ಬ್ರೇಕಿಂಗ್ ನ್ಯೂಸ್
14-09-22 10:17 pm Source: Vijayakarnataka ಡಾಕ್ಟರ್ಸ್ ನೋಟ್
ಬೆಂಡೆಕಾಯಿ ಲೋಳೆ, ಅದನ್ನು ತಿನ್ನುವುದಿಲ್ಲ ಎಂದು ಮೂಗು ಮುರಿಯುವವರು ಸ್ವಲ್ಪ ಇಲ್ಲಿ ಕೇಳಬೇಕು. ಏಕೆಂದರೆ, ನಿಮ್ಮ ಮನೆಯಲ್ಲಿ ಒಂದು ವೇಳೆ ಯಾರಾದರೂ ಸಕ್ಕರೆ ಕಾಯಿಲೆ ಇರುವ ವರು ಇದ್ದರೆ, ಅಂತಹವರಿಗೆ ಈ ಲೇಖನ ನೆರವಾಗಬಹುದು. ಏಕೆಂದರೆ ಹೇಗಪ್ಪ ಸಕ್ಕರೆ ಕಾಯಿಲೆಯನ್ನು ಕಂಟ್ರೋಲ್ ಮಾಡುವುದು ಎಂದು ಆಲೋಚನೆ ಮಾಡುತ್ತಿರುವವರಿಗೆ ಬೆಂಡೆಕಾಯಿ ಹೇಗೆಲ್ಲಾ ಪ್ರಯೋಜನ ನೀಡುತ್ತದೆ ಎಂಬುದನ್ನು ಇಲ್ಲಿ ತಿಳಿಸಿಕೊಡಲಾಗಿದೆ.
ನಿಮ್ಮ ಮಧುಮೇಹ ಸಮಸ್ಯೆಯನ್ನು ಕಟ್ಟಿಹಾಕಲು ಬೆಂಡೆಕಾಯಿ ತನ್ನದೇ ಆದ ರೀತಿಯಲ್ಲಿ ಪ್ರಯತ್ನ ಮಾಡುತ್ತದೆ. ಹಾಗಾದ್ರೆ ಈ ಬೆಂಡೆಕಾಯಿಯಲ್ಲಿ ಅಂತಹ ಪ್ರಯೋಜನಗಳು ಏನೆಲ್ಲಾ ಅಡಗಿದೆ ಎನ್ನುವುದನ್ನು ನೋಡೋಣ ಬನ್ನಿ...
ವಿಟಮಿನ್ ಬಿ ಇದೆ
![]()
ಹೌದು ಬೆಂಡೆಕಾಯಿಯಲ್ಲಿ ನಮ್ಮ ದೇಹಕ್ಕೆ ಬೇಕು ಎನಿಸುವಂತಹ ಬಹುತೇಕ ಪೌಷ್ಟಿಕ ಸತ್ವಗಳು ಸಿಗುತ್ತವೆ. ಅವುಗಳಲ್ಲಿ ವಿಟಮಿನ್ ಬಿ6 ಸಹ ಒಂದು. ಇದರ ಜೊತೆಗೆ ಕಬ್ಬಿಣದ ಅಂಶ ಮತ್ತು ನಾರಿನ ಪ್ರಮಾಣ ಕೂಡ ಇರುವುದರಿಂದ ನ್ಯೂರೋಪತಿ ಹೆಚ್ಚಾಗುವ ಸಾಧ್ಯತೆಯನ್ನು ತಡೆಯುತ್ತದೆ ಜೊತೆಗೆ ಹೋಮೊಸಿಸ್ಟೀನೆ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಇದರ ಕಾರಣದಿಂದ ಮಧುಮೇಹ ಕಂಟ್ರೋಲ್ ನಲ್ಲಿ ಉಳಿಯುತ್ತದೆ ಎಂದು ಹೇಳಬಹುದು.
ಗ್ಲೈಸೆಮಿಕ್ ಸೂಚ್ಯಂಕದ ರಹಸ್ಯ

ನಾರಿನಾಂಶ ನೋಡುವುದಾದರೆ...

ಕ್ಯಾಲೋರಿಗಳು ಕಡಿಮೆ ಇವೆ

ಪೌಷ್ಟಿಕ ಸತ್ವಗಳು- ಒಂದು ವರದಾನ

ಬೆಂಡೆಕಾಯಿಯ ಇತರ ಆರೋಗ್ಯ ಪ್ರಯೋಜನಗಳು

ಮೂಳೆಗಳ ಆರೋಗ್ಯಕ್ಕೆ
![]()
ಮೂಳೆಗಳ ಆರೋಗ್ಯವನ್ನು ವೃದ್ಧಿಸುವ ವಿಟಮಿನ್ ಕೆ ಪ್ರಮಾಣ ಬೆಂಡೆಕಾಯಿಯಲ್ಲಿ ಬಹಳ ಹೆಚ್ಚಾಗಿ ಕಂಡುಬರುತ್ತದೆ. ಅಷ್ಟಲ್ಲದೇ ರಕ್ತ ಹೆಪ್ಪುಗಟ್ಟುವ ಸಾಧ್ಯತೆಯನ್ನು ಸಹ ಇದು ತಪ್ಪಿಸುತ್ತದೆ.
ಕಣ್ಣುಗಳ ಆರೋಗ್ಯಕ್ಕೆ
![]()
Sugar Patients Can Surely Benefit From Okra.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am