲೈಸೆಮಿಕ್ ಸೂಚ್ಯಂಕದ ರಹಸ್ಯ
ನಾರಿನಾಂಶ ನೋಡುವುದಾದರೆ...
ಕ್ಯಾಲೋರಿಗಳು ಕಡಿಮೆ ಇವೆ
ಪೌಷ್ಟಿಕ ಸತ್ವಗಳು- ಒಂದು ವರದಾನ
ಬೆಂಡೆಕಾಯಿಯ ಇತರ ಆರೋಗ್ಯ ಪ್ರಯೋಜನಗಳು
ಮೂಳೆಗಳ ಆರೋಗ್ಯಕ್ಕೆ
ಮೂಳೆಗಳ ಆರೋಗ್ಯವನ್ನು ವೃದ್ಧಿಸುವ ವಿಟಮಿನ್ ಕೆ ಪ್ರಮಾಣ ಬೆಂಡೆಕಾಯಿಯಲ್ಲಿ ಬಹಳ ಹೆಚ್ಚಾಗಿ ಕಂಡುಬರುತ್ತದೆ. ಅಷ್ಟಲ್ಲದೇ ರಕ್ತ ಹೆಪ್ಪುಗಟ್ಟುವ ಸಾಧ್ಯತೆಯನ್ನು ಸಹ ಇದು ತಪ್ಪಿಸುತ್ತದೆ.
ಕಣ್ಣುಗಳ ಆರೋಗ್ಯಕ್ಕೆ
Sugar Patients Can Surely Benefit From Okra.
02-05-25 10:00 pm
Bangalore Correspondent
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 10:47 pm
Mangalore Correspondent
Mangalore Suhas Shetty Murder, Shobha Karandl...
02-05-25 09:26 pm
B Y Vijayendra, Suhas Shetty Murder, Mangalor...
02-05-25 06:44 pm
Brijesh Chowta, NIA, Suhas Shetty Murder: ಸುಹ...
02-05-25 06:31 pm
Mangalore Suhas Shetty Murder, ADGP Hitendra:...
02-05-25 03:10 pm
02-05-25 12:00 pm
Mangalore Correspondent
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm